*ಭಾಲ್ಕಿ,* ಪಟ್ಟಣದ ವಿವಿಧೆಡೆ ನಗರೋತ್ಥಾನ ಸೇರಿ ವಿವಿಧ ಯೋಜನೆಯಡಿ ಸುಮಾರು 10 ಕೋಟಿ ರೂ ವೆಚ್ಚದಲ್ಲಿ 22ಕ್ಕೂ ಅಧಿಕ ಬಡಾವಣೆಗಳಲ್ಲಿ ರಸ್ತೆ, ಚರಂಡಿ, ರಾಜ ಕಾಲುವೆ, ವಿದ್ಯುತ್ ದೀಪ, ಕಂಬ ಅಳವಡಿಕೆ, ಕಾಂಪೌಡ,
ಸಮುದಾಯ ಭವನ, ಸ್ಮಶಾನ ಭೂಮಿ ನಿರ್ಮಾಣ ಸೇರಿ ನಾನಾ ಕಾಮಗಾರಿಗಳಿಗೆ ಶಾಸಕ ಈಶ್ವರ ಖಂಡ್ರೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪಟ್ಟಣ ಹಿಂದಿಗಿಂತಲೂ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಕಳೆದ ಮೂರು ಅವಧಿಯಿಂದ ಕ್ಷೇತ್ರದ ಜನರ ಆಶೀರ್ವಾದಿಂದ ಶಾಸಕನಾಗಿ ಕೆಲಸ ಮಾಡುತ್ತಿದ್ದು, ವಿವಿಧ ಯೋಜನೆಯಡಿ ಕೋಟ್ಯಂತರ
ರೂ ಅನುದಾನ ತಂದು ಪಟ್ಟಣ ಸೇರಿ ತಾಲೂಕು ಅಭಿವೃದ್ಧಿ ಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ.
ಪಟ್ಟಣದಲ್ಲಿ ರಸ್ತೆ, ಚರಂಡಿ, ಉದ್ಯಾನವನ, ವಿಭಜಕಗಳು ನಿರ್ಮಾಣ, ಬೀದಿದೀಪ ಅಳವಡಿಕೆ, ಕಸ ವಿಲೇವಾರಿ ಸೇರಿ ವಿವಿಧ ಅಭಿವೃದ್ಧಿಪರ ಕೆಲಸಗಳಿಗೆ ಆದ್ಯತೆ ನೀಡಿದ್ದೇನೆ. 15 ವರ್ಷಗಳಿಂದ ತಾಲೂಕಿನಲ್ಲಿ ರಸ್ತೆಗಳ
ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಿದ್ದು, ತಾಲೂಕಿನ ಗ್ರಾಮಗಳು, ತಾಂಡಾಗಳು ಸೇರಿ 150 ಜನ ವಸತಿ ಪ್ರದೇಶಗಳಿಗೆ ರಸ್ತೆ ಭಾಗ್ಯ ಕಲ್ಪಿಸಲಾಗಿದೆ. ಗ್ರಾಮೀಣ ಭಾಗಗಳಲ್ಲಿಯು ಗುಣಮಟ್ಟದ ರಸ್ತೆಗಳು ನಿರ್ಮಾಣ
ಮಾಡಲಾಗಿದೆ. ರೈತರ ಹೊಲ ಗದ್ದೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಕೂಡ ಅಭಿವೃದ್ಧಿ ಪಡಿಸಲಾಗಿದೆ.
*ಕಾಮಗಾರಿಗಳ ವಿವರ* :
ಮಹಾತ್ಮ ಗಾಂಧಿ-ಅಂಬೇಡ್ಕರ ವೃತ್ತದ ರಸ್ತೆ 60 ಲಕ್ಷ ರೂ, ಅಂಬೇಡ್ಕರ್ ವೃತ್ತ-ಬೀದರ್ ಬೇಸ್ ಬಿಟಿ ರಸ್ತೆ, ವಿದ್ಯುತ್ ಕಂಬ 55 ಲಕ್ಷ ರೂ, ವಿಜಯ ಮಹಾಂತೇಶ್ವರ ಕಾಲೋನಿ ಸಿಸಿ ರಸ್ತೆ, ಚರಂಡಿ 30 ಲಕ್ಷ ರೂ, ಅಶೋಕ
ನಗರ-ಹಿರೇಮಠ ಗಲ್ಲಿ ಸಿಸಿ ರಸ್ತೆ ಚರಂಡಿ 40 ಲಕ್ಷ ರೂ, ವಾರ್ಡ್-೩ರ ಪೀರಕಟ್ಟ ಗಲ್ಲಿ-ಕೈಕಾಡಿ ಗಲ್ಲಿ ಸಿಸಿ ರಸ್ತೆ, ಚರಂಡಿ 40 ಲಕ್ಷ ರೂ, ಬಸ್ ನಿಲ್ದಾಣ-ರಾಜ ಕಾಲುವೆ ಚರಂಡಿ 7೦ ಲಕ್ಷ ರೂ, ವಿದ್ಯಾನಗರ ಸಿಸಿ ರಸ್ತೆ,
ಚರಂಡಿ 3೦ ಲಕ್ಷ ರೂ, ಚನ್ನಬಸವೇಶ್ವರ ಕಾಲೋನಿ-ಲೆಕ್ಚರ್ ಕಾಲೋನಿ ಬಿಟಿ ರಸ್ತೆ, ವಿದ್ಯುತ್ ಕಂಬ, ಸೇತುವೆ 55 ಲಕ್ಷ ರೂ, ವಾರ್ಡ್- 11ರ ರಸ್ತೆ, ಚರಂಡಿ, ಸ್ಮಶಾನ ಭೂಮಿ, ಕಾಂಪೌಂಡ 99.32 ಲಕ್ಷ ರೂ, ಲೆಕ್ಚರ ಕಾಲೋನಿ ರೈಲ್ವೆ
ಸ್ಟೇಶನ್ ರಸ್ತೆ, ಬಿಟಿ ರಸ್ತೆ, ಸಿಸಿ ಚರಂಡಿ, ವಿದ್ಯುತ್ ಕಂಬ 7೦, ಅಥರ್ವ ಶಾಲೆ ಸಿಸಿ ರಸ್ತೆ, ಚರಂಡಿ 37.50 ಲಕ್ಷ ರೂ, ಪಾತ್ರೆ ಗಲ್ಲಿ ಮಾಸುಮ ಪಾಶಾ ಕಾಲೋನಿ ರಸ್ತೆ, ಚರಂಡಿ 37.93 ಲಕ್ಷ ರೂ, ಭೀಮನಗರ-ಮುಲ್ತಾನಿ ಭಾಷಾ
ಕಾಲೋನಿ ಸಿಸಿ ರಸ್ತೆ,ಚರಂಡಿ,ಸ್ಮಶಾನಭೂಮಿ,ಕಾಂಪೌಂಡ 37 ಲಕ್ಷ ರೂ, ಸಾಯಿನಗರ-ಭಾಟನಗರ ಸಿಸಿ ರಸ್ತೆ 57.61 ಲಕ್ಷ ರೂ, ಪನಶೆಟ್ಟ ನಗರ ಸಿಸಿ ರಸ್ತೆ, ಚರಂಡಿ 25 ಲಕ್ಷ ರೂ, ಭಾತಂಬ್ರಾ ಮುಖ್ಯ ರಸ್ತೆ ಸರ್ವೋದಯ ಶಾಲೆ, ಕೆರೆ 85
ಲಕ್ಷ ರೂ, ಖಂಡ್ರೆ ತಾಂಡಾ-ಹೊಸ ತಾಂಡಾ ಸಿಸಿ ರಸ್ತೆ ಚರಂಡಿ 50 ಲಕ್ಷ ರೂ ವೆಚ್ಚದ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
' |
Latest NEWS of Your Profile Location |
Latest VIDEO NEWS of Your Profile Location |
POPULAR NEWS of Your Profile Location |
bidar (2), Bhalki (0), AURAD (0), KAMALNAGAR (0), HUMNABAD (0), | bidar (1), Bhalki (0), AURAD (1), KAMALNAGAR (0), HUMNABAD (0), | bidar (3), Bhalki (0), AURAD (1), KAMALNAGAR (0), HUMNABAD (0), |
1.ಫೆ.29 ರಂದು ಬಜೆಟ್ ಪೂರ್ವಭಾವಿ ಸಭೆ VIEW ,
2.ಸಮುದಾಯದ ಋಣ ತೀರಿಸಲು ಮುಖಂಡರಿಗೆ ಮನವಿ : ಮರಾಠ ಸಮುದಾಯಕ್ಕೆ ಭಾಲ್ಕಿ ಬಿಜೆಪಿ ಟಿಕೆಟ್ಗೆ ಆಗ್ರಹ VIEW , 3.ಭಾಲ್ಕಿಯ ವಿವಿಧೆಡೆ 10 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಶಾಸಕ ಖಂಡ್ರೆ ಚಾಲನೆ VIEW , 4.ಭಾಲ್ಕಿ-ಉದಗಿರ-ಹೈದರಾಬಾದ್ ಮಾರ್ಗದಲ್ಲಿ ಅತ್ಯಧಿಕ ಆದಾಯ ತಂದ ನಿರ್ವಾಹಕ ಆರ್.ಬಿ. ರಮೇಶ ಅವರನ್ನು ಭಾಲ್ಕಿಯಲ್ಲಿ ಡಿಪೊ ವ್ಯವಸ್ಥಾಪಕ ಭದ್ರಪ್ಪ ಹಾಗೂ ಸಿಬ್ಬಂದಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು VIEW , 5.ಉಚಿತ ಆರೋಗ್ಯ ತಪಾಸಣೆ ಶಿಬಿರ 18ಕ್ಕೆ VIEW ,
1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,
2.ಇಂದು ಜನಸಂಪರ್ಕ ಸಭೆ VIEW , 3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW , 4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW , 5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW , 6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW , 7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW , 8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW , 9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW , 10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW , 11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW , 12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW , 13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW , 14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW , 15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW , 16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW , 17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW , 18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW , 19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW , 20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW , |
1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,
2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW , 3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW , 4.बहन के शादी के दिन भाई की ट्रैन ट्रैक पर मृत्यु VIEW , 5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW , 6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW , 7.IPC 268 : public Nuisance : Road, Footpath Blocking VIEW , 8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW , 9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW , 10.Narendar Modi vs Vinay Biradar 2024 Elections : viral news VIEW , 11.* जनता की आवाज़ कविता के रूप मे * VIEW , 12.Kanakadas jayanti VIEW , 13.Voter list enrollment VIEW , 14.Mens open tennis VIEW , 15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW , 16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW , 17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW , 18.Mp Dr syed nasir hussain rajsabha cwc member come to bidar VIEW , 19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW , 20.Samman for Valmiki guru VIEW , |
1.ಸಮುದಾಯದ ಋಣ ತೀರಿಸಲು ಮುಖಂಡರಿಗೆ ಮನವಿ : ಮರಾಠ ಸಮುದಾಯಕ್ಕೆ ಭಾಲ್ಕಿ ಬಿಜೆಪಿ ಟಿಕೆಟ್ಗೆ ಆಗ್ರಹ VIEW (85527) ,
2.ಭಾಲ್ಕಿಯ ವಿವಿಧೆಡೆ 10 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಶಾಸಕ ಖಂಡ್ರೆ ಚಾಲನೆ VIEW (62477) , 3.ಪ್ರತಿ 20 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸರ್ಕಾರಿ ಉದ್ಯೋಗ ಮತ್ತು ಫ್ಲಾಟ್/ಮನೆ. VIEW (44274) , 4.ಭಾಲ್ಕಿ-ಉದಗಿರ-ಹೈದರಾಬಾದ್ ಮಾರ್ಗದಲ್ಲಿ ಅತ್ಯಧಿಕ ಆದಾಯ ತಂದ ನಿರ್ವಾಹಕ ಆರ್.ಬಿ. ರಮೇಶ ಅವರನ್ನು ಭಾಲ್ಕಿಯಲ್ಲಿ ಡಿಪೊ ವ್ಯವಸ್ಥಾಪಕ ಭದ್ರಪ್ಪ ಹಾಗೂ ಸಿಬ್ಬಂದಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು VIEW (27089) , 5.ಉಚಿತ ಆರೋಗ್ಯ ತಪಾಸಣೆ ಶಿಬಿರ 18ಕ್ಕೆ VIEW (16724) , 6.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW (6094) , 7.ಫೆ.29 ರಂದು ಬಜೆಟ್ ಪೂರ್ವಭಾವಿ ಸಭೆ VIEW (2837) ,
1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW (3230) ,
1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391970) ,
2.ಮಾದ್ಯಮದ ಮುಂದೆ ಬಿಕ್ಕಿಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273599) , 3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231603) , 4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225249) , 5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223838) , 6.ಊರಿಗೆ ಬಸ್ ಇಲ್ಲವೆಂದು ಸಾರಿಗೆ ಬಸ್ ಚಲಾಯಿಸಿಕೊಂಡು ಹೋದ ಭೂಪ VIEW (222718) , 7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222631) , 8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222036) , 9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219632) , 10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219465) , 11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219259) , 12.ADMISSION ARE OPEN VIEW (219246) , 13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217275) , 14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216683) , 15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) , 16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) , 17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209708) , 18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209409) , 19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208955) , 20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208028) , |
All right reserved. Copyrights 2020 by: www.UcpDevelopers.com and by www.UcpVoiceNews.com