Online
Voting
    MY NEWS Page MY SURVEY Page MY STOCK Page
TITLE : ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು.

VISITORS : 225249

Share
Published Date : 2023-06-05 17:44:37
Last Updated On :
News Category : SOCIAL
News Location ADDRESS : KHANAPUR AURAD TALUKA   
CITY : औराद ,
STATE : कर्नाटक , 
COUNTRY : भारत


See Below with more Details



TITLE : ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು.

DESCRIPTION :

ಸೋಮವಾರ ಔರಾದ್ ತಾಲೂಕಿನ ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್, ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. ಪಶುಪಾಲನಾ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಜಿಲ್ಲಾ
ಉಪನಿರ್ಧೇಶಕ ಡಾ. ನರಸಪ್ಪ, ಕೃಷಿ ಸಂಶೋಧನಾ ಕೇಂದ್ರದ ತಜ್ಞ ಬಸವರಾಜ್  ಬಿರಾದರ್, ಪಿಎಸ್ ಐ ಸಿದ್ದಣ್ಣ ಗಿರಿಗೌಡರ್, ಪಿಡಿಒ ವಿನೋದ ಕುಲಕರ್ಣಿ, ಮಲ್ಲಿಕಾರ್ಜುನ ಕೇಸರಿ, ರಮೇಶ ಮೋರ್ಗೆ, ಮುಖ್ಯಗುರು ನಿವೇದಿತಾ
ಪಾಟೀಲ್ ಇತರರಿದ್ದರು.
ಔರಾದ್
ಅನ್ನ ನೀರಿಲ್ಲದೇ ಕೇಲ ಕಾಲ ಮನುಷ್ಯ ಬದುಕಬಹುದು. ಆದರೇ ಒಂದು ಕ್ಷಣ ಕೂಡಾ ಗಾಳಿ ಇಲ್ಲ ಅಂದರೇ ಬದುಕುವುದು ಅಸಾಧ್ಯವಾಗಿದೆ. ಆದುದರಿಂದ ನಮ್ಮ ಬದುಕಿಗಾದರೂ ಎಲ್ಲರು ಸಸಿಗಳನ್ನು ನೆಟ್ಟು ಅವುಗಳ ಪೋಷಣೆ
ಮಾಡುವುದು ಅತ್ಯಗತ್ಯವಾಗಿದೆ ಎಂದು  ಪಶು ವೈಧ್ಯಕೀಯ ಸೇವಾ ಇಲಾಖೆ ಜಿಲ್ಲಾ ಉಪನಿರ್ಧೇಶಕ ಡಾ. ನರಸಪ್ಪ ಹೇಳಿದರು. 
ಸೋಮವಾರ  ತಾಲೂಕಿನ ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ಹಾಗು  ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜರುಗಿದ ವಿಶ್ವ ಪರಿಸರ ದಿನಾಚರಣೆಯಲ್ಲಿ ಸಸಿಗೆ
ನೆಟ್ಟು ಅವುಗಳಿಗೆ ನೀರೇರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಆಮ್ಲಜನಕದ ಕೊರತೆಯಿಂದ ಏನೆಲಾ ಅನಾಹುತಗಳು ಆಗಿವೆ ಅನ್ನೋದು ನಾವು, ನೀವುಗಳು ಈಗಾಗಲೇ ಕರೋನಾ ಸಮಯದಲ್ಲಿ ಅರಿತ್ತಿದ್ದೆವೆ. ಅನೇಕ
ಹಿರಿಯ , ಕಿರಿಯ ಜೀವಿಗಳನ್ನು ಕಳೆದುಕೊಂಡು ಮರುಗುತ್ತಿದ್ದೆವೆ. ಇದಕ್ಕೆಲ್ಲ ಕಾರಣವೇ ಸಸಿಗಳ ಮಾರಣಹೋಮವಾಗಿದೆ. ಎಲ್ಲರು ಸಸಿಗಳನ್ನು ನೆಡುವುದರ ಜೋತೆಗೆ ರಾಸಾಯನಿಕ ಮುಕ್ತ, ಸಾವಯಕ ಕೃಷಿಗೆ
ಉತ್ತೇಜಿಸಿಬೇಕು. ಇದರಿಂದ ಪರಿಸರದ ಉಳಿವಿಗೆ ನೆರವಾಗುತ್ತದೆ. ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಸದಕಾಲ ಜರುಗಬೇಕು ಎಂದರು.
ಬೀದರ್ ಕೃಷಿ ಸಂಶೋಧನಾ ಕೇಂದ್ರದ ತಜ್ಞ ಬಸವರಾಜ್ ಬಿರಾದರ್ ಮಾತನಾಡಿ, ಕಾಲಕಾಲಕ್ಕೆ ಸರಿಯಾಗಿ ಮಳೆ-ಬೆಳೆಗಳು ಆಗಬೇಕಾದರೇ ಉತ್ತಮ ಪರಿಸರದ ಅಗತ್ಯವಿದೆ. ಆದುದರಿಂದ ಎಲ್ಲರು ಸಸಿಗಳನ್ನು ನೆಟ್ಟು ಅವುಗಳ
ಪೋಷಣೆಗೆ ಮುಂದಾಗಬೇಕು. ಬೇಸಿಗೆ ಬಂದಾಗ ಎಲ್ಲರಿಗೂ ಗಿಡಗಳ ನೆನೆಪು ಬರುತ್ತದೆ. ಆದರೇ ಮಳೆಗಾಲದಲ್ಲಿ ಸಸಿಗಳನ್ನು ನೆಡುವುದು ಮಾತ್ರ ಮರೆತುಬಿಡುತ್ತೆವೆ. ಕಡ್ಡಾಯವಾಗಿ ಎಲ್ಲರು ತಾವುಗಳು ಸಸಿಗಳನ್ನು
ನೆಡುವುದಲ್ಲದೇ ಇತರರಿಗೂ ಪ್ರೇರೆಪಿಸಬೇಕು ಎಂದರು.
ಸAತಪುರ ಪೊಲೀಸ್ ಠಾಣೆಯ ಪಿಎಸ್ ಐ ಸಿದ್ದಲಿಂಗ ಗಿರಿಗೌಡರ್ ಮಾತನಾಡಿ, ಮಾನವನ ಸಮತೋಲನದ ಜೀವನಕ್ಕೆ ಸಸಿಗಳನ್ನು ನೆಡಬೇಕಾಗಿದೆ. ಪ್ರಕೃತಿಯ ಸಮತೋಲನಕ್ಕೆ ಸಸಿಗಳ ನೆಡುವಿಕೆ ಅವಶ್ಯಕವಾಗಿದೆ. ಎಲ್ಲರು ಸ್ವಸ್ಥ
ಸಧೃಢ ಪೃಕೃತಿಗಾಗಿ ಶ್ರಮಿಸಬೇಕಾಗಿದೆ ಎಂದರು. 
ಕಾರ್ಯಕ್ರಮದಲ್ಲಿ ಶಿಕ್ಷಕ ರಾಜಕುಮಾರ್ ಕರುಣಾಸಾಗರ್ ಅವರು ಬನಸಿರಿಯ ಪ್ರಕೃತಿ  ವರದಾನ, ಸಂಪನ್ಮೂಲದ ಉಗ್ರಾಣ ಅನ್ನುವ ಪೃಕೃತಿಯ ಬಗ್ಗೆ ಹಾಡಿದ ಹಾಡು ಎಲ್ಲರ ಗಮನ ಸೆಳೆಯಿತು. 
ಪಿಡಿಒ ವಿನೋದ ಕುಲಕರ್ಣಿ, ಮಲ್ಲಿಕಾರ್ಜುನ ಕೇಸರಿ, ರಮೇಶ ಮೋರ್ಗೆ, ಮುಖ್ಯಗುರು ನಿವೇದಿತಾ ಪಾಟೀಲ್, ರಿಲಯನ್ಸ್ ಫೌಂಡೇಷನ್ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಮಹೇಶ ಕಣಜೆ, ಬಾಲಾಜಿ ಮೇತ್ರೆ, ಕಾಶಿನಾಥ ಬೆಲ್ಲೆ,
ಶಂಕ್ರಯ್ಯ ಸ್ವಾಮಿ,  ಇತರರಿದ್ದರು. ಮಹೇಶ ಕಣಜೆ ನಿರೂಪಣೆ ಮಾಡಿದರು. ಸಂಪನ್ಮೂಲ ವ್ಯಕ್ತಿ ಮಲ್ಲಪ್ಪ ಗೌಡಾ ಸ್ವಾಗತಿಸಿ ವಂದಿಸಿದರು.
ವರದಿ..... 🖊️
ಸುಧೀರ್ ಕುಮಾರ್ ಬೀ ಪಾಂಡ್ರೇ 

Other Weblink :


PHOTOS

'




Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
bidar (2),   Bhalki (0),   AURAD (0),   KAMALNAGAR (0),   HUMNABAD (0),   bidar (1),   Bhalki (0),   AURAD (1),   KAMALNAGAR (0),   HUMNABAD (0),   bidar (3),   Bhalki (0),   AURAD (1),   KAMALNAGAR (0),   HUMNABAD (0),  
1.ನವಚೇತನ ಮಕ್ಕಳಿಂದ ತಂದೆ- ತಾಯಿಯ ಪಾದಪೂಜೆ ವಿನೂತನ ಕಾರ್ಯಕ್ರಮ VIEW ,

2.ಔರಾದ್ ಜನಸ್ಪಂದನದಲ್ಲಿ ಭಾಗವಹಿಸಿ : ಹಿರೇಮಠ VIEW ,

3.ಚವ್ಹಾಣ ಪ್ರಚಾರಕ್ಕಾಗಿ ಸುತ್ತಾಡುತ್ತಿದ್ದಾರೆ ದೇಶಮುಖ ಆರೋಪ VIEW ,

4.ಸ್ವಾವಲಂಬಿ ಜೀವನಕ್ಕೆ ಶಿಕ್ಷಣ ಪೂರಕ : ಸಿಪಿಐ ಠಾಕೂರ್ VIEW ,

5.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೋರಾಳ ಶಾಲೆಗೆ ಗೌರವಾನ್ವಿತ ನ್ಯಾಯಾಧೀಶ ಶ್ರೀ ರವಿ ಬಾಬು ಚೌವ್ಹಾಣ್ ಭೇಟಿ VIEW ,

6.ವಾಲ್ಮೀಕಿ ನಿರೂಪಿಸಿದ ಆದರ್ಶ, ಮೌಲ್ಯಗಳು ಸಾರ್ವಕಾಲಿಕ VIEW ,

7.ಸಿದ್ದರಾಮೇಶ್ವರ ಜಯಂತಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ,* VIEW ,

8.ಹೈಕೋರ್ಟ್ ಮೆಟ್ಟಿಲೇರಿದ್ದರೂ ಆಗದ ಬದಲಾವಣೆ. ಗ್ರಾಪಂ ಅಧ್ಯಕ್ಷ ಸಂಗಾರಡ್ಡಿ, ಉಪಾಧ್ಯಕ್ಷೆ ಪದ್ಮಾವತಿ ಆಯ್ಕೆ VIEW ,

9.ಎಚ್ಐವಿ ಏಡ್ಸ್ ಹತೋಟಿಗೆ ಎಲ್ಲರ ಸಹಕಾರ ಅಗತ್ಯ VIEW ,

10.ಸಿದ್ದರಾಮೇಶ್ವರ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ VIEW ,

11.ಜಾನುವಾರು ವ್ಯಾಪಾರ ನಿಯಮ ಉಲ್ಲಂಘಿಸಿದರೆ ಹುಷಾರ್‌ : ಪಿಎಸ್ ಐ ಉಪೇಂದ್ರ VIEW ,

12.ಸಂತಪುರನಲ್ಲಿ ಹರ್ ಘರ್ ತಿರಂಗಾ ಅಭಿಯಾನ ಮತ್ತು ಯಾತ್ರೆ VIEW ,

13.ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಭು ಚವ್ಹಾಣ ವಾಗ್ದಾಳಿ VIEW ,

14.ಲಾಧಾ ಪಂಚಾಯತಿಗೆ ನಾಗಪ್ಪ ಅಧ್ಯಕ್ಷ ! VIEW ,

15.ಧರ್ಮಸ್ಥಳ ಸಂಸ್ಥೆ ಬಡವರ ಸಂಜೀವಿನಿ : ಡಾ. ಉದಗೀರೆ VIEW ,

16.ಸುಂಧಾಳ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಯಿತು. VIEW ,

17.ಸರ್ವ ಧರ್ಮಗಳು ಕೂಡಿ ಆಚರಿಸುವ ಹಬ್ಬ ಮೋಹರಂ VIEW ,

18.ಬೈಕ್ ಮೇಲೆ ಅಕ್ರಮ ಗಾಂಜಾ ಸಾಗಾಟ ವ್ಯಕ್ತಿಯ ಬಂಧನ VIEW ,

19.ಜುಲೈ 31ರಂದು ಪತ್ರಿಕಾ ದಿನಾಚರಣೆ VIEW ,

20.ಬಾದಲಗಾಂವ ಶಾಲೆಯಲ್ಲಿ ಪತ್ರಿಕಾ ದಿನಾಚರಣೆ VIEW ,

1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

2.ಸದಾಶಿವ ಆಯೋಗ ವರದಿ ವಿರೋಧಿಸುತ್ತಿರುವ ಪ್ರಭು ಚೌವ್ಹಾಣ ವಿರುದ್ಧ ಸುಧಾಕರ ಕೊಳ್ಳುರ ಆಕ್ರೋಶ VIEW ,

3.ಎಚ್ಐವಿ ಏಡ್ಸ್ ಹತೋಟಿಗೆ ಎಲ್ಲರ ಸಹಕಾರ ಅಗತ್ಯ VIEW ,

4.ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಕ್ತೆದಾರ್ ಆಯ್ಕೆ VIEW ,

5.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW ,

6.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW ,

7.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW ,

8.ಮತದಾನ ಎಂಬುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಬದ್ಧವಾಗಿ ನಮಗೆ ಬಂದ ಪರಮ ಹಕ್ಕು".ಶರಣಪ್ಪ ನೌಬಾದೆ. VIEW ,

9.ಔರಾದ್ ತಾಲೂಕಿನ ನಾಗೂರ (ಎಂ) ಹನುಮಾನ ಮಂದಿರದಲ್ಲಿ ಮಹಾಭಿಷೇಕ ಮತ್ತು ಹನುಮಾನ ಚಾಲಿಸ ಪಠಣ ಜರುಗಿತು. VIEW ,

10.ಲಿಂಗಾಯತ ಸಮಾಜಕ್ಕೆ ಚವ್ಹಾಣ ಖರೀದಿ ಮಾಡಲು ಸಾಧ್ಯವಿಲ್ಲ VIEW ,

11.ಶಿಕ್ಷಣದ ಜೊತೆ ಸಂಸ್ಕಾರ ನೀಡುತ್ತಿರುವ ಕಾಲೇಜು :- ಭಾಲ್ಕಿ ಶ್ರೀಗಳು VIEW ,

12.ಸ್ಥಳೀಯರಿಗೆ ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡಿದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಸುಧಾಕರ ಕೊಳ್ಳುರ VIEW ,

13.औराद तालुके मे पुण्यश्लोक अहिल्याबाई होळकर भवन का भूमी पूजन VIEW ,

14.ವಡಗಾಂವ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೇ ಹರಿಸುವಂತೆ ಸುಧಾಕರ ಕೊಳ್ಳುರ್ ಆಗ್ರಹ VIEW ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

4.बहन के शादी के दिन भाई की ट्रैन ट्रैक पर मृत्यु VIEW ,

5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

7.IPC 268 : public Nuisance : Road, Footpath Blocking VIEW ,

8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

10.Narendar Modi vs Vinay Biradar 2024 Elections : viral news VIEW ,

11.* जनता की आवाज़ कविता के रूप मे * VIEW ,

12.Kanakadas jayanti VIEW ,

13.Voter list enrollment VIEW ,

14.Mens open tennis VIEW ,

15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

18.Mp Dr syed nasir hussain rajsabha cwc member come to bidar VIEW ,

19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

20.Samman for Valmiki guru VIEW ,

1.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273599) ,

2.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) ,

3.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223838) ,

4.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222719) ,

5.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

6.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222036) ,

7.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219465) ,

8.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219259) ,

9.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217275) ,

10.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

11. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) ,

12.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) ,

13.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209708) ,

14.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208955) ,

15.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208028) ,

16.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ: ಔರಾದ ನಲ್ಲಿ ಪಟಾಕಿ ಸಿಡಿಸಿ ಕಾಂಗ್ರೆಸ್ ಸಂಭ್ರಮಾಚರಣೆ VIEW (203164) ,

17.ಪೋಷಣ ಅಭಿಯಾನ ಕುರಿತು ಜಾಗೃತಿ ಕಾರ್ಯಕ್ರಮ VIEW (195299) ,

18.ಗುರುಗಳ ಮಾರ್ಗದಲ್ಲಿ ಸಾಗಿದರೆ ಜೀವನ ಸಾರ್ಥಕ VIEW (194217) ,

19.ನಿಧನಕ್ಕೆ ಸಂತಾಪ VIEW (192678) ,

20.ವಡಗಾಂವನಲ್ಲಿ ವಿಶ್ವ ತಾಯಂದಿರ ದಿನಾಚರಣೆ VIEW (189351) ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW (3230) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391970) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273599) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231603) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223838) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222719) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222036) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219632) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219465) ,

11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219259) ,

12.ADMISSION ARE OPEN VIEW (219246) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217275) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209708) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209409) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208955) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208028) ,

        

All right reserved. Copyrights 2020 by: www.UcpDevelopers.com and by www.UcpVoiceNews.com