Online
Voting
    MY NEWS Page MY SURVEY Page MY STOCK Page
TITLE : ಜ್ಞಾನದ ಅನಾವರಣ-ವಸ್ತು ಪ್ರದರ್ಶನ

VISITORS : 6022

Share
Published Date : 2023-11-11 23:38:38
Last Updated On :
News Category : INFORMATION
News Location ADDRESS :   
CITY : KOTIGEHAR ,
STATE : कर्नाटक , 
COUNTRY : भारत


   See Below with more Details



TITLE : ಜ್ಞಾನದ ಅನಾವರಣ-ವಸ್ತು ಪ್ರದರ್ಶನ

DESCRIPTION :
ಕೊಟ್ಟಿಗೆಹಾರದ ಕೆ. ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ದ ವತಿಯಿಂದ ಇದೇ ನವೆಂಬರ್ 20 ರಿಂದ 26 ರವರೆಗೆ ಜ್ಞಾನದ ಅನಾವರಣ- ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ನವೆಂಬರ್  20 ರಿಂದ
ಪ್ರತಿದಿನ ಬೆಳಿಗ್ಗೆ 9-30 ರಿಂದ ಸಂಜೆ 5 ಗಂಟೆಯವರೆಗೆ ಕೀಟ ಪ್ರಪಂಚ, ನಾಣ್ಯಗಳು, ಪುರಾತನ ವಸ್ತುಗಳು, ಅಂಚೆಚೀಟಿ, ಲಕೋಟೆಗಳು, ಕಲಾಕೃತಿಗಳ ಪ್ರದರ್ಶನ ನಡೆಯಲಿದೆ.

ವಸ್ತು ಪ್ರದರ್ಶನದಲ್ಲಿ ಏನ್ನೆಲ್ಲಾ ಇರುತ್ತೆ ಗೊತ್ತಾ?

ಅದ್ಬುತ ಕೀಟ ಪ್ರಪಂಚ:🦋🐞🦟🦗🪳🪲🪰

ಪಶ್ಚಿಮ ಘಟ್ಟಗಳಲ್ಲಿ ಕಾಣಸಿಗುವ ನೂರಕ್ಕೂ ಹೆಚ್ಚು ಕೀಟಗಳು.
ಚಿಟ್ಟೆ, ಮಿಡತೆ, ದುಂಬಿ, ತಿಗಣೆ ಮುಂತಾದ ಕೀಟ ಪ್ರಭೇದಗಳು.
ಕಳಸ, ಶೃಂಗೇರಿ ಭಾಗಗಳಲ್ಲಿ ಮಾತ್ರ ಕಂಡು ಬರುವ ಕೆಲ ಕೀಟಗಳು.
ಅಪರೂಪದ, ಪರಾಗಸ್ಪರ್ಶಿ ಕೀಟಗಳು
ಬಣ್ಣ ಬಣ್ಣದ ಚೀಟೆಗಳು, ದುಂಬಿಗಳು.

ನಾಣ್ಯಗಳು:
💵💴💶💷🪙

ಸುಮಾರು ೨೦೦೦ ಕ್ಕೂ ಹೆಚ್ಚು ನಾಣ್ಯ ಸಂಗ್ರಹ.
 ಕ್ರಿಸ್ತಪೂರ್ವ ೫೦೦ ರಿಂದ ಕ್ರಿಸ್ತ ಶಕ ೨೦೨೩ರವರೆಗಿನ ನಾಣ್ಯಗಳು, ೨೫೦೦ ವರ್ಷಗಳ ಭಾರತದ ನಾಣ್ಯಗಳು ನಡೆದು ಬಂದ ಹಾದಿಯ ದರ್ಶನ.
ಭಾರತದ ಮೊಟ್ಟ ಮೊದಲ ನಾಣ್ಯದಿಂದ ಇಲ್ಲಿನವರೆಗಿನ ನಾಣ್ಯ ಸಂಗ್ರಹ.
ಅತ್ಯಂತ ಸಣ್ಣ ನಾಣ್ಯದಿಂದ (೨ ಎಂ.ಎA), ದೊಡ್ಡ ನಾಣ್ಯದ (೪೪ ಎಂ.ಎA)ವರೆಗಿನ ಸಂಗ್ರಹ.
ಪುರಾತನ ಭಾರತವನ್ನು ಆಳಿದ ಬಹುತೇಕ ಎಲ್ಲಾ ಪ್ರಸಿದ್ದ ರಾಜ ವಂಶಗಳ ನಾಣ್ಯಗಳ ಕಾಲಯಾನದ ಸರಣಿಯ ದರ್ಶನ
ಲೋಹಶಾಸ್ತçಕ್ಕೆ ಸಂಬಂಧಿಸಿದ ಸತು, ತಾಮ್ರ, ಕಂಚು, ಬೆಳ್ಳಿ, ಚಿನ್ನದ ನಾಣ್ಯಗಳು.
ಗಣತಂತ್ರ ಭಾರತದ, ಭಾರತದ ಇತಿಹಾಸವನ್ನು ತಿಳಿಸುವ ವಿವಿಧ ಮುಖಬೆಲೆಯ ಅಂದರೇ ೫ ಪೈಸೆಯಿಂದ ಹಿಡಿದು ೧೦೦೦ ರೂಪಾಯಿವರೆಗಿನ ಸಂಗ್ರಹ.

ಪುಸ್ತಕ ಪ್ರಪಂಚ:
📖📚📙📘📗📕📒📔📓

ಜ್ಞಾನಪೀಠ, ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಪುಸ್ತಕಗಳು.
ಭಾರತೀಯ ಆಂಗ್ಲಭಾಷ ಲೇಖಕರ ಪುಸ್ತಕಗಳು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪುಸ್ತಕಗಳು.
ಭಾರತೀಯ ಇತಿಹಾಸ ಮತ್ತು ಸಂಸ್ಕೃತಿಯ ಪ್ರತೀಕವಾದ ಒಂದು ಲಕ್ಷ ಶ್ಲೋಕಗಳಿರುವ ಮಹಾಕಾವ್ಯವೆನಿಸಿದ ಮಹಾಭಾರತಕ್ಕೆ ಸಂಬಂಧಿಸಿದ ೧೦೦ಕ್ಕೂ ಹೆಚ್ಚು ಪುಸ್ತಕಗಳು, ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ.
ಭಾರತೀಯ ಇತಿಹಾಸ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ೧೦೦ಕ್ಕೂ ಹೆಚ್ಚು ಪುಸ್ತಕಗಳು.
ಹತ್ತು ಹಲವು ವಿಷಯಗಳಿಗೆ ಸಂಬಂಧಿಸಿದ ರಾಷ್ಟ್ರೀಯ ಅಂತರಾಷ್ಟ್ರೀಯ ಖ್ಯಾತ ಲೇಖಕರ ಸಾವಿರಾರು ಪುಸ್ತಕಗಳು.

ಪುರಾತನ ವಸ್ತುಗಳು:
🗝️🔑🏺⚱️⚖️🧭📻☎️📞

ಮಲೆನಾಡು ಭಾಗದ ಹಿಂದೆ ಬಳಕೆಯಲ್ಲಿದ್ದ ಈಗ ಕಣ್ಮರೆಯಾಗಿರುವ ವಸ್ತುಗಳು.
ಅಂದಿನ ಜನಜೀವನವನ್ನು ಕಟ್ಟಿಕೊಡುವ ದಿನಬಳಕೆ ವಸ್ತುಗಳು.

 ಅಂಚೆಚೀಟಿ ಮತ್ತು ಲಕೋಟೆಗಳು:🗂️📂📁🗳️📮📭📫

ಭಾರತದ ಇತಿಹಾಸ, ಸಂಸ್ಕೃತಿ, ಕಲೆ, ಮಹಾನ್ ವ್ಯಕ್ತಿಗಳ ವಿಜ್ಞಾನ, ಕಲೆ, ವಾಸ್ತುಶಿಲ್ಪ ಕುರಿತ ಅಂಚೆಚೀಟಿಗಳು.
ಅಪರೂಪದ ಸಾವಿರಾರು ಅಂಚೆ ಚೀಟಿಗಳ ಸಂಗ್ರಹ.
ದಶಕಗಳ ಹಿಂದಿನ ಅಂಚೆಚೀಟಿ ಹಾಗೂ ಲಕೋಟೆಗಳ ಸಂಗ್ರಹ.
ಕಲಾಕೃತಿಗಳು:
ರಾಜ್ಯದ ವಿವಿಧ ಕಲಾವಿದರ ಕಲಾಕೃತಿಗಳು.
ಮೈಸೂರು ಶೈಲಿಯ, ತಾಂಜಾವೂರು ಶೈಲಿಯ ಮೂರ್ತಿಗಳು.
ಒರಿಸ್ಸಾದ ಪಟ ಚಿತ್ರಗಳು.
ನೂರಾರು ಹಿತ್ತಾಳೆ, ತಾಮ್ರದ ವಸ್ತುಗಳು.

ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನವೆಂಬರ್ 20 ರಿಂದ 26 ರವರೆಗೆ ನಡೆಯುವ  ಜ್ಞಾನದ ಅನಾವರಣ ವಸ್ತು ಪ್ರದರ್ಶನಕ್ಕೆ ಸರ್ವರಿಗೂ ಆದರದ ಸ್ವಾಗತ.
 ವಸ್ತು ಪ್ರದರ್ಶನಕ್ಕೆ ಪ್ರವೇಶ ಉಚಿತವಾಗಿದ್ದು ವಿದ್ಯಾರ್ಥಿಗಳಿಗೆ, ಮಕ್ಕಳಿಗೆ, ಜ್ಞಾನಾಸಕ್ತರಿಗೆ ಉಪಯುಕ್ತವಾದ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ಸದುಪಯೋಗವನ್ನು ಪಡೆದುಕೊಳ್ಳಿ.
 ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:,9663098873

PC: ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ

Other Weblink :


PHOTOS





Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
AFZALPUR (0),   CHITTAPUR (5),   AFZALPUR (0),   CHITTAPUR (0),   AFZALPUR (0),   CHITTAPUR (5),  
1.ಜ್ಞಾನದ ಅನಾವರಣ-ವಸ್ತು ಪ್ರದರ್ಶನ VIEW ,

1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

4.बहन के शादी के दिन भाई की ट्रैन ट्रैक पर मृत्यु VIEW ,

5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

7.IPC 268 : public Nuisance : Road, Footpath Blocking VIEW ,

8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

10.Narendar Modi vs Vinay Biradar 2024 Elections : viral news VIEW ,

11.* जनता की आवाज़ कविता के रूप मे * VIEW ,

12.Kanakadas jayanti VIEW ,

13.Voter list enrollment VIEW ,

14.Mens open tennis VIEW ,

15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

18.Mp Dr syed nasir hussain rajsabha cwc member come to bidar VIEW ,

19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

20.Samman for Valmiki guru VIEW ,

1.ಜ್ಞಾನದ ಅನಾವರಣ-ವಸ್ತು ಪ್ರದರ್ಶನ VIEW (6023) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391970) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273599) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231603) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225249) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223838) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222718) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222036) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219632) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219465) ,

11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219259) ,

12.ADMISSION ARE OPEN VIEW (219246) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217275) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209708) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209409) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208955) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208028) ,

        

All right reserved. Copyrights 2020 by: www.UcpDevelopers.com and by www.UcpVoiceNews.com