Online
Voting
    MY NEWS Page MY SURVEY Page MY STOCK Page
TITLE : ಬಿಸಿಯೂಟ ಸಾಂಬಾರಕ್ಕೆ ವಿದ್ಯಾರ್ಥಿನಿ ಬಿದ್ದ ಪ್ರಕರಣ:ಶಾಲೆ ಪ್ರಭಾರಿ ಮುಖ್ಯ ಶಿಕ್ಷಕಿ, ಸಹ ಶಿಕ್ಷಕ ಅಮಾನತ್ತು, ಮುಖ್ಯ ಅಡುಗೆಯವರನ್ನು ವಜಾಗೊಳಿಸಿ ಆದೇಶ

VISITORS : 5338

Share
Published Date : 2023-11-17 21:32:36
Last Updated On :
News Category : SCHOOL
News Location ADDRESS :   
CITY : अफ्जलपुर ,
STATE : कर्नाटक , 
COUNTRY : भारत


   See Below with more Details



TITLE : ಬಿಸಿಯೂಟ ಸಾಂಬಾರಕ್ಕೆ ವಿದ್ಯಾರ್ಥಿನಿ ಬಿದ್ದ ಪ್ರಕರಣ:ಶಾಲೆ ಪ್ರಭಾರಿ ಮುಖ್ಯ ಶಿಕ್ಷಕಿ, ಸಹ ಶಿಕ್ಷಕ ಅಮಾನತ್ತು, ಮುಖ್ಯ ಅಡುಗೆಯವರನ್ನು ವಜಾಗೊಳಿಸಿ ಆದೇಶ

DESCRIPTION :
ಕಲಬುರಗಿ,ನ.17- ಅಫಜಲಪೂರ ತಾಲೂಕಿನ ಚಿಣಮಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಬಿಸಿಯೂಟ ಬಡಿಸುವ ಸಂದರ್ಭದಲ್ಲಿ ಸಾಂಬಾರಗೆ ಬಿದ್ದ ಪ್ರಕರಣದಲ್ಲಿ
ಸುರಕ್ಷಿತವಾಗಿ ಬಿಸಿಯೂಟ ವಿತರಿಸದೆ ಕರ್ತವ್ಯ ನಿರ್ಲಕ್ಷ್ಯ ವಹಿಸಿದ ಆರೋಪದ ಮೇರೆಗೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಲಾಲಬಿ ನದಾಫ್ ಮತ್ತು ಸಹ ಶಿಕ್ಷಕ ರಾಜು ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ
ಬರುವಂತೆ ಅಮಾನತ್ತು ಹಾಗೂ ಮುಖ್ಯ ಅಡುಗೆಯವರಾದ ಕಸ್ತೂರಿಬಾಯಿ ಎಂ.ತಳಕೇರಿ ಅವರನ್ನು ವಜಾಗೊಳಿಸಿ ಕ್ರಮವಾಗಿ ಡಿ.ಡಿ.ಪಿ.ಐ ಮತ್ತು ತಾಲೂಕ ಪಂಚಾಯತ್ ಇ.ಓ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಸುರಕ್ಷಿತ ಬಿಸಿಯೂಟ ವಿತರಣೆ ಮಾಡದಿರುವುದು ಗಂಭೀರ ಕರ್ತವ್ಯ ಲೋಪವಾಗಿದೆ. ಈ ಸಂಬಂಧ ಅಫಜಲಪೂರ ಬಿ.ಇ.ಓ ಅವರ ವರದಿ ಹಿನ್ನೆಲೆಯಲ್ಲಿ ಇಲಾಖಾ‌ ವಿಚಾರಣೆ ಕಾಯ್ದಿರಿಸಿ ಕರ್ನಾಟಕ ಸೇವಾ ನಿಯಮಾವಳಿ (ವರ್ಗೀಕರಣ
ನಿಯಂತ್ರಣ ಮತ್ತು ಅಪೀಲು) 1957ರ ನಿಯಮ 10(1)ರ ಪ್ರಕಾರ ಮುಖ್ಯ ಶಿಕ್ಷಕಿ ಲಾಲಬಿ ನದಾಫ್ ಮತ್ತು ಸಹ ಶಿಕ್ಷಕ ರಾಜು ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಡಿ.ಡಿ.ಪಿ.ಐ ಸಕ್ರೆಪ್ಪಗೌಡ
ಬಿರಾದಾರ ಅವರು ಆದೇಶ ಹೊರಡಿಸಿದ್ದಾರೆ.

ಅಮಾನತ್ತಿನ‌ ಅವಧಿಯಲ್ಲಿ ನೌಕರರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ ನಿಯಮ 98(ಎ) ಪ್ರಕಾರ ಜೀವನಾಂಶ, ಭತ್ಯೆ ಪಡೆಯಲು ಅರ್ಹರಾಗಿದ್ದು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೇ ಕೇಂದ್ರ ಸ್ಥಾನ
ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

*ಮುಖ್ಯ ಅಡುಗೆಯವರ ವಜಾ:*

ಪ್ರಕರಣದಲ್ಲಿ ಬಿಸಿಯೂಟ ವಿತರಣೆಗೆ ವ್ಯವಸ್ಥಿತ ಸುರಕ್ಷತಾ ಕ್ರಮ ಕೈಗೊಳ್ಳದೆ ಮತ್ತು ಗುರುವಾರ ಅನಧಿಕೃತ ಗೈರು ಹಾಜರಾದ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ಲಕ್ಷ್ಯದ ಅರೋಪದ ಮೇರೆಗೆ ಶಾಲೆಯ ಮುಖ್ಯ
ಅಡುಗೆಯವರಾದ ಕಸ್ತೂರಿಬಾಯಿ ಎಂ. ತಳಕೇರಿ ಅವರನ್ನು ಸಹ ತಕ್ಷಣದಿಂದಲೆ ಜಾರಿಗೆ ಬರುವಂತೆ ವಜಾಗೊಳಿಸಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಸುಲ್ಫಿ ಅವರು ಆದೇಶ ಹೊರಡಿಸಿದ್ದಾರೆ.

ಗುರುವಾರ ಮಧ್ಯಾಹ್ನ ಬಿಸಿಯೂಟ ವಿತರಣೆ ಸಂದರ್ಭದಲ್ಲಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿಯೋರ್ವಳು ಬಿಸಿ ಊಟ ಬಡಿಸುವ ಪಾತ್ರೆಗೆ ಬಿದ್ದು ಸುಟ್ಟ ಗಾಯವಾಗಿರುವ ಬಗ್ಗೆ ವರದಿಯಾಗಿತ್ತು. ತಕ್ಷಣವೆ
ವಿದ್ಯಾರ್ಥಿನಿಯನ್ನು ಚೌಡಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ‌ ಚಿಕಿತ್ಸೆಗೆ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೋಷಕರ ಕೋರಿಕೆ ಮೇರೆಗೆ
ವಿದ್ಯಾರ್ಥಿನಿಯನ್ನು ಶುಕ್ರವಾರ ಬೆಳಿಗ್ಗೆಯೆ ಜಿಮ್ಸ್ ಆಸ್ಪತ್ರೆಯಿಂದ ಕಲಬುರಗಿ‌ ನಗರದ ಬಸವೇಶ್ವರ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಆರೋಗ್ಯ ಸ್ಥಿತಿ ಕ್ಷೇಮವಾಗಿದೆ.

*ಬೆಳಿಗ್ಗೆ ಭರವಸೆ,ಸಂಜೆ ಶಿಸ್ತು ಕ್ರಮ:*

ಪ್ರಕರಣ‌ ಸಂಬಂಧ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಅವರು ‌ವಿದ್ಯಾರ್ಥಿನಿಯ ಪೋಷಕರ ಜೊತೆ ಶುಕ್ರವಾರ ಬೆಳಿಗ್ಗೆ ಮಾತನಾಡಿ, ವಿದ್ಯಾರ್ಥಿನಿಗೆ ಉತ್ತಮ‌ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ.
ಬಿ.ಇ.ಓ, ತಾಲೂಕಾ ಆರೋಗ್ಯ ಅಧಿಕಾರಿಗಳು, ಬಿಸಿಯೂಟ ಅಧಿಕಾರಿಗಳು ಅಸ್ಪತ್ರೆಗೆ ಭೇಟಿ‌ ನೀಡಿ ವಿದ್ಯಾರ್ಥಿನಿ ಆರೋಗ್ಯ ಪರಿಶೀಲಿಸಿದಲ್ಲದೆ  ನಿಗಾ ವಹಿಸಿದ್ದಾರೆ. ಯಾವುದೇ ಆತಂಕ ಪಡಬೇಕಿಲ್ಲ. ಕರ್ತವ್ಯದಲ್ಲಿ‌
ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಶುಕ್ರವಾರ ಬೆಳಿಗ್ಗೆಯ ಭರವಸೆ ನೀಡಿದ್ದರು. ಅದರಂತೆ‌ ಸಂಜೆ ಶಿಕ್ಷಕರ ಅಮಾನತ್ತು ಮತ್ತು ಅಡುಗೆಯವರ ವಜಾ ಆದೇಶ ಹೊರಬಿದ್ದಿದೆ.
ಏತನ್ಮಧ್ಯೆ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮತ್ತು ಬಿಸಿಯೂಟ ಯೋಜನೆಯ ನಿರ್ದೇಶಕರು ಪ್ರಕರಣ ಸಂಬಂಧ ವರದಿ ನೀಡುವಂತೆ ಜಿಲ್ಲಾ ಪಂಚಾಯತ್ ಸಿ.ಇ.ಓ ಅವರಿಗೆ ನಿರ್ದೇಶನ
ನೀಡಿದ್ದಾರೆ.

Other Weblink :


PHOTOS





Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
AFZALPUR (0),   CHITTAPUR (5),   AFZALPUR (0),   CHITTAPUR (0),   AFZALPUR (0),   CHITTAPUR (5),  
1.ಬಿಸಿಯೂಟ ಸಾಂಬಾರಕ್ಕೆ ವಿದ್ಯಾರ್ಥಿನಿ ಬಿದ್ದ ಪ್ರಕರಣ:ಶಾಲೆ ಪ್ರಭಾರಿ ಮುಖ್ಯ ಶಿಕ್ಷಕಿ, ಸಹ ಶಿಕ್ಷಕ ಅಮಾನತ್ತು, ಮುಖ್ಯ ಅಡುಗೆಯವರನ್ನು ವಜಾಗೊಳಿಸಿ ಆದೇಶ VIEW ,

2.ಟ್ರಕ್ ಮತ್ತು ಬೈಕ್ ನಡುವೆ. ಬೀಕರ್ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದ 5 ಜನ ಮೃತಪಟ್ಟ ಘಟನೆ ನಡೆದಿದೆ. VIEW ,

3.ಭೀಮಾ ತೀರದಲ್ಲಿ ಮತ್ತೊಂದು ಬರ್ಬರ ಹತ್ಯೆ !! VIEW ,

1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

2.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

4.बहन के शादी के दिन भाई की ट्रैन ट्रैक पर मृत्यु VIEW ,

5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

7.IPC 268 : public Nuisance : Road, Footpath Blocking VIEW ,

8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

10.Narendar Modi vs Vinay Biradar 2024 Elections : viral news VIEW ,

11.* जनता की आवाज़ कविता के रूप मे * VIEW ,

12.Kanakadas jayanti VIEW ,

13.Voter list enrollment VIEW ,

14.Mens open tennis VIEW ,

15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

18.Mp Dr syed nasir hussain rajsabha cwc member come to bidar VIEW ,

19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

20.Samman for Valmiki guru VIEW ,

1.ಭೀಮಾ ತೀರದಲ್ಲಿ ಮತ್ತೊಂದು ಬರ್ಬರ ಹತ್ಯೆ !! VIEW (9287) ,

2.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW (6209) ,

3.ಟ್ರಕ್ ಮತ್ತು ಬೈಕ್ ನಡುವೆ. ಬೀಕರ್ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದ 5 ಜನ ಮೃತಪಟ್ಟ ಘಟನೆ ನಡೆದಿದೆ. VIEW (5518) ,

4.ಬಿಸಿಯೂಟ ಸಾಂಬಾರಕ್ಕೆ ವಿದ್ಯಾರ್ಥಿನಿ ಬಿದ್ದ ಪ್ರಕರಣ:ಶಾಲೆ ಪ್ರಭಾರಿ ಮುಖ್ಯ ಶಿಕ್ಷಕಿ, ಸಹ ಶಿಕ್ಷಕ ಅಮಾನತ್ತು, ಮುಖ್ಯ ಅಡುಗೆಯವರನ್ನು ವಜಾಗೊಳಿಸಿ ಆದೇಶ VIEW (5339) ,

5.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW (3054) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391970) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273599) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231603) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223838) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222719) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222036) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219632) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219465) ,

11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219259) ,

12.ADMISSION ARE OPEN VIEW (219246) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217275) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209708) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209409) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208955) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208028) ,

        

All right reserved. Copyrights 2020 by: www.UcpDevelopers.com and by www.UcpVoiceNews.com