Online
Voting
    MY NEWS Page MY SURVEY Page MY STOCK Page
TITLE : ಸಕಾಲ ಅರ್ಜಿ ವಿಲೇವಾರಿ, ರಾಜ್ಯದಲ್ಲಿಯೇ ಕಲಬುರಗಿ ನಂ-1-ಬಿ.ಫೌಜಿಯಾ ತರನ್ನುಮ್a

VISITORS : 4706

Share
Published Date : 2023-11-28 18:10:24
Last Updated On :
News Category : SAKALA
News Location ADDRESS :   
CITY : कलबुर्गी ,
STATE : कर्नाटक , 
COUNTRY : भारत


   See Below with more Details



TITLE : ಸಕಾಲ ಅರ್ಜಿ ವಿಲೇವಾರಿ, ರಾಜ್ಯದಲ್ಲಿಯೇ ಕಲಬುರಗಿ ನಂ-1-ಬಿ.ಫೌಜಿಯಾ ತರನ್ನುಮ್a

DESCRIPTION :
ಕಲಬುರಗಿ,ನ.28(ಕ.ವಾ) ಸಾರ್ವಜನಿಕರಿಗೆ ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ ನವೆಂಬರ್-2023ರ ಮಾಹೆಯ ಅರ್ಜಿ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ಶೇ.100ರಷ್ಟು ಸಾಧನೆಯೊಂದಿಗೆ
ರಾಜ್ಯದಲ್ಲಿ ನಂಬರ್-1 ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಬಿ.ಪೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ-2011 ಮತ್ತು ತಿದ್ದುಪಡಿ ಅಧಿನಿಯಮ-2014ರಂತೆ 100ಕ್ಕೂ ಹೆಚ್ಚಿನ ಇಲಾಖೆಗಳ 1,181 ಸೇವೆಗಳನ್ನು ಕಾಲಮಿತಿಯಲ್ಲಿ ನಾಗರಿಕರಿಗೆ ನೀಡಲಾಗುತ್ತಿದೆ. ಕಳೆದ ಜೂನ್-2023 ಮಾಹೆಯಲ್ಲಿ ಅರ್ಜಿ
ವಿಲೇವಾರಿ ಪ್ರಮಾಣ ಶೇ.82.54ರಷ್ಟು ಇದ್ದರೆ, ಪ್ರಸ್ತುತ ನವೆಂಬರ್ ಮಾಹೆಯಲ್ಲಿ ಸಲ್ಲಿಕೆಯಾದ 1,02,002 ಅರ್ಜಿಗಳಲ್ಲಿ 1,07,011 ಅರ್ಜಿ ವಿಲೇವಾರಿ ಮಾಡುವ ಮೂಲಕ ಇದರ ಪ್ರಮಾಣ ಶೇ.100.34ಕ್ಕೆ ಹೆಚ್ಚಿಸಿ ಆಡಳಿತಕ್ಕೆ ವೇಗ
ನೀಡಲಾಗಿದೆ.

ಒಟ್ಟಾರೆ 2023ರ ಜೂನ್ ರಿಂದ ನವೆಂಬರ್ ವರೆಗೆ ವಿವಿಧ ಇಲಾಖೆಯಡಿ ಸ್ವೀಕೃತ 7,23,259 ಅರ್ಜಿಗಳಲ್ಲಿ 7,25,716 ಅರ್ಜಿ ವಿಲೇವಾರಿಗೊಳಿಸಿದೆ. ಇದರಲ್ಲಿ ಕಂದಾಯ ಇಲಾಖೆಯು ಬಹಪಾಲು ಅಂದರೆ 5,89,786 ಅರ್ಜಿಗಳಲ್ಲಿ 5,93,992 ಅರ್ಜಿ
ವಿಲೇವಾರಿ ಮಾಡುವ ಮೂಲಕ ವಿಲೇವಾರಿ ಪ್ರಮಾಣವನ್ನು ಶೇ.79.72 ರಿಂದ ಶೇ.100.71ಕ್ಕೆ ಹೆಚ್ಚಿಸಲಾಗಿದೆ ಎಂದು ಡಿ.ಸಿ. ಅವರು ತಿಳಿಸಿದ್ದಾರೆ.

ಜಿಲ್ಲೆಯ 11 ತಾಲೂಕಿನ ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕ 371(ಜೆ), ಜಾತಿ-ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ವಿವಿಧ ಪಿಂಚಣಿಗಳ ಅರ್ಜಿ ವಿಲೇವಾರಿ ಮಾಡಲಾಗುತ್ತಿದ್ದು, ಕಳೆದ 6 ತಿಂಗಳ ಅವಧಿಯಲ್ಲಿ
ಸಲ್ಲಿಕೆಯಾದ 5,30,968 ಅರ್ಜಿಗಳ ಪೈಕಿ ಇದೂವರೆಗೆ 5,14,363 ಅರ್ಜಿ ವಿಲೇ ಮಾಡಿ ಶೇ.96.87 ಸರಾಸರಿ ಪ್ರಗತಿ ಸಾಧಿಸಲಾಗಿರುತ್ತದೆ.

ರಾಜ್ಯ ಸರ್ಕಾರವು ಕರ್ನಾಟಕ ಭೂ ಕಂದಾಯ ನಿಯಮಗಳು-1966ಕ್ಕೆ ತಿದ್ದುಪಡಿ ತಂದು ಕೃಷಿ ಜಮೀನಿಗೆ ಸಂಬಂಧಿಸಿದಂತೆ ವರ್ಗಾವಣೆ ಕೈಗೊಳ್ಳುವಾಗ ವರ್ಗಾವಣೆಗಳ ಮುದ್ದತ್ತು (ಆಕ್ಷೇಪಣೆ ಸ್ವೀಕರಿಸು/ ನೋಟಿಸ್)
ಅವಧಿಯನ್ನು ಈ ಹಿಂದಿದ್ದ 30 ದಿವಸಗಳ ಕಾಲಾವಧಿಯಿಂದ ನೋಂದಾಯಿತ ದಾಖಲೆಯ ಆಧಾರದ ಮೇಲೆ ಕೈಗೊಳ್ಳುವ ವರ್ಗಾವಣೆಗಳಲ್ಲಿ 7 ದಿವಸಗಳು, ನೋಂದಾಯಿತವಲ್ಲದ ದಾಖಲೆಯ ಆಧಾರದ ಮೇಲೆ ಕೈಗೊಳ್ಳುವ ವರ್ಗಾವಣೆಗಳಲ್ಲಿ 15
ದಿವಸಗಳ ಕಾಲಾವಧಿಯನ್ನು ನಿಗದಿಪಡಿಸಿದೆ. ಅದರಂತೆ ನೋಂದಾಯಿತ ದಾಖಲೆಗಳ ಮೇಲೆ ಮೇ-2023 ರಿಂದ ನವೆಂಬರ-2023ರ ವರೆಗೆ 12,818 ವರ್ಗಾವಣೆ ಅರ್ಜಿಗಳಲ್ಲಿ 12,435 ವಿಲೇ ಮಾಡಿದೆ. ನೋಂದಾಯಿತವಲ್ಲದ (ಪೌತಿ) ಪ್ರಕರಣಗಳ ಈ
ಅವಧಿಯಲ್ಲಿ 5,196 ಪ್ರಕರಣ ಪೈಕಿ 5,741 ವಿಲೇಗೊಳಿಸಿದೆ. ಮೇ-2023 ಮಾಹೆಯಲ್ಲಿ ಅರ್ಜಿಗಳ ಸರಾಸರಿ ವಿಲೇವಾರಿ ದಿನಗಳು 34.27 ಆಗಿದ್ದರೆ, ಹಿಂದಿನ 6 ತಿಂಗಳ ಕಾಲಾವಧಿ ಗಮನಿಸಿದಾಗ ಸರಾಸರಿ ವಿಲೇವಾರಿ ದಿನಗಳು 12.86ಕ್ಕೆ
ಇಳಿಕೆಯಾಗಿದೆ. ಇದು ಜನಪರ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ. ನೋಟಿಸು ರಹಿತ ವರ್ಗಾವಣೆಗಳ  ಪ್ರಕರಣದಲ್ಲಿ 35,318 ಅರ್ಜಿಗಳಲ್ಲಿ 35,667 ವಿಲೇಗೊಳಿಸಿದ್ದು, ಇಲ್ಲಿಯೂ ಸಹ ವಿಲೇ ದಿನಗಳನ್ನು 2.40 ರಿಂದ 0.38ಕ್ಕೆ
ಇಳಿಮುಖವಾಗಿಸಿದೆ.

ಪಹಣಿ ಕಾಲಂ (3) ಮತ್ತು (9) ಭಿನ್ನತೆಗಳನ್ನು ಸರಿಪಡಿಸುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇ-2023 ರಿಂದ ನವೆಂಬರ-2023 ವರೆಗೆ ಒಟ್ಟು 5,631 ಪ್ರಕರಣಗಳಲ್ಲಿ 2,429 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಪಹಣಿ ತಿದ್ದುಪಡಿ
ಮಾಡಲಾಗಿದೆ. ಇನ್ನೂ ಇದೇ ಅವಧಿಯಲ್ಲಿ ಸಲ್ಲಿಕೆಯಾದ 7,960 ಪ್ರಕರಣಗಳಲ್ಲಿ 3,752 ಪ್ರಕರಣಗಳು ವಿಲೇ ಮಾಡಿ ಶೇ.47ರಷ್ಟು ಮೋಜಣಿ ಪಹಣಿಗಳ ತಿದ್ದುಪಡಿ ಸಹ ಮಾಡಲಾಗಿದೆ.

ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಮತ್ತು ಎಸ್.ಸಿ-ಎಸ್.ಟಿ. ಸಮುದಾಯಕ್ಕೆ ಮಂಜೂರು ಮಾಡಿದ ಜಮೀನು ಒತ್ತುವರಿಗೆ ಕಡಿವಾಣ ಹಾಕಲು ಕಳೆದ ಸೆಪ್ಟೆಂಬರ್ 17 ರಿಂದ ಇಲ್ಲಿಯ ವರೆಗೆ 3,574 ಪಿ.ಟಿ.ಸಿ.ಎಲ್ ಹಾಗೂ 1,359 ಸರ್ಕಾರಿ
ಜಮೀನುಗಳನ್ನು ಫ್ಲ್ಯಾಗಿಂಗ್ ಮಾಡಲಾಗಿದೆ.

*ಒಂದು ವರ್ಷ ಮೀರಿದ ಪ್ರಕರಣ ಬಾಕಿ ಇಲ್ಲ:*

ಜಿಲ್ಲೆಯ ವಿವಿಧ ತಾಲೂಕಿನ ತಹಶೀಲ್ದಾರ ನೇತೃತ್ವದ ಕಂದಾಯ ನ್ಯಾಯಾಲಯಗಳಲ್ಲಿ ಇಂದಿನ ದಿನಕ್ಕೆ ಒಂದು ವರ್ಷ ಮೀರಿದ ಯಾವುದೇ ಪ್ರಕರಣ ಬಾಕಿ ಇಲ್ಲ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ನಿರ್ದೇಶನಂತೆ
ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲಾಗುತ್ತಿದೆ ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಕಂದಾಯ ಇಲಾಕೆಯ ಪ್ರಗತಿ ಚಿತ್ರಣ ವಿವರಿಸಿದ್ದಾರೆ.

ಕಳೆದ ಜೂನ್ 1ಕ್ಕೆ 836 ತಕರಾರು ಪ್ರಕರಣಗಳು ನಮ್ಮ ಮುಂದಿದ್ದವು. ಕಳೆದ 6 ತಿಂಗಳ ಅವಧಿಯಲ್ಲಿ 388 ವಿಲೇವಾರಿ ಮಾಡಿದೆ. ಇನ್ನೂ 1-5 ವರ್ಷ ಮತ್ತು ಮೇಲ್ಪಟ್ಟ ಬಾಕಿ ಇದ್ದ ಎಲ್ಲಾ 141 ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ. 6
ತಿಂಗಳು-1 ವರ್ಷ ಅವಧಿಯಡಿಯಲ್ಲಿ ಬಾಕಿ ಇದ್ದ 169 ಪ್ರಕರಣಗಳಲ್ಲಿ 141 ಪ್ರಕರಣಗಳು ಇತ್ಯರ್ಥ ಪಡಿಸಿದೆ.

*ಇ-ಆಫೀಸ್ ಕಾರ್ಯನಿರ್ವಹಣೆ:*

ಕಂದಾಯ ಇಲಾಖೆ ವ್ಯಾಪ್ತಿಯ ಕಚೇರಿಯಲ್ಲಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳ ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ವಿಲೇವಾರಿಗೆ ಇ-ಆಫೀಸ್ ಅನುಷ್ಠಾನಗೊಳಿಸಲಾಗಿದ್ದು, ಕಳೆದ 6 ತಿಂಗಳ ಅವಧಿಯಲ್ಲಿ
ಜಿಲ್ಲೆಯ 11 ತಹಶೀಲ್ದಾರ ಕಚೇರಿಗಳಲ್ಲಿ 1,13,383 ಕಡತಗಳು ಸೃಜಿಸಿದ್ದು, 1,10,856 ಕಡಗಳನ್ನು ವಿಲೇವಾರಿ ಮಾಡಲಾಗಿದೆ. ಕಳೆದ 6 ತಿಂಗಳಲ್ಲಿ ವಿಲೇವಾರಿ ಕಡತ ಪ್ರಮಾಣ ನೋಡಿದಾಗ ಅದು ಶೇ.98ಕ್ಕೆ ತಲುಪಿದೆ. ಇದರಿಂದ ಜನರಿಗೆ
ತ್ವರಿತ ನ್ಯಾಯ ಸಿಗುವಂತಾಗಿದೆ.

*125 ಕಂದಾಯ ಗ್ರಾಮ ಪ್ರಸ್ತಾವನೆ ಸಲ್ಲಿಕೆ:*

ಜಿಲ್ಲೆಯಲ್ಲಿ ದಾಖಲೆ ರಹಿತ ಜನ ವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಒಟ್ಟು 353 ಕಂದಾಯ ಗ್ರಾಮಗಳನ್ನು ಗುರುತಿಸಿ ಮೇ-2023 ಅಂತ್ಯಕ್ಕೆ 269 ಪ್ರಾಥಮಿಕ ಅಧಿಸೂಚನೆ ಹಾಗೂ 153 ಅಂತಿಮ ಅಧಿಸೂಚನೆ
ಹೊರಡಿಸಲಾಗಿದೆ. ಮೇ-2023ರ ನಂತರ ಪ್ರಾಥಮಿಕ ಅಧಿಸೂಚನೆ ಹೊರಡಿಸಲು 84 ಹಾಗೂ ಅಂತಿಮ ಅಧಿಸೂಚನೆ ಹೊರಡಿಸಲು 116 ಒಟ್ಟು 200 ಪ್ರಕರಣಗಳು ಬಾಕಿ ಇದ್ದು, ಇದರ ಪೈಕಿ ನವೆಂಬರ್-2023ರ ಅಂತ್ಯಕ್ಕೆ 48 ಗ್ರಾಮಗಳನ್ನು ಪ್ರಾಥಮಿಕ
ಅಧಿಸೂಚನೆಗೆ ಮತ್ತು 77 ಗ್ರಾಮಗಳನ್ನು ಅಂತಿಮ ಅಧಿಸೂಚನೆ ಸೇರಿ ಒಟ್ಟು 125 ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಇದರಿಂದ ಸೂರಿಲದ್ದವರಿಗೆ ಸೂರು ಕಲ್ಪಿಸುವ, ಹಕ್ಕು ಪತ್ರ
ನೀಡಲಾಗುತ್ತದೆ.

ಇನ್ನು ಜಿಲ್ಲೆಯಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸಲು ಗ್ರಾಮೀಣ ಪ್ರದೇಶದಲ್ಲಿ (94ಸಿ) ಸ್ವೀಕೃತ 14,558 ಅರ್ಜಿಗಳಲ್ಲಿ 13,304 ಹಾಗೂ ನಗರ ಪ್ರದೇಶದಲ್ಲಿ (94ಸಿಸಿ) 1,515
ಅರ್ಜಿಗಳಲ್ಲಿ 1,494 ಅರ್ಜಿಗಳು ವಿಲೇವಾರಿ ಮಾಡಿ ಹಕ್ಕು ಪತ್ರ ನೀಡಲಾಗಿದ್ದು, ಕ್ರಮವಾಗಿ ಶೇ.91 ಮತ್ತು ಶೇ.98ರಷ್ಟು ಪ್ರಗತಿ ಸಾಧಿಸಲಾಗಿದೆ.

Other Weblink :


PHOTOS





Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
AFZALPUR (0),   CHITTAPUR (5),   AFZALPUR (0),   CHITTAPUR (0),   AFZALPUR (0),   CHITTAPUR (5),  
1.ಸೆಕ್ಟರ್ ಅಧಿಕಾರಿ ಮತ್ತು ಮಾಸ್ಟರ್ ಟ್ರೇನರ್‌ಗಳಿಗೆ ತರಬೇತಿ:ಮತದಾನ‌ ದಿನದಂದು ಸೆಕ್ಟರ್ ಅಧಿಕಾರಿಗಳ ಪಾತ್ರ ಮುಖ್ಯ-ಬಿ.ಫೌಜಿಯಾ ತರನ್ನುಮ್ VIEW ,

2.ಆದಾಯ ತೆರಿಗೆ ಮತ್ತು ವಾಣಿಜ್ಯ ತೆರಿಗೆ ಅಧಿಕಾರಿಗಳ ಜೊತೆ ಡಿ.ಸಿ. ಸಭೆ:ಅಕ್ರಮ ಹಣ ಮತ್ತು ಉಚಿತ ಉಡುಗರೆ ಮೇಲೆ ಹದ್ದಿನ ಕಣ್ಣಿಡಿ-ಬಿ.ಫೌಜಿಯಾ ತರನ್ನುಮ್ VIEW ,

3.ಚುನಾವಣೆ ನೀತಿ ಸಂಹಿತೆ ಹಿನ್ನೆಲೆ:ಅಕ್ರಮ ಮದ್ಯ ಸಾಗಾಟ ಮತ್ತು ಹಂಚಿಕೆಗೆ ಕಡಿವಾಣ ಹಾಕಿ-ಬಿ.ಫೌಜಿಯಾ ತರನ್ನುಮ್ VIEW ,

4.ಚಿತ್ತಾಪೂರ,ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಡಿ.ಸಿ. ಭೇಟಿ:ಮತಗಟ್ಟೆಯ ಮೂಲಸೌಕರ್ಯ ಪರಿಶೀಲನೆ VIEW ,

5.ಲೋಕಸಭೆ ಚುನಾವಣೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ಸಭೆ:ಎಂ.ಸಿ.ಸಿ ಕಟ್ಟುನಿಟ್ಟಾಗಿ ಪಾಲಿಸಿ,ಚೆಕ್ ಪೋಸ್ಟ್ ತಪಾಸಣೆ ತೀವ್ರಗೊಳಿಸಿ-ಬಿ.ಫೌಜಿಯಾ ತರನ್ನುಮ್ VIEW ,

6.ಸೂಗೂರ. ಎನ್ ಮಠದಲ್ಲಿ ಶ್ರೀಭೋಜಲಿಂಗೇಶ್ವರ 29ನೇ ವರ್ಷದ ಜಾತ್ರೆಯ ರಥೋತ್ವವ | ಧರ್ಮ ಸಭೆಅಜ್ಞಾನದ ನಡುವೆ ಧರ್ಮ ಸಂಕಷ್ಟದಲ್ಲಿದೆ: ಮಹಾಂತಶ್ರೀ VIEW ,

7.ಜೇವರ್ಗಿ, ಅಫಜಲಪೂರನಲ್ಲಿ ಡಿ.ಸಿ. ಸಂಚಾರ:ಲೋಕಸಭೆ ಚುನಾವಣೆ ಪೂರ್ವಸಿದ್ಧತೆ ಕಾರ್ಯ ಪರಿಶೀಲನೆ VIEW ,

8.ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಣೆ:ಮೇ 7ಕ್ಕೆ ಮತದಾನ,ಜೂನ್ 4ಕ್ಕೆ ಮತ ಎಣಿಕೆ,ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ-ಬಿ.ಫೌಜಿಯಾ ತರನ್ನುಮ್ VIEW ,

9.ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾ ಪೂಜೆ ಹಿನ್ನೆಲೆ:ಆಳಂದ ತಾಲೂಕಿನಲ್ಲಿ‌ ಮದ್ಯ ಮಾರಾಟ ನಿಷೇಧ VIEW ,

10.ಕಲ್ಯಾಣ ಕರ್ನಾಟಕ ಭಾಗದಲ್ಲಿ 137 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ-ಎಸ್.ಮಧು ಬಂಗಾರಪ್ಪ VIEW ,

11.ಪುನರ್ ನವೀಕರಣಗೊಂಡ ಶರಣಬಸವೇಶ್ವರ ಕೆರೆ ಉದ್ಯಾನವನ ಲೋಕಾರ್ಪಣೆ ಕಲಬುರಗಿ ನಗರದಲ್ಲಿನ ಕೆರೆ, ಉದ್ಯಾನವನ ಸಂರಕ್ಷಣೆಗೆ ಕ್ರಮ-ಪ್ರಿಯಾಂಕ್ ಖರ್ಗೆ VIEW ,

12.ಬೇಸಿಗೆ ಹಿನ್ನೆಲೆ:ಸೊನ್ನ ಬ್ಯಾರೇಜಿಗೆ ಭೇಟಿ,ಕುಡಿಯುವ ನೀರು ಸಂಗ್ರಹಣೆ ಮಾಹಿತಿ ಪಡೆದ ಡಿ.ಸಿ VIEW ,

13.ಸುಗೂರ ಎನ್ ಗ್ರಾಮದಲ್ಲಿ 75 ನೇ ವರ್ಷದ ಗಣರಾಜ್ಯೋತ್ಸ VIEW ,

14.ಸಬ್ ರಿಜಿಸ್ಟರ್ ಕಚೇರಿಗೆ ಸಚಿವ‌ ಕೃಷ್ಣ ಬೈರೇಗೌಡ ಭೇಟಿ VIEW ,

15.ಕೋಟೆ ಮಾದರಿಯ ಸೂಪರ್ ಮಾರ್ಕೆಟ್ ಬಸ್ ನಿಲ್ದಾಣ ಲೋಕಾರ್ಪಣೆಗೆ ಕ್ಷಣಗಣನೆ VIEW ,

16.ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಹಲವು ಪ್ರಮುಖ ನಾಯಕರಿಂದ ಸ್ವಾಗತ VIEW ,

17.ನಾಳೆ ಬೆಳಿಗ್ಗೆ ಕಲಬುರಗಿಗೆ ಆಗಮಿಸಲಿರುವ ಪ್ರಧಾನಿ ಮೋದಿ VIEW ,

18.ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಗೆ ಕಲಬುರಗಿ ನಗರದಲ್ಲಿ ಅದ್ದೂರಿ ಸ್ವಾಗತ:ಕುಂಭ ಕಳಸ ಹೊತ್ತು ಸ್ವಾಗತಿಸಿದ ಡಿ.ಸಿ. ಬಿ.ಫೌಜಿಯಾ ತರನ್ನುಮ್ VIEW ,

19.ಜ.16 ರಿಂದ ಕಲಬುರಗಿ, ಯಾದಗಿರಿ, ಬೀದರನಲ್ಲಿ ಮಾನವ ಹಕ್ಕುಗಳ ಆಯೋಗದಿಂದ ಸಿಟ್ಟಿಂಗ್ಸ್:ಸಾರ್ವಜನಿಕರ ಅಹವಾಲು ಆಲಿಕೆ,ಸ್ಥಳದಲ್ಲಿಯೇ ಪ್ರಕರಣ ವಿಲೇವಾರಿ VIEW ,

20.ಕಲಬುರಗಿಯಲ್ಲಿ ಮಾನವ ಹಕ್ಕುಗಳ ಆಯೋಗದ ಪೀಠದಿಂದ ಅಹವಾಲು ಆಲಿಕೆ VIEW ,

1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

2.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

3.Voter list enrollment VIEW ,

4.Mens open tennis VIEW ,

5. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

6.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

7.ರೈತರ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಹಾಗೂ ಕಬ್ಬು ಬೆಳೆಗಾರರ ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಹೆದ್ದಾರಿ ತಡೆದು ಬೃಹತ್‌ ಪ್ರತಿಭಟನೆ... VIEW ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

4.बहन के शादी के दिन भाई की ट्रैन ट्रैक पर मृत्यु VIEW ,

5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

7.IPC 268 : public Nuisance : Road, Footpath Blocking VIEW ,

8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

10.Narendar Modi vs Vinay Biradar 2024 Elections : viral news VIEW ,

11.* जनता की आवाज़ कविता के रूप मे * VIEW ,

12.Kanakadas jayanti VIEW ,

13.Voter list enrollment VIEW ,

14.Mens open tennis VIEW ,

15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

18.Mp Dr syed nasir hussain rajsabha cwc member come to bidar VIEW ,

19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

20.Samman for Valmiki guru VIEW ,

1.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231604) ,

2.Mohammed Abdul Rehman appointed as Gulbarga District President, Universe Citizen Party VIEW (28193) ,

3.ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರ ಮನವಿ VIEW (12965) ,

4.ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಕಲಬುರಗಿ ವತಿಯಿಂದ ಅನಾಥ ನಿರ್ಗತಿಕರಿಗೆ ಉಚಿತ ಕ್ಷೌರ ಸೇವೆ ಮಾಡಿದ ಡಾ. ಎಂ.ಬಿ ಹಡಪದ ಸುಗೂರ VIEW (8094) ,

5.ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ರವರ ಜನುಮದಿನದ ನಿಮಿತ್ತ ಶರಣಬಸವೇಶ್ವರ ಗದ್ದುಗೆಗೆ ವೇದಿಕೆಯಿಂದ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮ VIEW (7756) ,

6.ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ VIEW (6814) ,

7.ಬೀದರ ಜಿಲ್ಲಾ ಹಡಪದ ಅಪ್ಪಣ್ಣ (ಕ್ಷೌರಿಕ) ವತಿಯಿಂದ ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಗೇ ಗೌರವ ಸನ್ಮಾನ VIEW (6701) ,

8.Free Demat Account Service VIEW (6589) ,

9.ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ VIEW (6303) ,

10.ಸಮಸ್ತ ಜನತೆಗೆ ಆಯುಧಪೂಜೆದ ಶುಭಾಶಯಗಳು VIEW (6249) ,

11.ಕಲಬುರಗಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಬರ ಅಧ್ಯಯನ: ಬಿ.ವೈ ವಿಜಯೇಂದ್ರ VIEW (6233) ,

12.ಬಿಜೆಪಿಗೆ ನೂತನ ಸಾರಥಿ: ಕಾರ್ಯಕರ್ತರ ಸಂಭ್ರಮ VIEW (6217) ,

13.ಕರ್ನಾಟಕ ರಾಜ್ಶ ಛಲವಾದಿ ಮಹಾಸಭ ಕಲಬುರ್ಗಿ ಜಿಲ್ಲಾ ಶಾಖೆವತಿಯಿಂದ: ವೀರ ವನಿತೆ ಒನಕೆ ಓಬ್ಬವರವರ ಜಯಂತ್ಶೋತ್ಸವ. ಆಚರಣೆ VIEW (6189) ,

14.ಶಾಸಕರಾದ ಅಲಂ ಪ್ರಭು ಪಾಟೀಲ ಅವರಿಂದ ವಿವಿಧ ಕಾಮಗಾರಿಗೆ ಅಡಿಗಲ್ಲು ಸಮಾರಂಭ VIEW (6166) ,

15.ಈ ವಾಟ್ಸಪ್ ಸಂದೇಶ ನಿಮಗೂ ಬಂತಾ? VIEW (6107) ,

16.ಜಿಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ !! ಎಚ್ಚರವಿರಲಿ VIEW (6081) ,

17.ಸುಗೂರ ಎನ್ ಗ್ರಾಮದ ಶ್ರೀ ಭೋಜಲಿಂಗೇಶ್ವರ ಅಂಭಾ ಭವಾನಿ ಪಲ್ಲಕ್ಕಿ ಉತ್ಸವ ಶನಿವಾರ 28ಕ್ಕೆ ಜರುಗುವುದು. ಶ್ರೀ ಹಿರಗಪ್ಪ ತಾತನವರ ಭವ್ಯ ಮೆರವಣಿಗೆ. VIEW (6029) ,

18.ಕಲಬುರಗಿ ನಗರ ಪೊಲೀಸ ಆಯುಕ್ತಾಲಯದ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಜನ ಸಂಪರ್ಕ ಸಭೆ ನಡೆಸಲಾಯಿತು VIEW (6025) ,

19.ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ VIEW (5951) ,

20.ಚುನಾವಣಾ ಜಾಗೃತಿ ಮತ್ತು ವಿಶೇಷ ನೋಂದಣಿ ಅಭಿಯಾನ:ಹಳೇ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಪ್ರೇರೇಪಿಸಿ-ಬಿ.ಫೌಜಿಯಾ ತರನ್ನುಮ್ VIEW (5861) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391971) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273602) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231604) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223839) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222719) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222037) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219633) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219466) ,

11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219261) ,

12.ADMISSION ARE OPEN VIEW (219247) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217276) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210851) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210399) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209709) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209410) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208957) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208029) ,

        

All right reserved. Copyrights 2020 by: www.UcpDevelopers.com and by www.UcpVoiceNews.com