ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಹನುಮಾನ್ ದೇವಸ್ಥಾನದ ಎದುರಿಗೆ ಇರುವ
ಕಟ್ಟೆಯ ಮೇಲೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸೊ ಸೇನೆ ಗ್ರಾಮ ಘಟಕ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಲಬುರಗಿ ಜಿಲ್ಲೆಯ
ಕಾರ್ಯದರ್ಶಿ - ಪರಮೇಶ್ವರ ಝಳಕಿ ಸರ, ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಲಬುರಗಿ ಜಿಲ್ಲೆಯ ಗೌರವಾಧ್ಯಕ್ಷರು -ಬಸವರಾಜ ಹಡಪದ ಸುಗೂರ ಎನ್. ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು
ಸೇನೆ ನಾಲವಾರ ಹೋಬಳಿ ಘಟಕ ಅಧ್ಯಕ್ಷರು ಮಲ್ಲಿಕಾರ್ಜುನ ಮಳಗ್ ಎನ್ ಅವರ ಸಮ್ಮುಖದಲ್ಲಿ ಸುಗೂರ ಎನ್ ಗ್ರಾಮ ಘಟಕದ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು, ಸುಗೂರ
ಎನ್ ಗ್ರಾಮ ಘಟಕದ ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಅಧ್ಯಕ್ಷರು- ಕರಬಸಪ್ಪ ದಂಡಗಿ, ಮತ್ತು ಸಿದ್ದು ಸಾಹು ಕುಂಬಾರ ಗ್ರಾಮ ಘಟಕ ಉಪಾಧ್ಯಕ್ಷರು, ಸಿದ್ದಣ್ಣ ಚಾಲಿ ಪ್ರ.ಕಾರ್ಯದರ್ಶಿ, ಕಾಳಪ್ಪ ಹೂಗಾರ
ಕಾರ್ಯದರ್ಶಿ, ಮತ್ತು ಹಣಮಂತ ಚವ್ಹಾಣ ಸಹ ಕಾರ್ಯದರ್ಶಿ. ಬಸವರಾಜ ಸಾಹು ಕುಂಬಾರ ಸಹ ಸಂಘಟನಾ ಕಾರ್ಯದರ್ಶಿ, ಸಂಗಪ್ಪ ಮಡ್ನಳ್ಳಿ ಸಹ ಪ್ರ.ಕಾರ್ಯದರ್ಶಿ, ಈರಪ್ಪ ಗೋಗಿ ಸಂಘಟನಾ ಕಾರ್ಯದರ್ಶಿ , ಈ ರಾಜ್ಯ ರೈತ
ಸಂಘ ಮತ್ತು ಹಸಿರು ಸೇನಾ ಸದಸ್ಯರು :- ಹಣಮಂತ ಮತ್ತು ಸುಖುದೇವ ಚವ್ಹಾಣ . ರಾಜಮಹಮ್ಮದ , ಸಾಬಯ್ಯ ಗುತ್ತೆದಾರ, ಯಮನಪ್ಪ ತಳವಾರ , ಮರೆಪ್ಪಾ ಬಡಿಗೇರ್ ,ತಿಪ್ಪಣ್ಣ ನಾಯ್ಕೊಂಡಿ, ಹಣಮಂತ ಬಡಿಗೇರ್, ಜಾನಪ್ಪ
ನಾಟೇಕರ್, ಸಿದ್ದಪ್ಪ ಲಾಡ್ಲಾಪೂರ ಪೂಜಾರಿ, ತಿಪ್ಪಣ್ಣ ಕವಲ್ದಾರ್, ಅಯ್ಯಪ್ಪ ಬೇನಿಗಿಡ್, ಸಿದ್ದಪ್ಪ ಪೂಜಾರಿ, ಸಂತೋಷ ಗುತ್ತೆದಾರ್, ಮಲ್ಲಪ್ಪ. ಹಂಗನಹಳ್ಳಿ, ರಾಜೇಂದ್ರ ನಾಯ್ಕೊಂಡಿ ಸುಗೂರ ಎನ್, ಸಾಯಿಬಣ್ಣ
ಹೂಗಾರ್ ಸುಗೂರ ಎನ್ . ಮಹಾದೇವ .ಹಾಗೂ ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಸೇರಿದಂತೆ ಅನೇಕ ಸದಸ್ಯರು ಈ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ
ಸದಸ್ಯರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಅನೇಕ ರೈತ ಭಾಂಧವರು ಸೇರಿ ಅನೇಕ ಪದಾಧಿಕಾರಿಗಳನ್ನು ಆಯ್ಕೆ ಜಿಲ್ಲಾ ಪದಾಧಿಕಾರಿಗಳು ಸಮ್ಮುಖದಲ್ಲಿ ಮಾಡಲಾಯಿತು.
Latest NEWS of Your Profile Location |
Latest VIDEO NEWS of Your Profile Location |
POPULAR NEWS of Your Profile Location |
AFZALPUR (0), CHITTAPUR (5), | AFZALPUR (0), CHITTAPUR (0), | AFZALPUR (0), CHITTAPUR (5), |
1.*ಜನೆವರಿ 3 ರಂದು ಸುಗೂರ ಎನ್ ಗ್ರಾಮದಲ್ಲಿ ಡಾ.ಕುಮಾರ್ ಭೋಜರಾಜನ 28 ನೇ ವರ್ಷದ ಜನ್ಮ ದಿನಕ್ಕೆ ತ್ರಿಮೂರ್ತಿ ಆಯುರ್ವೇದಿಕ್ ವತಿಯಿಂದ ಉಚಿತ ಆರೋಗ್ಯ ಶಿಭಿರ VIEW ,
2.ಸುಗೂರ ಎನ್ ಗ್ರಾಮದಲ್ಲಿ ಸದ್ಗುರು ಶ್ರೀ ಭೋಜಲಿಂಗೇಶ್ವರರ ನವ ಶಿಲಾ ಮೂರ್ತಿ ಭವ್ಯ ಮೆರವಣಿಗೆ VIEW , 3.ಸುಗೂರ ಎನ್ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನಾ ಘಟಕ ಅಧ್ಯಕ್ಷರಾಗಿ ಕರಬಸಪ್ಪ ದಂಡಗಿ ಆಯ್ಕೆ VIEW , 4.ಕಾಂಗ್ರೆಸ್ ಕಂಚೆರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಕೆ VIEW , 5.ಜನಸಾಗರ ಮಧ್ಯೆ ನಡೆದ ಶ್ರೀ ಭೋಜಲಿಂಗೇಶ್ವರರ ಹಾಗೂ ಅಂಭಾ ಭವಾನಿಯ ಅದ್ದೂರಿ ಪಲ್ಲಕ್ಕಿ ಉತ್ಸವ ಮತ್ತು ಶ್ರೀ ಹಿರಗಪ್ಪ ತಾತನವರ ಭವ್ಯ ಮೆರವಣಿಗೆ ಜರುಗಿತು VIEW ,
1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,
2.ಇಂದು ಜನಸಂಪರ್ಕ ಸಭೆ VIEW , 3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW , 4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW , 5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW , 6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW , 7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW , 8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW , 9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW , 10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW , 11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW , 12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW , 13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW , 14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW , 15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW , 16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW , 17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW , 18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW , 19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW , 20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW , |
1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,
2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW , 3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW , 4.बहन के शादी के दिन भाई की ट्रैन ट्रैक पर मृत्यु VIEW , 5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW , 6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW , 7.IPC 268 : public Nuisance : Road, Footpath Blocking VIEW , 8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW , 9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW , 10.Narendar Modi vs Vinay Biradar 2024 Elections : viral news VIEW , 11.* जनता की आवाज़ कविता के रूप मे * VIEW , 12.Kanakadas jayanti VIEW , 13.Voter list enrollment VIEW , 14.Mens open tennis VIEW , 15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW , 16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW , 17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW , 18.Mp Dr syed nasir hussain rajsabha cwc member come to bidar VIEW , 19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW , 20.Samman for Valmiki guru VIEW , |
1.ಜನಸಾಗರ ಮಧ್ಯೆ ನಡೆದ ಶ್ರೀ ಭೋಜಲಿಂಗೇಶ್ವರರ ಹಾಗೂ ಅಂಭಾ ಭವಾನಿಯ ಅದ್ದೂರಿ ಪಲ್ಲಕ್ಕಿ ಉತ್ಸವ ಮತ್ತು ಶ್ರೀ ಹಿರಗಪ್ಪ ತಾತನವರ ಭವ್ಯ ಮೆರವಣಿಗೆ ಜರುಗಿತು VIEW (5362) ,
2.ಕಾಂಗ್ರೆಸ್ ಕಂಚೆರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಕೆ VIEW (3497) , 3.ಸುಗೂರ ಎನ್ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನಾ ಘಟಕ ಅಧ್ಯಕ್ಷರಾಗಿ ಕರಬಸಪ್ಪ ದಂಡಗಿ ಆಯ್ಕೆ VIEW (3271) , 4.ಸುಗೂರ ಎನ್ ಗ್ರಾಮದಲ್ಲಿ ಸದ್ಗುರು ಶ್ರೀ ಭೋಜಲಿಂಗೇಶ್ವರರ ನವ ಶಿಲಾ ಮೂರ್ತಿ ಭವ್ಯ ಮೆರವಣಿಗೆ VIEW (3077) , 5.*ಜನೆವರಿ 3 ರಂದು ಸುಗೂರ ಎನ್ ಗ್ರಾಮದಲ್ಲಿ ಡಾ.ಕುಮಾರ್ ಭೋಜರಾಜನ 28 ನೇ ವರ್ಷದ ಜನ್ಮ ದಿನಕ್ಕೆ ತ್ರಿಮೂರ್ತಿ ಆಯುರ್ವೇದಿಕ್ ವತಿಯಿಂದ ಉಚಿತ ಆರೋಗ್ಯ ಶಿಭಿರ VIEW (3057) ,
1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391971) ,
2.ಮಾದ್ಯಮದ ಮುಂದೆ ಬಿಕ್ಕಿಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273601) , 3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231604) , 4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) , 5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223839) , 6.ಊರಿಗೆ ಬಸ್ ಇಲ್ಲವೆಂದು ಸಾರಿಗೆ ಬಸ್ ಚಲಾಯಿಸಿಕೊಂಡು ಹೋದ ಭೂಪ VIEW (222719) , 7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) , 8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222037) , 9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219633) , 10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219466) , 11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219260) , 12.ADMISSION ARE OPEN VIEW (219247) , 13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217275) , 14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) , 15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) , 16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) , 17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209709) , 18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209410) , 19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208957) , 20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208029) , |
All right reserved. Copyrights 2020 by: www.UcpDevelopers.com and by www.UcpVoiceNews.com