Online
Voting
    MY NEWS Page MY SURVEY Page MY STOCK Page
TITLE : ಸುಗೂರ ಎನ್ ಗ್ರಾಮದಲ್ಲಿ ಶ್ರೀ ಭೋಜಲಿಂಗೇಶ್ವರರ ಶಿಲಾ ಮೂರ್ತಿ ಅದ್ದೂರಿಯ ಕುಂಭಮೇಳ ಮೆರವಣೆಗೆ ‌

VISITORS : 3004

Share
Published Date : 2023-12-14 15:40:02
Last Updated On :
News Category : SOCIAL
News Location ADDRESS :   
CITY : कलबुर्गी ,
STATE : कर्नाटक , 
COUNTRY : भारत


   See Below with more Details



TITLE : ಸುಗೂರ ಎನ್ ಗ್ರಾಮದಲ್ಲಿ ಶ್ರೀ ಭೋಜಲಿಂಗೇಶ್ವರರ ಶಿಲಾ ಮೂರ್ತಿ ಅದ್ದೂರಿಯ ಕುಂಭಮೇಳ ಮೆರವಣೆಗೆ ‌

DESCRIPTION :
  ಚಿತ್ತಾಪುರ:- ತಾಲೂಕಿನ ಸುಗೂರ ಎನ್  ಗ್ರಾಮದಲ್ಲಿ ಶ್ರೀ ಭೋಜಲಿಂಗೇಶ್ವರರ ನವ ಶಿಲಾ ಮೂರ್ತಿಯು ರಾಜಸ್ಥಾನದ ಜೈಪುರ್ ನಗರದಿಂದ ಆಗಮಿಸಿತ್ತು.   ಶ್ರೀ ಮಠದ ಪೀಠಾಧಿಪತಿಗಳಾದ  ಪರಮ ಪೂಜ್ಯ ಶ್ರೀ
ಹಿರಗಪ್ಪ ತಾತನವರ   ನೇತೃತ್ವದಲ್ಲಿ   ಭವ್ಯ ಮೆರವಣಿಗೆ ಜರುಗಿತು.   75 ಕ್ಕೂ ಹೆಚ್ಚು  ಕುಂಭ ಮತ್ತು ಕಳಸಾ ಮೇಳದೊಂದಿಗೆ ಮಹಿಳಾ ತಾಯಂದಿರು. ಮತ್ತು ಮೂರ್ತಿಯ ಮುಂದೆ (ಬಸವ)  ಎತ್ತುಗಳು ಸಹ ನೋಡುಗರ ಕಣ್ಮನ
ಸೆಳೆಯುತ್ತಿತ್ತು.  ಮತ್ತು  ಟ್ರ್ಯಾಕ್ಟರ್ ನಲ್ಲಿ  ಇರುವ ಭವ್ಯ ಅಲಂಕೃತ ಮಂಟಪದಲ್ಲಿ  ಸದ್ಗುರು  ಶ್ರೀ  ಭೋಜಲಿಂಗೇಶ್ವರರ  ಮಹಾರಾಜರ ನವ ಶಿಲಾ ಮೂರ್ತಿಯ   ಭವ್ಯ ಮೆರವಣಿಗೆ ನಡೆಯಿತು.    ಸುಕ್ಷೇತ್ರ ಸುಗೂರ ಎನ್
ಗ್ರಾಮದ ಶ್ರೀ ಭೋಜಲಿಂಗೇಶ್ವರರ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ  ಹಿರಗಪ್ಪ ತಾತ ನವರ  ಸಾನಿಧ್ಯದಲ್ಲಿ ಇಲ್ಲಿನ ಪೂಜ್ಯರ  ಮನೆಯಿಂದ ಆರಂಭವಾದ ಈ ಭವ್ಯ ಮೆರವಣಿಗೆಗೆ  ಪೂಜ್ಯರು  ಚಾಲನೆ ನೀಡಿದರು. ಬಳಿಕ
ಈ ಮೆರವಣಿಗೆಯು ಭಕ್ತರ ಜಯಘೋಷಗಳ ನಡುವೆ ವಿಜೃಂಭಣೆಯಿಂದ  ಗ್ರಾಮದ ಪ್ರಮುಖ  ಬೀದಿಯ ಮೂಲಕ ಊರಿನ ಅಗಸೆ ಯಿಂದ ಹಳ್ಳದ ರಸ್ತೆಯ ಮೂಲಕ  ಶ್ರೀಮಠದ  ನೂತನ ಕಟ್ಟಡದ  ಹಾಗೂ ನವ ಶಿಲಾ ಮೂರ್ತಿ  ಶ್ರೀ ಭೋಜಲಿಂಗೇಶ್ವರರ
ಮಠಕ್ಕೆ   ಪ್ರವೇಶಗೊಂಡಿತು.                    ಈ ಮೆರವಣಿಗೆಯಲ್ಲಿ ಪಾಲ್ಗೊಂಡ ಮಹಿಳೆಯರು ಪೂರ್ಣಕುಂಭ ಹೊತ್ತು ,  ಓಂ ನಮ: ಶಿವಾಯ ನಮ: ಎಂಬ ಮಂತ್ರ ಪಠಣದೊಂದಿಗೆ .   ಅಕ್ಕನ ಬಳಗದವರು ಭಜನೆ ಮಾಡುತ್ತಾ   ಹೆಜ್ಜೆ ಹಾಕಿದರು. 
ನಂತರ ಈ ಮೆರವಣಿಗೆಯು ಮರಳಿ  ಶ್ರೀಮಠಕ್ಕೆ  ಆಗಮಿಸುತ್ತಿದ್ದಂತೆ ಭಕ್ತರ ಸಂಭ್ರಮ ಮುಗಿಲು ಮುಟ್ಟಿತು. ಹಲವು ಯುವಕರು ಜೈಕಾರ ಹಾಕಿದರೆ, ಮತ್ತೆ ಕೆಲ ಯುವಕರು ಪಟಾಕಿ  ಸಿಡಿಸಿ ಸಂಭ್ರಮಿಸಿದರು. ಮಹಿಳೆಯರು 
ಕುಂಭ ಮೇಳ ಕಳಸ ವನ್ನು ಹಿಡಿದು ದೇವಸ್ಥಾನ  ಪ್ರವೇಶಿಸಿದ  ಬಳಿಕ                 ‍ಶ್ರೀ ಸದ್ಗುರು ಶ್ರೀ ಭೋಜಲಿಂಗೇಶ್ವರರ  ಮಹಾರಾಜರ  ಶಿಲಾಮೂರ್ತಿಗೆ ಕುಂಭಾಭಿಷೇಕ ನೆರವೇರಿತು.
ಈ  ಭೋಜಲಿಂಗೇಶ್ವರರ   ಮಹಾರಾಜರ ಮಹಿಮೆ ಅಪಾರ  ಎಂದು ಭಕ್ತರು ನಂಬಿದ್ದರು.         ಅವರ  ಈ ನವ ಶಿಲಾ ಮೂರ್ತಿಯ ಭವ್ಯ ಮೆರವಣಿಗೆಯ  ಅಂಗವಾಗಿ ಸುಗೂರ ಎನ್  ಗ್ರಾಮದಲ್ಲಿ ಕುಂಭೋತ್ಸವ ಜರುಗುತ್ತಿರುವ ಹೆಮ್ಮೆಯ ಸಂಗತಿ 
ಎಂದು ಗ್ರಾಮಸ್ಥರು ಹೇಳಿದರು. ನಂತರ ಬಂಜಾರ ಸಮುದಾಯದ ನೃತ್ಯ, ಹಾಗೂ ಅನೇಕ ಕಲಾ ಮೇಳಗಳು ,ಡೊಳ್ಳು ಕುಣಿತ. ಹಾಗೂ  ಮಕ್ಕಳ ಸಾಂಸ್ಕೃತಿಕ ಸಂಗೀತ  ನೃತ್ಯಗಳು ಡಿ.ಜೆ  ಸೌಂಡ್‌ ಗೇ ಕುಣಿದು ಕುಪ್ಪಳಿಸಿದ್ದರು.  ಈ
ಭವ್ಯವಾದ ಮೆರವಣಿಗೆ ,ಅತಿ ವಿಜೃಂಭಣೆಯಿಂದ  ಅನೇಕ ಕಾರ್ಯಕ್ರಮ ಜರುಗಿದವು.‌  ಈ ಸಂಧರ್ಭದಲ್ಲಿ - ಅನೇಕ ಶ್ರೀಮಠದ ಭಕ್ತರು ಭಾಗವಹಿಸಿದರು- ಸೋಮಣ್ಣ ಗೌಡ ತುಮಕೂರು,ಶ್ರೀ ಶರಣಗೌಡ ಬೆನಕನಹಳ್ಳಿ,  ಮಹೇಶ ಪಾಟೀಲ್ , 
ಬಸ್ಸುಗೌಡ ಕುರಾಳ,  ಶರಣಗೌಡ ವಕೀಲರು,  ವಿಶ್ವನಾಥ ರೆಡ್ಡಿಗೌಡ ವಕೀಲಸಾಬ್, ಸಂಗಾರೆಡ್ಡಿಗೌಡ ಮಾಲಿ ಪಾಟೀಲ್,  ಮಹಿಪಾಲ್ ರೆಡ್ಡಿ ಕರಣಗಿ.ಶರಣಗೌಡ ತುಮಕೂರು,ಈರಣ್ಣ ಬಲಕಲ್, ಎಸ್ ಎಸ್ ಜ್ಯುಗೇರಿ,ಶಂಕರ್ ಮಾಸ್ತರ್
ಯಾದಗಿರ. ಡಾ ವಿರೇಶ ಯಣ್ಣಿ ನಾಲವಾರ.  ಬಸ್ಸುಗೌಡ ಮಾಲಿ ಪಾಟೀಲ್, ಬಸ್ಸುಗೌಡ  ಮಾರಡಗಿ.  ವಿಶ್ವನಾಥ ರೆಡ್ಡಿ ವಂಡ್ನಳ್ಳಿ.  ಬಸವರಾಜ ಹಡಪದ , ಹಾಗೂ  ರಾಜೇಂದ್ರ ನಾಯ್ಕೊಂಡಿ.ಮಲ್ಲಿನಾಥ ಚಿನ್ನಾ  ಪೋಟೊ ಸ್ಟುಡಿಯೋ. 
ನರೇಂದ್ರ ಗುತ್ತಿ ಯಾದಗಿರ.   ಸುಖುದೇವ್ ಚವ್ಹಾಣ. ಬಸವರಾಜ ಹವಾಲ್ದಾರ್ ಯಾದಗಿರ. ಮಲ್ಲು ಬಡಿಗೇರ್ ಯಾದಗಿರ. ಸುರೇಶ್ ಆಕಳ. ಸುರೇಶ್ ಕೋಟಿಮನಿ. ದೊರೆಪ್ಪ ಎಗ್ಗಾ.ಪ್ರವೀಣ್ ಪಾಟೀಲ್. ಬಾಬು ಪಾಟೀಲ್.  ಸಿದ್ದು  ಗೌಡ
ಕುರಾಳ, ವಿಶ್ವಜೀತ್ ಪಾಟೀಲ್ , ಶಿವು ಪಾಟೀಲ್ ಕುರಾಳ ನಂದೀಶ ರೆಡ್ಡಿ ಸಂಕನೂರ.ಅಯ್ಯಪ್ಪ ಬೇನಿಗಿಯ. ಸಾಬ್ಬಣ ಹಂಗನಹಳ್ಳಿ.ಶರಣು ಹೊಳಮಾರಡಗಿ. ಪ್ರಭು ಹೂಗಾರ ಯಾದಗಿರ. ಶರಣಪ್ಪ ದೊರೆ. ವೀರಪ್ಪ ಗೋಗಿ. ಶಂಕರ್ 
ಪೂಜಾರಿ. ಚಾಂದಪಾಷಾ ಬಂಟ್ನಳ್ಳಿ.ಹಾಗೂ ಶ್ರೀಮಂತ ಬಾವಿ, ಮತ್ತು ರಾಜು ಮಲ್ಕಪ್ಪನಹಳ್ಳಿ. ಸಾಬ್ಬಣ್ಣ ಮಲ್ಕಪ್ಪನಹಳ್ಳಿ .ಕಾಳಪ್ಪ ಹೂಗಾರ. ಅನಿಲ ಚವ್ಹಾಣ. ಮಲ್ಲಿಕಾರ್ಜುನ ತಳವಾರ. ಮಲ್ಲಿಕಾರ್ಜುನ ಬಿ ಹಡಪದ
ಸುಗೂರ ಎನ್ . ಸಿದ್ದು ಉಪ್ಪಾರ. ಸೋಮು ವಂಡ್ನಳ್ಳಿ ಸಿದ್ದು ಚಿಗರಳ್ಳಿ ಸೇರಿದಂತೆ ಅನೇಕ ಶ್ರೀಮಠದ ಸಂಧ್ಬಕ್ತರು ಉಪಸ್ಥಿತರಿದ್ದರು. ಎಂದು ಶ್ರೀಮಠದ ಸಂದ್ಬಕ್ತರಾದ -  ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್
ಅವರು  ಈ ಪತ್ರಿಕೆಗೆ ತಿಳಿಸಿದರು.

Other Weblink :


PHOTOS





Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
AFZALPUR (0),   CHITTAPUR (5),   AFZALPUR (0),   CHITTAPUR (0),   AFZALPUR (0),   CHITTAPUR (5),  
1.ಸೆಕ್ಟರ್ ಅಧಿಕಾರಿ ಮತ್ತು ಮಾಸ್ಟರ್ ಟ್ರೇನರ್‌ಗಳಿಗೆ ತರಬೇತಿ:ಮತದಾನ‌ ದಿನದಂದು ಸೆಕ್ಟರ್ ಅಧಿಕಾರಿಗಳ ಪಾತ್ರ ಮುಖ್ಯ-ಬಿ.ಫೌಜಿಯಾ ತರನ್ನುಮ್ VIEW ,

2.ಆದಾಯ ತೆರಿಗೆ ಮತ್ತು ವಾಣಿಜ್ಯ ತೆರಿಗೆ ಅಧಿಕಾರಿಗಳ ಜೊತೆ ಡಿ.ಸಿ. ಸಭೆ:ಅಕ್ರಮ ಹಣ ಮತ್ತು ಉಚಿತ ಉಡುಗರೆ ಮೇಲೆ ಹದ್ದಿನ ಕಣ್ಣಿಡಿ-ಬಿ.ಫೌಜಿಯಾ ತರನ್ನುಮ್ VIEW ,

3.ಚುನಾವಣೆ ನೀತಿ ಸಂಹಿತೆ ಹಿನ್ನೆಲೆ:ಅಕ್ರಮ ಮದ್ಯ ಸಾಗಾಟ ಮತ್ತು ಹಂಚಿಕೆಗೆ ಕಡಿವಾಣ ಹಾಕಿ-ಬಿ.ಫೌಜಿಯಾ ತರನ್ನುಮ್ VIEW ,

4.ಚಿತ್ತಾಪೂರ,ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಡಿ.ಸಿ. ಭೇಟಿ:ಮತಗಟ್ಟೆಯ ಮೂಲಸೌಕರ್ಯ ಪರಿಶೀಲನೆ VIEW ,

5.ಲೋಕಸಭೆ ಚುನಾವಣೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ಸಭೆ:ಎಂ.ಸಿ.ಸಿ ಕಟ್ಟುನಿಟ್ಟಾಗಿ ಪಾಲಿಸಿ,ಚೆಕ್ ಪೋಸ್ಟ್ ತಪಾಸಣೆ ತೀವ್ರಗೊಳಿಸಿ-ಬಿ.ಫೌಜಿಯಾ ತರನ್ನುಮ್ VIEW ,

6.ಸೂಗೂರ. ಎನ್ ಮಠದಲ್ಲಿ ಶ್ರೀಭೋಜಲಿಂಗೇಶ್ವರ 29ನೇ ವರ್ಷದ ಜಾತ್ರೆಯ ರಥೋತ್ವವ | ಧರ್ಮ ಸಭೆಅಜ್ಞಾನದ ನಡುವೆ ಧರ್ಮ ಸಂಕಷ್ಟದಲ್ಲಿದೆ: ಮಹಾಂತಶ್ರೀ VIEW ,

7.ಜೇವರ್ಗಿ, ಅಫಜಲಪೂರನಲ್ಲಿ ಡಿ.ಸಿ. ಸಂಚಾರ:ಲೋಕಸಭೆ ಚುನಾವಣೆ ಪೂರ್ವಸಿದ್ಧತೆ ಕಾರ್ಯ ಪರಿಶೀಲನೆ VIEW ,

8.ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಣೆ:ಮೇ 7ಕ್ಕೆ ಮತದಾನ,ಜೂನ್ 4ಕ್ಕೆ ಮತ ಎಣಿಕೆ,ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ-ಬಿ.ಫೌಜಿಯಾ ತರನ್ನುಮ್ VIEW ,

9.ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾ ಪೂಜೆ ಹಿನ್ನೆಲೆ:ಆಳಂದ ತಾಲೂಕಿನಲ್ಲಿ‌ ಮದ್ಯ ಮಾರಾಟ ನಿಷೇಧ VIEW ,

10.ಕಲ್ಯಾಣ ಕರ್ನಾಟಕ ಭಾಗದಲ್ಲಿ 137 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ-ಎಸ್.ಮಧು ಬಂಗಾರಪ್ಪ VIEW ,

11.ಪುನರ್ ನವೀಕರಣಗೊಂಡ ಶರಣಬಸವೇಶ್ವರ ಕೆರೆ ಉದ್ಯಾನವನ ಲೋಕಾರ್ಪಣೆ ಕಲಬುರಗಿ ನಗರದಲ್ಲಿನ ಕೆರೆ, ಉದ್ಯಾನವನ ಸಂರಕ್ಷಣೆಗೆ ಕ್ರಮ-ಪ್ರಿಯಾಂಕ್ ಖರ್ಗೆ VIEW ,

12.ಬೇಸಿಗೆ ಹಿನ್ನೆಲೆ:ಸೊನ್ನ ಬ್ಯಾರೇಜಿಗೆ ಭೇಟಿ,ಕುಡಿಯುವ ನೀರು ಸಂಗ್ರಹಣೆ ಮಾಹಿತಿ ಪಡೆದ ಡಿ.ಸಿ VIEW ,

13.ಸುಗೂರ ಎನ್ ಗ್ರಾಮದಲ್ಲಿ 75 ನೇ ವರ್ಷದ ಗಣರಾಜ್ಯೋತ್ಸ VIEW ,

14.ಸಬ್ ರಿಜಿಸ್ಟರ್ ಕಚೇರಿಗೆ ಸಚಿವ‌ ಕೃಷ್ಣ ಬೈರೇಗೌಡ ಭೇಟಿ VIEW ,

15.ಕೋಟೆ ಮಾದರಿಯ ಸೂಪರ್ ಮಾರ್ಕೆಟ್ ಬಸ್ ನಿಲ್ದಾಣ ಲೋಕಾರ್ಪಣೆಗೆ ಕ್ಷಣಗಣನೆ VIEW ,

16.ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಹಲವು ಪ್ರಮುಖ ನಾಯಕರಿಂದ ಸ್ವಾಗತ VIEW ,

17.ನಾಳೆ ಬೆಳಿಗ್ಗೆ ಕಲಬುರಗಿಗೆ ಆಗಮಿಸಲಿರುವ ಪ್ರಧಾನಿ ಮೋದಿ VIEW ,

18.ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಗೆ ಕಲಬುರಗಿ ನಗರದಲ್ಲಿ ಅದ್ದೂರಿ ಸ್ವಾಗತ:ಕುಂಭ ಕಳಸ ಹೊತ್ತು ಸ್ವಾಗತಿಸಿದ ಡಿ.ಸಿ. ಬಿ.ಫೌಜಿಯಾ ತರನ್ನುಮ್ VIEW ,

19.ಜ.16 ರಿಂದ ಕಲಬುರಗಿ, ಯಾದಗಿರಿ, ಬೀದರನಲ್ಲಿ ಮಾನವ ಹಕ್ಕುಗಳ ಆಯೋಗದಿಂದ ಸಿಟ್ಟಿಂಗ್ಸ್:ಸಾರ್ವಜನಿಕರ ಅಹವಾಲು ಆಲಿಕೆ,ಸ್ಥಳದಲ್ಲಿಯೇ ಪ್ರಕರಣ ವಿಲೇವಾರಿ VIEW ,

20.ಕಲಬುರಗಿಯಲ್ಲಿ ಮಾನವ ಹಕ್ಕುಗಳ ಆಯೋಗದ ಪೀಠದಿಂದ ಅಹವಾಲು ಆಲಿಕೆ VIEW ,

1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

2.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

3.Voter list enrollment VIEW ,

4.Mens open tennis VIEW ,

5. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

6.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

7.ರೈತರ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಹಾಗೂ ಕಬ್ಬು ಬೆಳೆಗಾರರ ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಹೆದ್ದಾರಿ ತಡೆದು ಬೃಹತ್‌ ಪ್ರತಿಭಟನೆ... VIEW ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

4.बहन के शादी के दिन भाई की ट्रैन ट्रैक पर मृत्यु VIEW ,

5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

7.IPC 268 : public Nuisance : Road, Footpath Blocking VIEW ,

8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

10.Narendar Modi vs Vinay Biradar 2024 Elections : viral news VIEW ,

11.* जनता की आवाज़ कविता के रूप मे * VIEW ,

12.Kanakadas jayanti VIEW ,

13.Voter list enrollment VIEW ,

14.Mens open tennis VIEW ,

15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

18.Mp Dr syed nasir hussain rajsabha cwc member come to bidar VIEW ,

19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

20.Samman for Valmiki guru VIEW ,

1.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231604) ,

2.Mohammed Abdul Rehman appointed as Gulbarga District President, Universe Citizen Party VIEW (28191) ,

3.ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರ ಮನವಿ VIEW (12962) ,

4.ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಕಲಬುರಗಿ ವತಿಯಿಂದ ಅನಾಥ ನಿರ್ಗತಿಕರಿಗೆ ಉಚಿತ ಕ್ಷೌರ ಸೇವೆ ಮಾಡಿದ ಡಾ. ಎಂ.ಬಿ ಹಡಪದ ಸುಗೂರ VIEW (8093) ,

5.ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ರವರ ಜನುಮದಿನದ ನಿಮಿತ್ತ ಶರಣಬಸವೇಶ್ವರ ಗದ್ದುಗೆಗೆ ವೇದಿಕೆಯಿಂದ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮ VIEW (7755) ,

6.ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ VIEW (6812) ,

7.ಬೀದರ ಜಿಲ್ಲಾ ಹಡಪದ ಅಪ್ಪಣ್ಣ (ಕ್ಷೌರಿಕ) ವತಿಯಿಂದ ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಗೇ ಗೌರವ ಸನ್ಮಾನ VIEW (6700) ,

8.Free Demat Account Service VIEW (6588) ,

9.ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ VIEW (6302) ,

10.ಸಮಸ್ತ ಜನತೆಗೆ ಆಯುಧಪೂಜೆದ ಶುಭಾಶಯಗಳು VIEW (6247) ,

11.ಕಲಬುರಗಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಬರ ಅಧ್ಯಯನ: ಬಿ.ವೈ ವಿಜಯೇಂದ್ರ VIEW (6232) ,

12.ಬಿಜೆಪಿಗೆ ನೂತನ ಸಾರಥಿ: ಕಾರ್ಯಕರ್ತರ ಸಂಭ್ರಮ VIEW (6215) ,

13.ಕರ್ನಾಟಕ ರಾಜ್ಶ ಛಲವಾದಿ ಮಹಾಸಭ ಕಲಬುರ್ಗಿ ಜಿಲ್ಲಾ ಶಾಖೆವತಿಯಿಂದ: ವೀರ ವನಿತೆ ಒನಕೆ ಓಬ್ಬವರವರ ಜಯಂತ್ಶೋತ್ಸವ. ಆಚರಣೆ VIEW (6188) ,

14.ಶಾಸಕರಾದ ಅಲಂ ಪ್ರಭು ಪಾಟೀಲ ಅವರಿಂದ ವಿವಿಧ ಕಾಮಗಾರಿಗೆ ಅಡಿಗಲ್ಲು ಸಮಾರಂಭ VIEW (6164) ,

15.ಈ ವಾಟ್ಸಪ್ ಸಂದೇಶ ನಿಮಗೂ ಬಂತಾ? VIEW (6105) ,

16.ಜಿಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ !! ಎಚ್ಚರವಿರಲಿ VIEW (6079) ,

17.ಸುಗೂರ ಎನ್ ಗ್ರಾಮದ ಶ್ರೀ ಭೋಜಲಿಂಗೇಶ್ವರ ಅಂಭಾ ಭವಾನಿ ಪಲ್ಲಕ್ಕಿ ಉತ್ಸವ ಶನಿವಾರ 28ಕ್ಕೆ ಜರುಗುವುದು. ಶ್ರೀ ಹಿರಗಪ್ಪ ತಾತನವರ ಭವ್ಯ ಮೆರವಣಿಗೆ. VIEW (6025) ,

18.ಕಲಬುರಗಿ ನಗರ ಪೊಲೀಸ ಆಯುಕ್ತಾಲಯದ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಜನ ಸಂಪರ್ಕ ಸಭೆ ನಡೆಸಲಾಯಿತು VIEW (6024) ,

19.ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ VIEW (5950) ,

20.ಚುನಾವಣಾ ಜಾಗೃತಿ ಮತ್ತು ವಿಶೇಷ ನೋಂದಣಿ ಅಭಿಯಾನ:ಹಳೇ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಪ್ರೇರೇಪಿಸಿ-ಬಿ.ಫೌಜಿಯಾ ತರನ್ನುಮ್ VIEW (5861) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391970) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273599) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231604) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223838) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222719) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222036) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219632) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219465) ,

11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219259) ,

12.ADMISSION ARE OPEN VIEW (219246) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217275) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209708) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209410) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208955) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208028) ,

        

All right reserved. Copyrights 2020 by: www.UcpDevelopers.com and by www.UcpVoiceNews.com