Online
Voting
    MY NEWS Page MY SURVEY Page MY STOCK Page
TITLE : ಅನುದಾನ ಘೋಷಣೆಯಾದರೆ ಸಾಲದು, ಕಲ್ಯಾಣವೂ ಆಗಬೇಕು : ಹರಿಪ್ರಕಾಶ್ ಕೋಣೆಮನೆ

VISITORS : 2717

Share
Published Date : 2023-12-16 20:46:32
Last Updated On :
News Category : KALYANKARNATAKA
News Location ADDRESS :   
CITY : बैंगलोर ,
STATE : कर्नाटक , 
COUNTRY : भारत


   See Below with more Details



TITLE : ಅನುದಾನ ಘೋಷಣೆಯಾದರೆ ಸಾಲದು, ಕಲ್ಯಾಣವೂ ಆಗಬೇಕು : ಹರಿಪ್ರಕಾಶ್ ಕೋಣೆಮನೆ

DESCRIPTION :

ಅನುದಾನಗಳ ಘೋಷಣೆಯಾದರೆ ಸಾಲದು. ಅವು ಸಮರ್ಪಕವಾಗಿ ಅನುಷ್ಠಾನವೂ ಆಗಬೇಕು. ಕಲ್ಯಾಣ ಕರ್ನಾಟಕದ 7 ಜಿಲ್ಲೆಗೆ ಈ ಬಾರಿ ಅನುಮತಿ ಸಿಕ್ಕಿರುವ 3 ಸಾವಿರ ಕೋಟಿ ರೂಪಾಯಿ ಖರ್ಚಾಗುವುದು ಬಹುತೇಕ ಅನುಮಾನವಾಗಿದೆ.

ಕಲ್ಯಾಣ ಕರ್ನಾಟಕದ (Kalyana Karnataka) ಸಮಗ್ರ ಅಭಿವೃದ್ಧಿ ವಿಚಾರದಲ್ಲಿ ಹೊಸ ಸವಾಲು ಎದುರಾಗಿದೆ. ಏಳು ತಿಂಗಳ ಬಳಿಕ ಕೆಕೆಆರ್‌ಡಿಬಿ (KKRDB) ಕಾಮಗಾರಿಗಳ ಕ್ರಿಯಾ ಯೋಜನೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. 2023-24ರ
ಸಾಲಿನ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ 3 ಸಾವಿರ ಕೋಟಿ ರೂ.ಗಳ ಕಾಮಗಾರಿಗಳಿಗೆ ಸಮ್ಮತಿ ಸಿಕ್ಕಿದೆ. ಆದರೆ, ಇನ್ನು 3 ತಿಂಗಳಲ್ಲಿ 3 ಸಾವಿರ ಕೋಟಿ ಅನುದಾನವನ್ನು ಅಭಿವೃದ್ಧಿಗೆ ಖರ್ಚು ಮಾಡುಲು
ಆಗುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ. ಪ್ರಸಕ್ತ ಹಣಕಾಸು ಅವಧಿ ಅಂತ್ಯವಾಗುವುದು ಮಾರ್ಚ್‌ನಲ್ಲಾಗಿದೆ. ಈ ಮಾರ್ಚ್‌ ಒಳಗೆ ಟೆಂಡರ್‌ ಕರೆದು ಕಾಮಗಾರಿ ಮುಗಿಸುವ ಸವಾಲು ಎದುರಾಗಿದೆ. ಇದು ಸಾಧ್ಯವೇ?
ಒಂದೊಮ್ಮೆ ಇನ್ನು ಬಾಕಿ ಇರುವ ಮೂರು ತಿಂಗಳೊಳಗೆ ಟೆಂಡರ್‌ ಕರೆದು ಅಭಿವೃದ್ಧಿ ಕಾರ್ಯ ನಡೆಸಲು ಆಗದೇ ಇದ್ದಲ್ಲಿ 3 ಸಾವಿರ ಕೋಟಿ ರೂ. ಮತ್ತೆ ಸರ್ಕಾರದ ಖಜಾನೆ ಸೇರಲಿದೆ. ಆ ಮೂಲಕ ಕಲ್ಯಾಣ ಕರ್ನಾಟಕ ಜನರ
ಅಭಿವೃದ್ಧಿ ಕನಸಿಗೆ ಕೊಳ್ಳಿ ಬೀಳಲಿದೆ. 

ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ವಿಚಾರದಲ್ಲಿ ಬಹಳಷ್ಟು ಸಲ ಅನ್ಯಾಯ ಆಗುತ್ತಲೇ ಇರುತ್ತದೆ. ಕೆಲವೊಮ್ಮೆ ಇದು ಬೆಂಗಳೂರು- ಮೈಸೂರು ಕೇಂದ್ರಿತವಾದ ರಾಜ್ಯದ ಆಡಳಿತಗಾರರ ಕಣ್ಣಿಗೇ ಬೀಳುವುದಿಲ್ಲ. ಹೀಗಾಗಿಯೇ
ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕತೆಯ ಕೂಗು ಬಲವಾಗುತ್ತಿರುವುದು. ಅಲ್ಲಿನವರಲ್ಲಿ ಅಭಿವೃದ್ಧಿ ವಂಚಿತ ಭಾವ ದಟ್ಟವಾಗಿದೆ. ಇದೀಗ ಅನುಮೋದನೆ ಸಿಕ್ಕಿರುವ ಅನುದಾನವನ್ನು ಸೂಕ್ತವಾಗಿ ಬಳಸಿಕೊಳ್ಳುವ
ಸವಾಲು. ರಾಜಕೀಯ ಕಾರಣಕ್ಕೆ ಹೈಡ್ರಾಮಾ ಮಾಡುವ ಶಾಸಕರು ಅಭಿವೃದ್ಧಿ ವಿಷಯದಲ್ಲಿ ಸುಮ್ಮನಿದ್ದಾರೆ. ಗ್ಯಾರಂಟಿ ಗುಂಗಿನಲ್ಲಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಹ ಈ ವಿಷಯದಲ್ಲಿ ಮೌನ ವಹಿಸಿದೆ. ಉತ್ತರ
ಕರ್ನಾಟಕ ಭಾಗಕ್ಕೆ ನ್ಯಾಯ ಕೊಡಿಸುವ ಬಗ್ಗೆ ಅಧಿವೇಶನದಲ್ಲಿ ಮಾತನಾಡುವುದು ಬಿಟ್ಟರೆ ನಿಜವಾಗಿಯೂ ನ್ಯಾಯ ಸಿಗುವುದು ಯಾವಾಗ ಎಂಬ ಪ್ರಶ್ನೆಯನ್ನು ಅಲ್ಲಿನ ಸಾರ್ವಜನಿಕರು ಎತ್ತಿದರೆ ಅದರಲ್ಲಿ
ತಪ್ಪೇನಿಲ್ಲ. 

ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವ ಇತ್ತೀಚೆಗೆ ನಡೆದವು. 1947ರಲ್ಲಿ ಭಾರತಕ್ಕೆ
ಸ್ವಾತಂತ್ರ್ಯ ಬಂದರೂ ಹೈದರಾಬಾದ್ ನಿಜಾಮರ ಆಳ್ವಿಕೆಯಲ್ಲಿದ್ದ ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸ್ವಾತಂತ್ರ್ಯದ ಬೆಳಕು ಬಂದಿದ್ದು ಒಂದು ವರ್ಷದ ನಂತರ. ಅಸಂಖ್ಯ ಹೋರಾಟಗಾರರ ತ್ಯಾಗ,
ಬಲಿದಾನಗಳ ಫಲವಾಗಿ ಹಾಗೂ ಸರ್ದಾರ್ ವಲ್ಲಭ ಭಾಯಿ ಪಟೇಲರ ಸಂಕಲ್ಪಶಕ್ತಿಯಿಂದಾಗಿ ಹೈದರಾಬಾದ್ ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೂ, ಕರ್ನಾಟಕಕ್ಕೂ ಸೇರ್ಪಡೆಯಾಯಿತು. ಕನ್ನಡ
ಭಾಷೆ ಸಾಹಿತ್ಯ, ಸಂಸ್ಕೃತಿ, ಕಲೆ, ಧರ್ಮ ಮೊದಲಾದ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆಯ್ನು ನೀಡಿದ ಪ್ರದೇಶವಿದು. ಜಗಜ್ಯೋತಿ ಬಸವಣ್ಣನವರ ಸಾಮಾಜಿಕ ಕ್ರಾಂತಿ, ಕಲ್ಯಾಣ ಚಾಲುಕ್ಯರು, ಬಹಮನಿ ಸುಲ್ತಾನರು,
ರಾಷ್ಟ್ರಕೂಟರ ಆಳ್ವಿಕೆಯ ಭವ್ಯ ಪರಂಪರೆ ನೀಡಿದ ಪ್ರದೇಶ. ಆದರೆ ರಾಜಧಾನಿ ಕೇಂದ್ರಿತ ಅಭಿವೃದ್ಧಿಯಿಂದಾಗಿ, ಈ ಪ್ರದೇಶದಲ್ಲಿ ಅಭಿವೃದ್ಧಿ ಮರೀಚಿಕೆಯಾಯಿತು.

ಅಭಿವೃದ್ಧಿಯಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಣೆ ನಿಟ್ಟಿನಲ್ಲಿ ನಿಜಾಮನ ಆಳ್ವಿಕೆಯಲ್ಲಿದ್ದ ಕಲಬುರಗಿ, ಬೀದರ ಹಾಗೂ ರಾಯಚೂರು, ಹಾಗೂ ಮದ್ರಾಸ್ ಪ್ರಾಂತ್ಯದಲ್ಲಿನ ಬಳ್ಳಾರಿ ಜಿಲ್ಲೆ ಒಳಗೊಂಡಂತೆ
1990ರಲ್ಲಿ ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಯಿತು. ಅಭಿವೃದ್ಧಿ ಕಾರ್ಯಕ್ಕೆ ವಿಶೇಷ ನಿಧಿ ನೀಡಲಾಗಿತ್ತಾದರೂ ನಿರೀಕ್ಷಿತ ಮಟ್ಟದಲ್ಲಿ ಸಾಕಾರವಾಗಲಿಲ್ಲ. 2012ರಲ್ಲಿ ಸಂವಿಧಾನ ಕಲಂ 371ಕ್ಕೆ
ತಿದ್ದುಪಡಿ ತಂದು 371 (ಜೆ) ಪರಿಚ್ಛೇದ ಸೇರ್ಪಡೆಯಾಗಿ, ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ದೊರೆಯಿತು. ಮುಂದೆ ಇದು ಕಲ್ಯಾಣ ಕರ್ನಾಟಕವಾಗಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯೂ
ರೂಪುಗೊಂಡು, ಈ ಪ್ರದೇಶದ ಅಭಿವೃದ್ಧಿಗೆ ಪರಿಶ್ರಮ ನಡೆಯುತ್ತಲೇ ಇದೆ. ಆದರೆ ನಾನಾ ಕಾರಣಗಳಿಂದಾಗಿ ವಂಚನೆಯಾಗುತ್ತಿರುವುದು ತಪ್ಪಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ
ಪ್ರದೇಶಾಭಿವೃದ್ಧಿ ಮಂಡಳಿಗೆ 2023-24ನೇ ಸಾಲಿನ ಆಯವ್ಯಯದಲ್ಲಿ 5,000 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿತ್ತು. ಅದು ಏನಾಯಿತೋ ತಿಳಿಯದು. 

ಅನುದಾನಗಳ ಘೋಷಣೆಯಾದರೆ ಸಾಲದು. ಅವು ಸಮರ್ಪಕವಾಗಿ ಅನುಷ್ಠಾನವೂ ಆಗಬೇಕು. ಕಲ್ಯಾಣ ಕರ್ನಾಟಕದ 7 ಜಿಲ್ಲೆಗೆ ಈ ಬಾರಿ ಅನುಮತಿ ಸಿಕ್ಕಿರುವ 3 ಸಾವಿರ ಕೋಟಿ ರೂಪಾಯಿ ಖರ್ಚಾಗುವುದು ಬಹುತೇಕ ಅನುಮಾನವಾಗಿದೆ.
ತಾಂತ್ರಿಕ ದೃಷ್ಟಿಯಿಂದ ಗಮನಿಸಿದಲ್ಲಿ ಇದು ಕಷ್ಟ ಸಾಧ್ಯ. ಇದಕ್ಕೆ ಉತ್ತರದಾಯಿತ್ವ ಯಾರು? ಕೆಕೆಆರ್‌ಡಿಬಿ ವತಿಯಿಂದ ಇನ್ನು 3 ತಿಂಗಳಲ್ಲಿ 3 ಕೋಟಿ ರೂಪಾಯಿ ಅನುದಾನವನ್ನು ಅಭಿವೃದ್ಧಿಗೆ ಖರ್ಚು
ಮಾಡಲಾಗುತ್ತದೆಯೇ? ಈ ಭಾಗದ ಜನರಿಗೆ ನ್ಯಾಯ, ಪ್ರಗತಿ, ಸುಖಿಜೀವನ ಕಲ್ಪಿಸಿಕೊಡಲು ಮಂಜೂರಾದ ಅನುದಾನಗಳ ಕ್ರಿಯಾಶೀಲ ಅನುಷ್ಠಾನಕ್ಕೆ ಎಲ್ಲರೂ ಪ್ರಯತ್ನಿಸಬೇಕಿದೆ.

Other Weblink :


PHOTOS





Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
AFZALPUR (0),   CHITTAPUR (5),   AFZALPUR (0),   CHITTAPUR (0),   AFZALPUR (0),   CHITTAPUR (5),  
1.ಅನುದಾನ ಘೋಷಣೆಯಾದರೆ ಸಾಲದು, ಕಲ್ಯಾಣವೂ ಆಗಬೇಕು : ಹರಿಪ್ರಕಾಶ್ ಕೋಣೆಮನೆ VIEW ,

2.ಉಬರ್ ಗ್ರೀನಗೆ ಸಚಿವ ಪ್ರಿಯಾಂಕ ಖರ್ಗೆ ರವರಿಂದ ಇಂದು ಚಾಲನೆ VIEW ,

3.ರಾಜ್ಯ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ VIEW ,

4.ರಾಜ್ಯ ಬಿಜೆಪಿ ಗೆ ಬಿ ವೈ ವಿಜೇಂದ್ರ ನೂತನ ಸಾರಥಿ VIEW ,

5.Congress party VIEW ,

6.ಕೈಗಾರಿಕಾ ಮಂಡಳಿ ಕಾರ್ಯದರ್ಶಿಗೆ ವೇದಿಕೆ ಮನವಿ ಪತ್ರ : ಉದ್ಯಾನ, ರಸ್ತೆ ಜಾಗ ಅತಿಕ್ರಮಣ: ಆರೋಪ VIEW ,

1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.Kaveri river water flowing to Tamil nadu VIEW ,

2.ಪ್ರತಿ 20 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸರ್ಕಾರಿ ಉದ್ಯೋಗ ಮತ್ತು ಫ್ಲಾಟ್/ಮನೆ. VIEW ,

3.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

4.बहन के शादी के दिन भाई की ट्रैन ट्रैक पर मृत्यु VIEW ,

5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

7.IPC 268 : public Nuisance : Road, Footpath Blocking VIEW ,

8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

10.Narendar Modi vs Vinay Biradar 2024 Elections : viral news VIEW ,

11.* जनता की आवाज़ कविता के रूप मे * VIEW ,

12.Kanakadas jayanti VIEW ,

13.Voter list enrollment VIEW ,

14.Mens open tennis VIEW ,

15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

18.Mp Dr syed nasir hussain rajsabha cwc member come to bidar VIEW ,

19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

20.Samman for Valmiki guru VIEW ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391970) ,

2.Congress party VIEW (191482) ,

3.ಪ್ರತಿ 20 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸರ್ಕಾರಿ ಉದ್ಯೋಗ ಮತ್ತು ಫ್ಲಾಟ್/ಮನೆ. VIEW (98132) ,

4.ಕೈಗಾರಿಕಾ ಮಂಡಳಿ ಕಾರ್ಯದರ್ಶಿಗೆ ವೇದಿಕೆ ಮನವಿ ಪತ್ರ : ಉದ್ಯಾನ, ರಸ್ತೆ ಜಾಗ ಅತಿಕ್ರಮಣ: ಆರೋಪ VIEW (46781) ,

5.Kaveri river water flowing to Tamil nadu VIEW (45237) ,

6.ರಾಜ್ಯ ಬಿಜೆಪಿ ಗೆ ಬಿ ವೈ ವಿಜೇಂದ್ರ ನೂತನ ಸಾರಥಿ VIEW (6271) ,

7.ರಾಜ್ಯ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ VIEW (4373) ,

8.ಉಬರ್ ಗ್ರೀನಗೆ ಸಚಿವ ಪ್ರಿಯಾಂಕ ಖರ್ಗೆ ರವರಿಂದ ಇಂದು ಚಾಲನೆ VIEW (4300) ,

9.ಅನುದಾನ ಘೋಷಣೆಯಾದರೆ ಸಾಲದು, ಕಲ್ಯಾಣವೂ ಆಗಬೇಕು : ಹರಿಪ್ರಕಾಶ್ ಕೋಣೆಮನೆ VIEW (2718) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391970) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273599) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231604) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223838) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222719) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222036) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219632) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219465) ,

11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219259) ,

12.ADMISSION ARE OPEN VIEW (219246) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217275) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209708) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209410) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208955) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208028) ,

        

All right reserved. Copyrights 2020 by: www.UcpDevelopers.com and by www.UcpVoiceNews.com