Online
Voting
    MY NEWS Page MY SURVEY Page MY STOCK Page
TITLE : ಬೇಸಿಗೆ ಬಂತು ಪಶು-ಪಕ್ಷಿಗಳಿಗೆ ನೀರುಣಿಸಿ

VISITORS : 3006

Share
Published Date : 2024-02-21 17:23:27
Last Updated On :
News Category : ANIMALS
News Location ADDRESS : सूचना एवं जनसंपर्क अधिकारी, बीदर   
CITY : बीदर ,
STATE : कर्नाटक , 
COUNTRY : भारत


   See Below with more Details



TITLE : ಬೇಸಿಗೆ ಬಂತು ಪಶು-ಪಕ್ಷಿಗಳಿಗೆ ನೀರುಣಿಸಿ

DESCRIPTION :
 ವಿಶೇಷ ಲೇಖನ
ಬೇಸಿಗೆ ಬಂತು ಪಶು-ಪಕ್ಷಿಗಳಿಗೆ ನೀರುಣಿಸಿ
===================
ಪಶು-ಪಕ್ಷಿ ಸಂಕುಲಗಳು ಪ್ರಕೃತಿಯ ಅವಿಭಾಜ್ಯ ಅಂಗಗಳು ಅವು ಉಳಿದರೆ ಮಾತ್ರ ಮನುಷ್ಯ ಉಳಿಯಲು ಸಾಧ್ಯ. ಮನುಷ್ಯ ಸಂಪೂರ್ಣವಾಗಿ ಪರಿಸರದ ಮೇಲೆ ಅವಲಂಬಿತನಾಗಿದ್ದಾನೆ. ನಾವು ಆರೋಗ್ಯದಿಂದ ಬದುಕಲು
ಪ್ರಾಣಿ-ಪಕ್ಷಿ, ಗಿಡ, ಮರ, ಕಾಡುಗಳು ನಮಗೆ ಅತ್ಯಾವಶಕವಾಗಿವೆ. ಭಾರತದ ಇತಿಹಾಸ ಪರಂಪರೆಯಲ್ಲಿ ಪ್ರಾಣಿ, ಪಕ್ಷಿ, ಮರಗಳು ಹಾಗೂ ನದಿಗಳನ್ನು ಪೂಜ್ಯನೀಯ ಮತ್ತು ಪವಿತ್ರ ಎಂದು ಪರಿಗಣಿಸಲಾಗುತ್ತದೆ.
ಸ್ವಚ್ಚಂದವಾಗಿ ಆಕಾಶದಲ್ಲಿ ಚಿಲಿಪಿಲಿ ಗುಡುತ್ತ ಹಾರಾಡುವ ಹಕ್ಕಿಗಳನ್ನು ನಾವು ಕಾಣುತ್ತೇವೆ. ಪ್ರತಿಯೊಂದು ಪಕ್ಷಿಗಳಿಗೆ ತನ್ನದೇಯಾದ ವಿಶೇಷತೆಯಿದೆ, ನವೀಲನ್ನು ಪಕ್ಷಿಗಳ ಹಾಜ ಎಂದು ಕರೆದರೆ
ಕಾಗೆಯನ್ನು ಅತಿಥಿ ಆಗಮನದ ಸಂಕೇತ ಎಂದು ಪರಿಗಣಿಸಲಾಗುತ್ತದೆ. ಹಂಸ ಪಕ್ಷಿಯು ದೈವಿಕ ಆತ್ಮಗಳಿಗೆ ಆಶ್ರಯವನ್ನು ನೀಡುವ ಪ್ರಕ್ಷಿ ಎನ್ನಲಾಗುತ್ತದೆ. ಗರುಡ ಪಕ್ಷಿಯನ್ನು ಪಕ್ಷಿಗಳ ರಾಜ ಎಂದು ಕರೆದರೆ
ಪಾರಿವಾಳವನ್ನು ಶಾಂತಿಯ ಸಂಕೇತವಾಗಿದೆ ಹೀಗೆ ವಿವಿಧ ಪಕ್ಷಿಗಳು ತನ್ನದೇ ಆದ ವಿಶೇಷತೆಗಳನ್ನು ಹೊಂದಿವೆ.

 ಭಾರತದಲ್ಲಿ ವನ್ಯಜೀವಿಗಳು ಶೇ.25 ರಷ್ಟಿದ್ದು, ಕರ್ನಾಟಕದಲ್ಲಿ 30 ವನ್ಯಜೀವಿ ಆಭಯಾರಣ್ಯಗಳು ಮತ್ತು 16 ಸಂರಕ್ಷಿತ ಮೀಸಲು ಪ್ರದೇಶ ಸೇರಿದಂತೆ 5 ರಾಷ್ಟಿçÃಯ ಉದ್ಯಾನವನಗಳಿದ್ದು, ಕರ್ನಾಟಕದ ಕಾಡುಗಳಲ್ಲಿ
ಸುಮಾರು 600 ವಿವಿಧ ಜಾತಿಯ ವೈವಿದ್ಯಮಯ ಪಕ್ಷಿಗಳನ್ನು ನೋಡಬಹುದಾಗಿದೆ. ಭಾರತದಲ್ಲಿ ಕಂಡು ಬರುವ ಶೇ.35 ಕ್ಕಿಂತ ಹೆಚ್ಚಿನ ಪಕ್ಷಿ ಪ್ರಬೇಧಗಳು ಇಲ್ಲಿ ನೆಲೆಯಾಗಿವೆ. ಕರಾವಳಿ ಪಶ್ಚಿಮ ಘಟ್ಟಗಳು ಮತ್ತು ಡೆಕ್ಕನ್
ಪ್ರಸ್ಥಭೂಮಿಯ ಈ ಪ್ರದೇಶಗಳು ವಲಸೆ ಹಕ್ಕಿಗಳಿಗೆ ತಾಣವಾಗಿವೆ. ಕರ್ನಾಟಕದಲ್ಲಿ 8 ಜನಪ್ರೀಯ ಪಕ್ಷಿಧಾಮಗಳು ನೋಡಸಿಗುತ್ತವೆ. ಅವುಗಳೆಂದರೆ ಕೊಕ್ಕರೆ ಬೆಳ್ಳೂರು, ಗುಡವಿ, ಆದಿಚುಂಚನಗಿರಿ, ಭೋನಲ್, ದಾಂಡೇಲಿಯ
ಹಾರ್ನ್ಬಿಲ್, ರಂಗನತಿಟ್ಟು, ಘಟಪ್ರಭಾ ಪಕ್ಷಿಧಾಮ, ಅತ್ತಿವೇರಿ ಇವು ಪಕ್ಷಿಗಳ ನೆಲೆಯಾಗಿವೆ.

 ಗುಬ್ಬಚ್ಚಿ, ಗಿಣಿ, ಪಾರಿವಾಳ, ಕಾಗೆ, ಹದ್ದು, ಅಳಿಲು, ನವಿಲು, ಗುಟುರು ಹಕ್ಕಿಗಳು ಸೇರಿದಂತೆ ಹಲವಾರು ಪಕ್ಷಿಗಳಿಗೆ ಬೇಸಿಗೆ ಬಾದಿಸುತ್ತದೆ. ಅವುಗಳಿಗೆ ಆಹಾರವಿಲ್ಲದಿದ್ದರು ನಡೆಯುತ್ತದೆ ಆದರೆ ನೀರಿಲ್ಲದೆ
ಅವು ಬದುಕಲಾರವು ಹಾಗಾಗಿ ಮನೆಯ ಹಿತ್ತಲಿನ ಕೈತೋಟ, ಕಛೇರಿ, ಹೊಲ-ಗದ್ದೆಯ ಗಿಡ ಮರಗಳ ಟೊಂಗೆಗಳಿಗೆ ನೀರಿನ ಅರೆವಟ್ಟಿಗೆಗಳನ್ನು ಕಟ್ಟಿ ಅವುಗಳಿಗೆ ನೀರುಣಿಸಿದರೆ ಇದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ.
ಬೇಸಿಗೆ ಆರಂಭವಾಗಿರುವುದರಿAದ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಪಕ್ಷಿಗಳ ಜೀವಕ್ಕೆ ಆಪತ್ತು ಎದುರಾಗುತ್ತದೆ. ಅವುಗಳಿಗೆ ಕುಡಿಯಲು ನೀರು ಸಿಗದಿದ್ದರೆ ಬಳಲಿಕೆಗೆ ಕಾರಣವಾಗುತ್ತದೆ. ಏಪ್ರಿಲ್ ಮತ್ತು ಮೇ
ತಿಂಗಳಲ್ಲಿ ಇನ್ನು ಬಿಸಿಲಿನ ಪ್ರಖರತೆ ಹೆಚ್ಚಿರಲಿದ್ದು, ಬಿಸಿಲ ಝಳದಿಂದ ಬಳಲಿ ನೀರು ಸಿಗದಿದ್ದರೆ ಪ್ರಾಣಿ-ಪಕ್ಷಿಗಳು ತಮ್ಮ ಪ್ರಾಣವನ್ನೆ ಕಳೆದುಕೊಳ್ಳುತ್ತವೆ.

ಮನುಷ್ಯರಾದ ನಾವುಗಳು ನಮಗೆ ನೀರಿನ ಸಮಸ್ಯೆಗಳಾದರೆ ಇತರರ ಮುಂದೆ ಹೇಳಿಕೊಳ್ಳುತ್ತೆವೆ. ಆದರೆ ಮಾತುಬಾರದ ಆ ಮೂಕ ಪ್ರಾಣಿ-ಪಕ್ಷಿಗಳು ಯಾರಿಗೆ ತಾನೆ ತಮ್ಮ ಯಾತನೆ ಹೇಳಬೇಕು. ಅವುಗಳ ಬಾಷೆ ನಮಗೆ ಅರ್ಥ
ಆಗುವುದೆ? ಪ್ರಾಣಿ ಪ್ರಪಂಚದಲ್ಲಿಯೆ ಶ್ರೇಷ್ಠ ಪ್ರಾಣಿಯಾದ ಮಾನವ ಅವುಗಳ ರೋಧನವನ್ನು ಅರ್ಥಮಾಡಿಕೊಂಡು ಅವುಗಳಿಗೆ ನೀರುಣಿಸಬೇಕು. ಬೇಸಿಗೆ ಬಂತೆAದರೆ ಸಾಕು ಭೂಮಿಯಲ್ಲಿ ನೀರಿನಮಟ್ಟ ತಾನಾಗಿಯೆ
ಕಡಿಮೆಯಾಗುತ್ತದೆ. ಇದರಿಂದ ಕೆರೆ, ಹಳ್ಳ, ಕೊಳ್ಳ, ಭಾವಿಗಳಲ್ಲಿಯೂ ನೀರು ಕಡಿಮೆಯಾಗಿ ನೀರಿನ ಆಹಾಕಾರ ಎಲ್ಲೆಡೆ ಕಂಡುಬರುವದನ್ನು ನಾವು ಕಾಣುತ್ತೆವೆ. ಪಶು, ಪ್ರಾಣಿ, ಪಕ್ಷಿಗಳು ಈ ಸಂದರ್ಭದಲ್ಲಿ ನೀರಿಗಾಗಿ
ಪರಿತಪ್ಪಿಸುತ್ತಾ ಅವು ಒಂದು ಕಡೆಯಿಂದ ಮತ್ತೊಂದು ಕಡೆಗೆ ಪಲಾಯನ ಮಾಡುತ್ತವೆ.

 
 
ಬೇಸಿಗೆಯ ಸಂದರ್ಭದಲ್ಲಿ ಜನರಿಗೆ ನೀರಿನ ತೊಂದರೆಯಾಗದAತೆ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ತಾಲ್ಲೂಕ ಆಡಳಿತ ಮತ್ತು ಗ್ರಾಮ ಪಂಚಾಯತಗಳು ಹಲವಾರು ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುತ್ತವೆ.
ನೀರಿನ ಮೂಲವಿಲ್ಲದ ಕೆಲವೊಂದು ಗ್ರಾಮಗಳಲ್ಲಿ ಟ್ಯಾಂಕರ ಮೂಲಕವು ಜನರಿಗೆ ನೀರನ್ನು ಒದಗಿಸುವುದನ್ನು ನಾವು ಕಾಣುತ್ತೆವೆ. ನೀರು ಜೀವಜಲ, ಮನುಷ್ಯನ ಮೂಲಭೂತ ಅವಶ್ಯಕತೆಗಳಾದ ಅನ್ನ ಹಾಗೂ ಗಾಳಿಯಷ್ಟೇ ನೀರು
ಸಹ ಪ್ರಾಮುಖ್ಯವಾಗಿದೆ. ಹನಿ-ಹನಿ ಸೇರಿದರೆ ಹಳ್ಳ ಎನ್ನುವಂತೆ ಬೇಸಿಗೆಯಲ್ಲಿ ಒಂದು ಹನಿ ನೀರು ನಮಗೆ ಅತ್ಯಮೂಲ್ಯವಾಗಿದೆ. ಹಾಗಾಗಿ ನಳ/ನಲ್ಲಿ, ಬೋರವೆಲ್, ಕಾಲುವೆ, ಕೆರೆ ಅಥವಾ ಯಾವುದೇ ನೀರಿನ ಮೂಲಗಳಲ್ಲಿ
ಅನಾವಶ್ಯಕವಾಗಿ ನೀರು ನಷ್ಟವಾಗಿ ಹರಿದು ಹೋಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಯಾವುದೇ ಸ್ಥಳದಲ್ಲಿ ನೀರು ಅನಾವಶ್ಯಕವಾಗಿ ಹರಿದು ಹೋಗುತ್ತಿದ್ದರೆ, ಸಂಬAಧಪಟ್ಟವರ ಗಮನಕ್ಕೆ ತಂದು ಅದನ್ನು ಪೋಲಾಗದಂತೆ
ತಡೆಯುವ ಮೂಲಕ ಈ ಬೇಸಿಗೆಯಲ್ಲಿ ಯಾವುದೇ ನೀರಿನ ಸಮಸ್ಯೆಗಳಾಗದಂತೆ ನೋಡಿಕೊಳ್ಳುವುದರ ಜೊತೆಗೆ ನಮ್ಮ ಆರೋಗ್ಯದ ಬಗ್ಗೆಯೂ ಒಂದಿಷ್ಟು ಕಾಳಜಿ ವಹಿಸಬೇಕು. ಅನಾವಶ್ಯಕವಾಗಿ ಹೊರಗಡೆ ಹೋಗಬಾರದು, ಅವಶ್ಯಕತೆ
ಇದ್ದರೆ ಮಾತ್ರ ಮನೆಯಿಂದ ಹೊರಗಡೆ ಹೋಗಬೇಕು. ಈ ಬೇಸಿಗೆಯಲ್ಲಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 04 ಗಂಟೆಯವರೆಗೆ ಬಿಸಿಲಿನ ಪ್ರಕರತೆ ಹೆಚ್ಚಾಗಿರುತ್ತದೆ. ವಿಶೇಷವಾಗಿ ವೃದ್ಧರು, ಮಕ್ಕಳು ಮತ್ತು ಗರ್ಭಿಣಿ
ಮಹಿಳೆಯರ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಹಣ್ಣು, ತರಕಾರಿ ಮತ್ತು ತಂಪು ಪಾನೀಯಗಳ ಸೇವನೆ ಆರೋಗ್ಯಕ್ಕೆ ಒಳ್ಳೆಯದು.

ಬೇಸಿಗೆ ಸಂದರ್ಭದಲ್ಲಿ ಕಾಡುಗಳಿಗೆ ಬೆಂಕಿ ಬೀಳುತ್ತಿರುವದನ್ನು ನಾವು ಪ್ರತಿ ವರ್ಷ ಒಂದಲ್ಲ ಒಂದು ಕಡೆ ನೋಡುತ್ತಲೆ ಇದ್ದೇವೆ. ಯಾರು ಕಾಡುಗಳಿಗೆ ಬೆಂಕಿ ಇಡುವ ಕೆಲಸ ಮಾಡಬಾರದು. ಕಾಡು ನಮ್ಮ ಜೀವನದ ಉಸಿರು
ಅದು ನಮಗೆ ಪರಿಶುದ್ದ ಗಾಳಿಯನ್ನು ನೀಡುವದು ಮಾತ್ರವಲ್ಲ ನಮ್ಮ ಪರಿಸರ ಸಮತೋಲನವನ್ನು ಕಾಪಾಡುತ್ತದೆ. ಅದರ ಮಡಿಲಿನಲ್ಲಿ ಸಾವಿರಾರು ಪ್ರಾಣಿ-ಪಕ್ಷಿಗಳು ಜೀವಿಸುತ್ತಿರುತ್ತವೆ. ಕಾಡುಗಳಿಗೆ ಬೆಂಕಿ
ಬಿದ್ದಾಗ ಕಾಡು ಮಾತ್ರವಲ್ಲ ಅದರಲ್ಲಿರುವ ಸಾವಿರಾರು ಪ್ರಾಣಿ-ಪಕ್ಷಿಗಳು ತಮ್ಮ ಜೀವ ಕಳೆದುಕೊಳ್ಳುತ್ತವೆ ಮತ್ತು ಅವು ಒಂದು ಕಡೆಯಿಂದ ಮತ್ತೊಂದು ಕಡೆಗೆ ಪಲಾಯನ ಮಾಡುತ್ತವೆ ಹಾಗಾಗಿ ಅದಕ್ಕೆ ಬೆಂಕಿ
ಹಚ್ಚುವ ಕಲಸ ಮಾಡಬಾರದು. ಬೇಸಿಗೆ ಸಂದರ್ಭದಲ್ಲಿ ಕಾಡಿನಲ್ಲಿ ನೀರಿನ ಸಮಸ್ಯೆ ಉಂಟಾಗಿ ಪ್ರಾಣಿ-ಪಕ್ಷಿಗಳು ನೀರಿಗಾಗಿ ಪರಿತಪಿಸುತ್ತಾ ಇರುತ್ತವೆ.

 ಕಾಡಿಗೆ ಬೆಂಕಿ ಬೀಳದಂತೆ ಅದರ ಸಂರಕ್ಷಣೆ ಮಾಡುವದು ಅರಣ್ಯ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ ಆ ಕಾಡಿನ ಅಕ್ಕ-ಪಕ್ಕದ ಗ್ರಾಮಗಳು ಮತ್ತು ಅಲ್ಲಿನ ಜನರ ಜವಾಬ್ದಾರಿಯೂ ಅಷ್ಟೆ ಆಗಿದೆ ಎಂದರೆ ತಪ್ಪಾಗಲಾರದು.
ಕಾಡಿನ ಸಂಪತ್ತು ನಮ್ಮ ನಿಮ್ಮೆಲ್ಲರ ಸಂಪತ್ತಾಗಿದ್ದು, ಕಾಡು ಬೆಳೆಸಿ ನಾಡು ಉಳಿಸಿ. ``ಮನೆಗೊಂದು ಮಗು, ಮಗುವಿಗೊಂದು ಮರ’’ ಎಂಬ ಘೋಷ-ವಾಕ್ಯಗಳನ್ನು ಕೇಳುತ್ತಲೆ ಇದ್ದೇವೆ. ಪ್ರತಿ ವರ್ಷ ಕಾಡಿನಲ್ಲಿ ಇಂಥ
ಅವಘಡಗಳು ನಡೆಯದಂತೆ ಮುಂಜಾಗ್ರತೆಯಾಗಿ ಅರಣ್ಯ ಇಲಾಖೆಯು ಕಾಡಿನ ಅಕ್ಕ-ಪಕ್ಕದ ಗ್ರಾಮಗಳ ಜನರಲ್ಲಿ ಕಾಡಿನ ಮಹತ್ವ ಮತ್ತು ಅದರ ಹಾನಿಯಿಂದ ಪರಿಸರದ ಮೇಲಾಗುವ ದುಷ್ಪರೀಣಾಮಗಳ ಕುರಿತು ಜನರಲ್ಲಿ ಜಾಗೃತಿ
ಮೂಡಿಸುವ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವುದು ಅವಶ್ಯಕತೆ ಇದೆ.

ಈ ಬೇಸಿಗೆಯಲ್ಲಿ ಪ್ರಾಣಿ-ಪಕ್ಷಿಗಳಿಗೆ ನೀರುಣಿಸುವ ಕಾರ್ಯವನ್ನು ಪರಿಸರ ಪ್ರೇಮಿಗಳು ಪ್ರಾಣಿ ದಯಾ ಸಂಘಟನೆಗಳು ಬಂಡೀಪುರ ಅಭಯಾರಣ್ಯದಂತ ಪ್ರದೇಶಗಳಲ್ಲಿಯೂ ಪ್ರಾಣಿ ಪಕ್ಷಿಗಳಿಗೆ ನೀರನ್ನು ಹಾಕುವ ಕೆಲಸ
ಮಾಡುತ್ತವೆ. ಈ ಕಾರ್ಯ ಸರ್ಕಾರ ಮತ್ತು ಪ್ರಾಣಿದಯಾ ಸಂಘಟನೆಗಳು ಮಾಡಿದರೆ ಸಾಲದು ಸಾರ್ವಜನಿಕರಾದ ನಾವು ನಮ್ಮ ಪ್ರಕೃತಿ, ಪಶು, ಪ್ರಾಣಿ ಪಕ್ಷಿಗಳ ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಯುವ
ಪೀಳಿಗೆಗೆ ನಾವು ಇವುಗಳನ್ನು ಉಳಿಸಿ-ಬೆಳೆಸಿಕೊಂಡು ಹೋಗಬೇಕಿದೆ ಇಲ್ಲದಿದ್ದರೆ ನಮ್ಮ ಮುಂದಿನ ಯುವ ಜನಾಂಗಕ್ಕೆ ಈ ಪ್ರಾಣಿ ಪಕ್ಷಿಗಳನ್ನು ಚಿತ್ರಗಳಲ್ಲಿ ತೋರಿಸಬೇಕಾಗುತ್ತದೆ. ಹಾಗಾಗಿ ಈ ಬೇಸಿಗೆಯಲ್ಲಿ
ನಾವೆಲ್ಲರೂ ಪಶು, ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಒಳ್ಳೆಯ ಕಾರ್ಯ ಮಾಡೋಣ.

ಜಿ.ಸುರೇಶ
ಸಹಾಯಕ ನಿರ್ದೇಶಕರು
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ಬೀದರ

Other Weblink :


PHOTOS

'




Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
bidar (2),   Bhalki (0),   AURAD (0),   KAMALNAGAR (0),   HUMNABAD (0),   bidar (1),   Bhalki (0),   AURAD (1),   KAMALNAGAR (0),   HUMNABAD (0),   bidar (3),   Bhalki (0),   AURAD (1),   KAMALNAGAR (0),   HUMNABAD (0),  
1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.Bidar sports department has 2 govt employees & outsource staff are 22 VIEW ,

2. ಹಳ್ಳಿಖೇಡ್-ಬಿ ಪೊಲೀಸ್ ಠಾಣೆಯ ಪೊಲೀಸ್ ರಿಂದ 18 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ತಂಬಾಕು ಪದಾರ್ಥ ಮತ್ತು ಮಿಕ್ಸ್ ಮಾಡುವ ಖಂಡಿ ವಸ್ತುಗಳ ಪಾಕೇಟ್ ಮತ್ತು ಲಾರಿ ವಶ ಆರೋಪಿ ಬಂಧನ VIEW ,

1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.बहन के शादी के दिन भाई की ट्रैन ट्रैक पर मृत्यु VIEW ,

2.IPC 268 : public Nuisance : Road, Footpath Blocking VIEW ,

3.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

4.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

5.Narendar Modi vs Vinay Biradar 2024 Elections : viral news VIEW ,

6.* जनता की आवाज़ कविता के रूप मे * VIEW ,

7.Kanakadas jayanti VIEW ,

8.Mp Dr syed nasir hussain rajsabha cwc member come to bidar VIEW ,

9.Samman for Valmiki guru VIEW ,

10.UCC कानून की कोई जरुरत नहीं | VIEW ,

11.* क्या नरेंद्र मोदी जी धर्म की राजनीती नहीं कर रहे ? VIEW ,

12.BSNL कंपनी खुलेआम जनता के पैसे से ठगी कर रही है। पूर्ण मासिक बिल भुगतान लेना और केवल 50% सेवाएं प्रदान करना| VIEW ,

13.FAIZ UNANI SHIFA KHANA AYURVEDIC HOSPITAL VIEW ,

14.Shri Eshwar khandre come to review DCC bank VIEW ,

15.Bidar shepherds team participating in belgaum shepherds international program VIEW ,

16.बिना किसी शर्तों के , शुल्क के , अपनी बात रखें , खबर लगाएं , दुनिया के एक मात्रा सोशल मीडिया प्लेटफार्म और न्यूज़ चैनल पे VIEW ,

17.इंजीनियर द्वारा , बेहतरीन सड़क निर्माण का नमूना VIEW ,

18.यूनिवर्सल सोशल मीडिया प्लेटफार्म , अपनी बात रखने की पूरी आज़ादी VIEW ,

19.Congress election canvencing VIEW ,

20.सड़क बना स्विमिंग पूल : ओल्ड सिटी सड़क पे VIEW ,

1.Great leadership and great MP from Bidar district karnataka state VIEW ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

4.बहन के शादी के दिन भाई की ट्रैन ट्रैक पर मृत्यु VIEW ,

5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

7.IPC 268 : public Nuisance : Road, Footpath Blocking VIEW ,

8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

10.Narendar Modi vs Vinay Biradar 2024 Elections : viral news VIEW ,

11.* जनता की आवाज़ कविता के रूप मे * VIEW ,

12.Kanakadas jayanti VIEW ,

13.Voter list enrollment VIEW ,

14.Mens open tennis VIEW ,

15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

18.Mp Dr syed nasir hussain rajsabha cwc member come to bidar VIEW ,

19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

20.Samman for Valmiki guru VIEW ,

1.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219632) ,

2.ADMISSION ARE OPEN VIEW (219247) ,

3.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209410) ,

4.यूनिवर्सल सोशल मीडिया प्लेटफार्म , अपनी बात रखने की पूरी आज़ादी VIEW (193471) ,

5.इंजीनियर द्वारा , बेहतरीन सड़क निर्माण का नमूना VIEW (184592) ,

6.Party Vision Awareness & Development Meeting VIEW (163889) ,

7.Congress election canvencing VIEW (163346) ,

8.बिना किसी शर्तों के , शुल्क के , अपनी बात रखें , खबर लगाएं , दुनिया के एक मात्रा सोशल मीडिया प्लेटफार्म और न्यूज़ चैनल पे VIEW (156920) ,

9.Politics VIEW (145907) ,

10.हर मजदूर को मिलेगा सरकारी नौकरी और सरकारी घर - UCP पार्टी अध्यक्ष विनय बिरादर VIEW (145323) ,

11.सड़क बना स्विमिंग पूल : ओल्ड सिटी सड़क पे VIEW (144416) ,

12.Raheem Khan MLA Bidar VIEW (137710) ,

13.बिना चंदा लिए Universe Citizen Party ये सारी सेवायें दे रही है | VIEW (94088) ,

14.मुझे PM बना दो ,80+ करोड़ सरकारी नौकरीओं, Universe Citizen Party का धमाकेदार ऐलान VIEW (88201) ,

15.ಒಂದು ಕೋಟಿ ಮೌಲ್ಯದ 100 ಕೆ.ಜಿ ಗಾಂಜಾ ವಶ ಎಸ್ಪಿ. ಚನ್ನಬಸವಣ್ಣ.ಎಸ್.ಎಲ್ VIEW (81407) ,

16.ಮಹಿಳಾ ಕಾಂಗ್ರೆಸ್ಸ್ ಗೇ ಶ್ರೀಮತಿ ರಾಜಶ್ರೀ ಶ್ರೀಕಾಂತ್ ಸ್ವಾಮೀ ನೇಮಕ VIEW (79217) ,

17.MLA Ticket Contact : Join, Promote and Vote Universe Citizen Party (Bucket) 224 seats VIEW (71457) ,

18.इतिहास मे पहली बार , इतनी ज्यादा बर्फ़बारी , बीदर जिले के मर्कल गांव में VIEW (70396) ,

19. Theft in 1965 was caught in 2023 VIEW (70041) ,

20.Bidar made from Bidri VIEW (67212) ,

1. ಹಳ್ಳಿಖೇಡ್-ಬಿ ಪೊಲೀಸ್ ಠಾಣೆಯ ಪೊಲೀಸ್ ರಿಂದ 18 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ತಂಬಾಕು ಪದಾರ್ಥ ಮತ್ತು ಮಿಕ್ಸ್ ಮಾಡುವ ಖಂಡಿ ವಸ್ತುಗಳ ಪಾಕೇಟ್ ಮತ್ತು ಲಾರಿ ವಶ ಆರೋಪಿ ಬಂಧನ VIEW (2953) ,

2.Bidar sports department has 2 govt employees & outsource staff are 22 VIEW (415) ,

3.Great leadership and great MP from Bidar district karnataka state VIEW (174) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391971) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273599) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231604) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223838) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222719) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222036) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219632) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219466) ,

11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219260) ,

12.ADMISSION ARE OPEN VIEW (219247) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217275) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209709) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209410) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208955) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208028) ,

        

All right reserved. Copyrights 2020 by: www.UcpDevelopers.com and by www.UcpVoiceNews.com