Online
Voting
    MY NEWS Page MY SURVEY Page MY STOCK Page
TITLE : ಕಲ್ಯಾಣ ಕರ್ನಾಟಕ ಭಾಗದಲ್ಲಿ 137 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ-ಎಸ್.ಮಧು ಬಂಗಾರಪ್ಪ

VISITORS : 3215

Share
Published Date : 2024-03-08 17:30:21
Last Updated On :
News Category : NEWS
News Location ADDRESS :   
CITY : कलबुर्गी ,
STATE : कर्नाटक , 
COUNTRY : भारत


   See Below with more Details



TITLE : ಕಲ್ಯಾಣ ಕರ್ನಾಟಕ ಭಾಗದಲ್ಲಿ 137 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ-ಎಸ್.ಮಧು ಬಂಗಾರಪ್ಪ

DESCRIPTION :
ಕಲಬುರಗಿ,ಮಾ.8(ಕ.ವಾ)- ಪ್ರಸಕ್ತ 2024-25ನೇ ಸಾಲಿನ ಆಯವ್ಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಆರಂಭಿಸಲು ಘೋಷಿಸಿದ್ದು, ಇದರಲಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿವೆ ಎಂದು
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಶುಕ್ರವಾರ ಇಲ್ಲಿನ ಕೆ.ಕೆ.ಆರ್.ಟಿ.ಬಿ. ಸಭಾಂಗಣದಲ್ಲಿ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ 297 ಕೆ.ಪಿ.ಎಸ್.
ಶಾಲೆ ಇದ್ದು, ಇದರ ಜೊತೆಗೆ ಈ ವರ್ಷ 500 ಶಾಲೆ ಆರಂಭಿಸಲಾಗುವುದು ಎಂದರು.

ದ್ವಿಭಾಷಾ ಬೋಧನೆ, ವಿಷಯ ಶಿಕ್ಷಕರ ಜೊತೆಗೆ ದೈಹಿಕ, ಸಂಗೀತ ಶಿಕ್ಷಕರು, ಉತ್ತಮ ಮೂಲಸೌಕರ್ಯ, ಶಾಲಾ ಮೈದಾನ ಪರಿಕಲ್ಪನೆ ಒಳಗೊಂಡಿರುವ ಕೆ.ಪಿ.ಎಸ್. ಶಾಲೆಗೆ ಬೇಡಿಕೆ ಹೆಚ್ಚಿರುವ ಕಾರಣ ಮುಂದಿನ 3 ವರ್ಷದಲ್ಲಿ
ಎರಡು ಗ್ರಾಮ ಪಂಚಾಯತಿಗಳಿಗೆ ತಲಾ ಒಂದರಂತೆ 3,000 ಕೆ.ಪಿ.ಎಸ್. ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ. ಇದರಿಂದ ಸರ್ಕಾರಿ ಶಾಲೆಯಿಂದ ವಿಮುಖ ಮಾಡಿದವರನ್ನು ಮತ್ತೆ ಸರ್ಕಾರಿ ಶಾಲೆಯತ್ತ ಸೆಳೆಯುವುದರ ಜೊತೆಗೆ
ದ್ವಿಭಾಷಾ ಬೋಧನೆಯಲ್ಲಿ ಮಕ್ಕಳು, ಪಾಲಕರಿಗೆ ಅವರ ಆಯ್ಕೆಯ ಭಾಷೆಯಲ್ಲಿಯೆ ಶಿಕ್ಷಣ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.

ರಾಜ್ಯದ್ಯಾಂತ ಇರುವ ಆದರ್ಶ ವಿದ್ಯಾಲಯದಲ್ಲಿ 11 ಮತ್ತು 12ನೇ ತರಗತಿ ಬೋಧನೆಗೆ ಈಗಾಗಲೆ ಆದೇಶ ಹೊರಡಿಸಿದೆ. ಶಾಲೆಗಳಿಗೆ ಮ್ಯಾನೇಜ್‍ಮೆಂಟ್ ಅನುದಾನ ಇಲ್ಲದೆ ಶಾಲೆಗೆ ನೀಡಲಾದ ಗಣಕಯಂತ್ರಗಳು ಧೂಳು
ತಿನ್ನುತ್ತಿದ್ದವು. ಗೃಹ ಜ್ಯೋತಿ ಯೋಜನೆಯಡಿ ಕಳೆದ ನವೆಂಬರ್ 1 ರಿಂದ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಣೆ ಪರಿಣಾಮ ಸ್ಮಾರ್ಟ್ ಕ್ಲಾಸ್ ನಡೆಯುತ್ತಿದ್ದು, ಗಣಕಯಂತ್ರಗಳು ಮಕ್ಕಳ ಉಪಯೋಗಕ್ಕೆ ಬಂದಿವೆ.
ಇದಲ್ಲದೆ ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ಸೇರಿದಂತೆ ಇನ್ನಿತರ ಕಾರ್ಯಗಳಿಗೆ ನಿರ್ವಹಣಾ ವೆಚ್ಚ 20 ರಿಂದ 40 ಸಾವಿರ ರೂ. ಗಳಿಗೆ ಅನುದಾನ ಹೆಚ್ಚಿಸಿದೆ. ಈ ಹಿಂದೆ 8ನೇ ತರಗತಿ ವರೆಗೆ ಶಾಲಾ ಮಕ್ಕಳಿಗೆ ವಾರದಲ್ಲಿ
ಒಮ್ಮೆ ಮೊಟ್ಟೆ ನೀಡಲಾಗುತ್ತಿತ್ತು, ನಮ್ಮ ಸರ್ಕಾರ ಬಂದ ನಂತರ ವಾರದಲ್ಲಿ 2 ಬಾರಿ ಮೊಟ್ಟೆ ನೀಡಲಾಗುತ್ತಿದ್ದು, ಇದನ್ನು 10ನೇ ತರಗತಿ ವರೆಗೆ ವಿಸ್ತರಿಸಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ
ಆಹಾರ ನೀಡುವತ್ತ ಸಹ ಇಲಾಖೆ ಗಮನಹರಿಸುತ್ತಿದೆ ಎಂದರು.

*20 ಸಾವಿರ ಶಿಕ್ಷಕರಿಗೆ ತರಬೇತಿ:*

ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಫಲಿತಾಂಶ ಸುಧಾರಣೆಯಾಗಬೇಕು, ಮಕ್ಕಳು ಸರ್ವಾಂಗಿಣ ವಿಕಸನ ಹೊಂದಬೇಕೆಂಬುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ಅಜೀಂ ಪ್ರೇಮಜಿ ಫೌಂಡೇಷನ್ ಮತ್ತು ಟೋಯೋಟಾ ಸಂಸ್ಥೆಗಳು ತಮ್ಮ
ಸಿ.ಎಸ್.ಆರ್. ನಿಧಿಯಡಿ ಬರುವ ಮೇ ಮಾಹೆಯಿಂದ ಮುಂದಿನ ಮಾರ್ಚ್ ವರೆಗೆ ರಾಜ್ಯದ 20 ಸಾವಿರ ಶಿಕ್ಷಕರಿಗೆ ವೃತ್ತಿ, ಬೋಧನ ಕೌಶಲ್ಯ ಹೆಚ್ಚಿಸುವ ತರಬೇತಿ ನೀಡಲಿದೆ ಎಂದರು.

*10 ಸಾವಿರ ಶಿಕ್ಷಕರ ಭರ್ತಿಗೆ ಚಿಂತನೆ:*

ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ನಂತರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಚುರುಕುಗೊಳಿಸಿ 14 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಂಡಿದ್ದು, ಇದರಲ್ಲಿ 12 ಸಾವಿರ ಜನರು ಈಗಾಗಲೆ ಶಾಲೆಗೆ ಹಾಜರಾಗಿದ್ದಾರೆ. 800-900 ಜನ
ವಿವಿಧ ಕಾರಣದಿಂದ ಕೋರ್ಟ್ ಮೊರೆ ಹೋಗಿದ್ದು, ಆ ಸಮಸ್ಯೆ ಸಹ ಶೀಘ್ರ ಬಗೆಹರಿಯಲಿದೆ. 12 ಸಾವಿರ ಪೈಕಿ 3,900 ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನಿಯೋಜಿಸಲಾಗಿದೆ. 43 ಸಾವಿರ ಅತಿಥಿ ಶಿಕ್ಷಕರನ್ನು ಸಹ
ಪಡೆದುಕೊಂಡಿದ್ದೇವೆ. ಕ.ಕ. ಭಾಗದಲ್ಲಿ ಕೆ.ಕೆಆರ್.ಡಿ.ಬಿ. ಮಂಡಳಿ 2,618 ಅತಿಥಿ ಶಿಕ್ಷಕರ ನೇಮಕ ಮಾಡಿಕೊಂಡಿದ್ದು ಸ್ವಾಗತಾರ್ಹ. ಆಗಾಗ ನಿವೃತ್ತ ಕಾರಣ ಶಿಕ್ಷಕರ ಕೊರತೆ ಹೆಚ್ಚಿರುವುದರಿಂದ, ಈ ವರ್ಷ ಇನ್ನು 10
ಸಾವಿರ ಶಿಕ್ಷಕರ ಭರ್ತಿಗೆ ಚಿಂತನೆ ನಡೆದಿದೆ. ಒಟ್ಟಾರೆಯಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಸಮಾನತೆ ಕಲ್ಪಿಸಲು ಆದ್ಯತೆ ನೀಡುವುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಸಮಸ್ಯೆ ಇರುವುದು ನಿಜ. ಇದನ್ನು ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳಲಾಗುವುದು. ಕೆ.ಕೆ.ಆರ್.ಡಿ.ಬಿ. ಅನುದಾನ ನೀಡುತ್ತದೆ ಎಂದು ಶಿಕ್ಷಣ ಇಲಾಖೆಯು ತನ್ನ ಅನುದಾನ ಕಡಿಮೆ
 ಮಾಡಲ್ಲ, ಬದಲಿಗೆ ಹೆಚ್ಚಿನ ಹಣವನ್ನೇ ಈ ಭಾಗಕ್ಕೆ ನೀಡಲಿದೆ ಎಂದರು.

*ಮೂರು ಬಾರಿ ಪರೀಕ್ಷೆಗೆ ಸಚಿವರ ಸಮರ್ಥನೆ:*

ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯನ್ನು ಒಂದೇ ತಿಂಗಳಿನಲ್ಲಿ ಮೂರು ಬಾರಿ ಪರೀಕ್ಷೆ ಬರೆಯುವುದರಿಂದ ಪರೀಕ್ಷೆಯ ಗಂಭೀರ್ಯತೆ ಇರುವುದಿಲ್ಲ ಎಂಬ ಪತ್ರಕರ್ತರೊಬ್ಬರ ಪ್ರಶ್ನೆಗೆ
ಉತ್ತರಿಸಿದ ಸಚಿವ ಮಧು ಬಂಗಾರಪ್ಪ ಮೊದಲನೇ ಪರೀಕ್ಷೆ ಎಲ್ಲರಿಗೂ ಕಡ್ಡಾಯವಾಗಿರಲಿದೆ. ಎರಡನೇ ಮತ್ತು ಮೂರನೇ ಪರೀಕ್ಷೆ ಉತ್ತಮ ಅಂಕ ಹೊಂದಲು ಮತ್ತು ಉತ್ತೀರ್ಣರಾಗಿ ಮುಂದಿನ ತರಗತಿಗೆ ಪ್ರವೇಶ ಪಡೆಯಲು
ಅನುಕೂಲವಾಗಲೆಂದು ಈ ಪದ್ದತಿ ಜಾರಿಗೆ ತರಲಾಗಿದೆ. ಕಳೆದ ವರ್ಷ ಮೂರನೇ ಪರೀಕ್ಷೆಯಲ್ಲಿ ಹಾಜರಾದ 1.20 ಲಕ್ಷ ಮಕ್ಕಳಲ್ಲಿ 40 ಸಾವಿರ ಮಕ್ಕಳು ತೇರ್ಗಡೆಯಾಗಿ ಮುಂದಿನ ತರಗತಿಗೆ ಪ್ರವೇಶ ಪಡೆದಿದ್ದಾರೆ. ಇದರಿಂದ ಆ
ಮಕ್ಕಳ ಒಂದು ವರ್ಷ ಉಳಿದಂತಾಗಿದೆ. ಇಲ್ಲದಿದ್ದರೆ ಆ ಮಕ್ಕಳ ಶಾಲೆಯಿಂದ ವಿಮುಖರಾರುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಮೂರು ಪರೀಕ್ಷೆ ಪದ್ದತಿಗೆ ಮಕ್ಕಳಿಂದಲೂ ಸಹ ಉತ್ತಮ ಪ್ರತಿಕ್ರಿಯೆ
ವ್ಯಕ್ತವಾಗಿದೆ ಎಂದು ಪರೀಕ್ಷೆ ಕುರಿತಂತೆ ಸಚಿವರು ಸಮರ್ಥನೆ ಮಾಡಿಕೊಂಡರು.

*1,975 ಮಾದರಿ ಶಾಲೆ ನಿರ್ಮಾಣ:*

ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಮಾತನಾಡಿ 2023-24 ಮತ್ತು 2024-25ನೇ ವರ್ಷ ಶೈಕ್ಷಣಿಕ ವರ್ಷವೆಂದು ಘೋಷಿಸಿ ಅಕ್ಷರ ಆವಿಷ್ಕಾರ ಯೋಜನೆಯಡಿ ಶಾಲೆಗಳ ಬಲವರ್ಧನೆಗೆ ಮಂಡಳಿ ಮುಂದಾಗಿದೆ. ಪ್ರದೇಶದದಲ್ಲಿ 9,247
ಶಾಲೆಗಳಿದ್ದು, ಇದರಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 50 ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಯನ್ನಾಗಿ ಮಾಡಲು 2023-24ನೇ ಸಾಲಿಗೆ 1,975 ಶಾಲೆಗಳನ್ನು ಈಗಾಗಲೆ ಗುರುತಿಸಲಾಗಿದೆ. ಮುಂದಿನ 5 ವರ್ಷದಲ್ಲಿ ಹಂತ
ಹಂತವಾಗಿ ಪ್ರತಿ ವರ್ಷ 2,000 ರಂತೆ ಉಳಿದ ಶಾಲೆಗಳ ಬಲವರ್ಧನೆಗೆ ಯೋಜನೆ ಹಾಕಿಕೊಂಡಿದ್ದೇವೆ ಎಂದರು.

ಪ್ರಸಕ್ತ 2023-24ನೇ ಸಾಲಿಗೆ ಮಂಡಳಿಗೆ ಹಂಚಿಕೆ ಮಾಡಿದ 3,000 ಕೋಟಿ ರೂ. ಅನುದಾನದಲ್ಲಿ 2,610 ಕೋಟಿ ರೂ. ಗಳ ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಇದರಲ್ಲಿ ಶೇ.25 ರಂತೆ 652 ಕೋಟಿ ರೂ. ಹಣ ಶಿಕ್ಷಣ ಕ್ಷೇತ್ರಕ್ಕೆ
ಮೀಸಲಿಟ್ಟಿದ್ದೇವೆ. ಇದರಲ್ಲಿ ಈಗಾಗಲೆ ಪ್ರದೇಶದಲ್ಲಿನ ಶಿಕ್ಷಕರ ಕೊರತೆ ನೀಗಿಸಲು 2,618 ಅತಿಥಿ ಶಿಕ್ಷಕರನ್ನು ಪಡೆದಿದ್ದು, ಅವರ ಗೌರವ ಸಂಭಾವನೆ ಸಹ ಮಂಡಳಿ ಪಾವತಿ ಮಾಡಲಿದೆ ಎಂದರು.

ಇದೇ ಸಂದರ್ಭದಲ್ಲಿ ಅಕ್ಷರ ಆವಿಷ್ಕಾರ ಯೋಜನೆಯ ಪ್ರಗತಿ ವರದಿಯನ್ನು ಸಚಿವ ಎಸ್. ಮಧು ಬಂಗಾರಪ್ಪ, ಡಾ.ಅಜಯ್ ಸಿಂಗ್, ಶಾಸಕ ಎಂ.ವೈ.ಪಾಟೀಲ ಅವರು ಬಿಡುಗಡೆಗೊಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ  ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಎಂ. ಸುಂದರೇಶ ಬಾಬು, ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ ಶಂಕರ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಕೆ.ಕೆ.ಆರ್.ಡಿ.ಬಿ. ಮಂಡಳಿ
ಅಧೀನ ಕಾರ್ಯದರ್ಶಿ ದಯಾನಂದ ಪಾಟೀಲ ಇದ್ದರು.

Other Weblink :


PHOTOS





Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
AFZALPUR (0),   CHITTAPUR (5),   AFZALPUR (0),   CHITTAPUR (0),   AFZALPUR (0),   CHITTAPUR (5),  
1.ಸೆಕ್ಟರ್ ಅಧಿಕಾರಿ ಮತ್ತು ಮಾಸ್ಟರ್ ಟ್ರೇನರ್‌ಗಳಿಗೆ ತರಬೇತಿ:ಮತದಾನ‌ ದಿನದಂದು ಸೆಕ್ಟರ್ ಅಧಿಕಾರಿಗಳ ಪಾತ್ರ ಮುಖ್ಯ-ಬಿ.ಫೌಜಿಯಾ ತರನ್ನುಮ್ VIEW ,

2.ಆದಾಯ ತೆರಿಗೆ ಮತ್ತು ವಾಣಿಜ್ಯ ತೆರಿಗೆ ಅಧಿಕಾರಿಗಳ ಜೊತೆ ಡಿ.ಸಿ. ಸಭೆ:ಅಕ್ರಮ ಹಣ ಮತ್ತು ಉಚಿತ ಉಡುಗರೆ ಮೇಲೆ ಹದ್ದಿನ ಕಣ್ಣಿಡಿ-ಬಿ.ಫೌಜಿಯಾ ತರನ್ನುಮ್ VIEW ,

3.ಚುನಾವಣೆ ನೀತಿ ಸಂಹಿತೆ ಹಿನ್ನೆಲೆ:ಅಕ್ರಮ ಮದ್ಯ ಸಾಗಾಟ ಮತ್ತು ಹಂಚಿಕೆಗೆ ಕಡಿವಾಣ ಹಾಕಿ-ಬಿ.ಫೌಜಿಯಾ ತರನ್ನುಮ್ VIEW ,

4.ಚಿತ್ತಾಪೂರ,ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಡಿ.ಸಿ. ಭೇಟಿ:ಮತಗಟ್ಟೆಯ ಮೂಲಸೌಕರ್ಯ ಪರಿಶೀಲನೆ VIEW ,

5.ಲೋಕಸಭೆ ಚುನಾವಣೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ಸಭೆ:ಎಂ.ಸಿ.ಸಿ ಕಟ್ಟುನಿಟ್ಟಾಗಿ ಪಾಲಿಸಿ,ಚೆಕ್ ಪೋಸ್ಟ್ ತಪಾಸಣೆ ತೀವ್ರಗೊಳಿಸಿ-ಬಿ.ಫೌಜಿಯಾ ತರನ್ನುಮ್ VIEW ,

6.ಸೂಗೂರ. ಎನ್ ಮಠದಲ್ಲಿ ಶ್ರೀಭೋಜಲಿಂಗೇಶ್ವರ 29ನೇ ವರ್ಷದ ಜಾತ್ರೆಯ ರಥೋತ್ವವ | ಧರ್ಮ ಸಭೆಅಜ್ಞಾನದ ನಡುವೆ ಧರ್ಮ ಸಂಕಷ್ಟದಲ್ಲಿದೆ: ಮಹಾಂತಶ್ರೀ VIEW ,

7.ಜೇವರ್ಗಿ, ಅಫಜಲಪೂರನಲ್ಲಿ ಡಿ.ಸಿ. ಸಂಚಾರ:ಲೋಕಸಭೆ ಚುನಾವಣೆ ಪೂರ್ವಸಿದ್ಧತೆ ಕಾರ್ಯ ಪರಿಶೀಲನೆ VIEW ,

8.ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಣೆ:ಮೇ 7ಕ್ಕೆ ಮತದಾನ,ಜೂನ್ 4ಕ್ಕೆ ಮತ ಎಣಿಕೆ,ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ-ಬಿ.ಫೌಜಿಯಾ ತರನ್ನುಮ್ VIEW ,

9.ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾ ಪೂಜೆ ಹಿನ್ನೆಲೆ:ಆಳಂದ ತಾಲೂಕಿನಲ್ಲಿ‌ ಮದ್ಯ ಮಾರಾಟ ನಿಷೇಧ VIEW ,

10.ಕಲ್ಯಾಣ ಕರ್ನಾಟಕ ಭಾಗದಲ್ಲಿ 137 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ-ಎಸ್.ಮಧು ಬಂಗಾರಪ್ಪ VIEW ,

11.ಪುನರ್ ನವೀಕರಣಗೊಂಡ ಶರಣಬಸವೇಶ್ವರ ಕೆರೆ ಉದ್ಯಾನವನ ಲೋಕಾರ್ಪಣೆ ಕಲಬುರಗಿ ನಗರದಲ್ಲಿನ ಕೆರೆ, ಉದ್ಯಾನವನ ಸಂರಕ್ಷಣೆಗೆ ಕ್ರಮ-ಪ್ರಿಯಾಂಕ್ ಖರ್ಗೆ VIEW ,

12.ಬೇಸಿಗೆ ಹಿನ್ನೆಲೆ:ಸೊನ್ನ ಬ್ಯಾರೇಜಿಗೆ ಭೇಟಿ,ಕುಡಿಯುವ ನೀರು ಸಂಗ್ರಹಣೆ ಮಾಹಿತಿ ಪಡೆದ ಡಿ.ಸಿ VIEW ,

13.ಸುಗೂರ ಎನ್ ಗ್ರಾಮದಲ್ಲಿ 75 ನೇ ವರ್ಷದ ಗಣರಾಜ್ಯೋತ್ಸ VIEW ,

14.ಸಬ್ ರಿಜಿಸ್ಟರ್ ಕಚೇರಿಗೆ ಸಚಿವ‌ ಕೃಷ್ಣ ಬೈರೇಗೌಡ ಭೇಟಿ VIEW ,

15.ಕೋಟೆ ಮಾದರಿಯ ಸೂಪರ್ ಮಾರ್ಕೆಟ್ ಬಸ್ ನಿಲ್ದಾಣ ಲೋಕಾರ್ಪಣೆಗೆ ಕ್ಷಣಗಣನೆ VIEW ,

16.ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಹಲವು ಪ್ರಮುಖ ನಾಯಕರಿಂದ ಸ್ವಾಗತ VIEW ,

17.ನಾಳೆ ಬೆಳಿಗ್ಗೆ ಕಲಬುರಗಿಗೆ ಆಗಮಿಸಲಿರುವ ಪ್ರಧಾನಿ ಮೋದಿ VIEW ,

18.ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಗೆ ಕಲಬುರಗಿ ನಗರದಲ್ಲಿ ಅದ್ದೂರಿ ಸ್ವಾಗತ:ಕುಂಭ ಕಳಸ ಹೊತ್ತು ಸ್ವಾಗತಿಸಿದ ಡಿ.ಸಿ. ಬಿ.ಫೌಜಿಯಾ ತರನ್ನುಮ್ VIEW ,

19.ಜ.16 ರಿಂದ ಕಲಬುರಗಿ, ಯಾದಗಿರಿ, ಬೀದರನಲ್ಲಿ ಮಾನವ ಹಕ್ಕುಗಳ ಆಯೋಗದಿಂದ ಸಿಟ್ಟಿಂಗ್ಸ್:ಸಾರ್ವಜನಿಕರ ಅಹವಾಲು ಆಲಿಕೆ,ಸ್ಥಳದಲ್ಲಿಯೇ ಪ್ರಕರಣ ವಿಲೇವಾರಿ VIEW ,

20.ಕಲಬುರಗಿಯಲ್ಲಿ ಮಾನವ ಹಕ್ಕುಗಳ ಆಯೋಗದ ಪೀಠದಿಂದ ಅಹವಾಲು ಆಲಿಕೆ VIEW ,

1.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW ,

2.ಇಂದು ಜನಸಂಪರ್ಕ ಸಭೆ VIEW ,

3.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW ,

4. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW ,

5.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW ,

6.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

7.ಚುನಾವಣೆಗೆ ನಿಯೋಜಿತ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳಿಗೆ- ಚುನಾವಣಾ ವೀಕ್ಷಕ- ದೀಪಂಕರ್ ಮೋಹಪಾತ್ರ VIEW ,

8.ಏಪ್ರಿಲ್. 17 ರಂದು 6 ನಾಮಪತ್ರಗಳ ಸಲ್ಲಿಕೆ VIEW ,

9.ಏಪ್ರೀಲ್ 19ರಂದು ವಿಕಲಚೇತರರಿಂದ ವಿಶೇಷ ಮತದಾನ ಜಾಗೃತಿ ಜಾಥ VIEW ,

10.ಏಪ್ರಿಲ್ 16 ರಂದು 7 ನಾಮಪತ್ರಗಳ ಸಲ್ಲಿಕೆ VIEW ,

11.ಯುಜಿ- ಸಿಇಟಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW ,

12.ದ್ವೀತಿಯ ಪಿ.ಯು.ಸಿ ಫಲಿತಾಂಶ ಮೀರಾಗ0ಜ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ. 100ರಷ್ಟು ಫಲಿತಾಂಶ ಸಾಧನೆ VIEW ,

13.ಅಗ್ನಿಶಾಮಕ ಸೇವ ಸಪ್ತಾಹ ದಿನದ ಅಂಗವಾಗಿ ಅಗ್ನಿಶಾಮನದ ಕಾರ್ಯದಲ್ಲಿ ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ VIEW ,

14.ಏಪ್ರಿಲ್ 15 ರಂದು ಮೂರು ನಾಮಪತ್ರಗಳ ಸಲ್ಲಿಕೆ VIEW ,

15.ಅಂಬೇಡ್ಕರರು ಜಗತ್ತಿಗೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ -:ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ VIEW ,

16.ಏ.15 ಮತ್ತು 16 ರಂದು ಲೋಕಾಯುಕ್ತ ಅಹವಾಲು ಸ್ವೀಕಾರ VIEW ,

17. ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ VIEW ,

18.ಬೀದರ ಜಿಲ್ಲೆಯ ಚುನಾವಣಾ ವೆಚ್ಚ ವೀಕ್ಷಕರಾಗಿ ಎಸ್. ಈಶ್ವರ ನೇಮಕ VIEW ,

19.ಎಪ್ರೀಲ್ 15 ರಂದು ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ VIEW ,

20.ಲೋಕಸಭೆ ಎ. 12ರಂದು ಎರಡು ನಾಮಪತ್ರಗಳ ಸಲ್ಲಿಕೆ VIEW ,

1.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

2.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

3.Voter list enrollment VIEW ,

4.Mens open tennis VIEW ,

5. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

6.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

7.ರೈತರ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಹಾಗೂ ಕಬ್ಬು ಬೆಳೆಗಾರರ ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಹೆದ್ದಾರಿ ತಡೆದು ಬೃಹತ್‌ ಪ್ರತಿಭಟನೆ... VIEW ,

1.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

2.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

3.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

4.बहन के शादी के दिन भाई की ट्रैन ट्रैक पर मृत्यु VIEW ,

5.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

6.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

7.IPC 268 : public Nuisance : Road, Footpath Blocking VIEW ,

8.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

9.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

10.Narendar Modi vs Vinay Biradar 2024 Elections : viral news VIEW ,

11.* जनता की आवाज़ कविता के रूप मे * VIEW ,

12.Kanakadas jayanti VIEW ,

13.Voter list enrollment VIEW ,

14.Mens open tennis VIEW ,

15.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW ,

16.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW ,

17. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW ,

18.Mp Dr syed nasir hussain rajsabha cwc member come to bidar VIEW ,

19.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW ,

20.Samman for Valmiki guru VIEW ,

1.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231603) ,

2.Mohammed Abdul Rehman appointed as Gulbarga District President, Universe Citizen Party VIEW (28190) ,

3.ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರ ಮನವಿ VIEW (12962) ,

4.ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಕಲಬುರಗಿ ವತಿಯಿಂದ ಅನಾಥ ನಿರ್ಗತಿಕರಿಗೆ ಉಚಿತ ಕ್ಷೌರ ಸೇವೆ ಮಾಡಿದ ಡಾ. ಎಂ.ಬಿ ಹಡಪದ ಸುಗೂರ VIEW (8093) ,

5.ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ರವರ ಜನುಮದಿನದ ನಿಮಿತ್ತ ಶರಣಬಸವೇಶ್ವರ ಗದ್ದುಗೆಗೆ ವೇದಿಕೆಯಿಂದ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮ VIEW (7755) ,

6.ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ VIEW (6812) ,

7.ಬೀದರ ಜಿಲ್ಲಾ ಹಡಪದ ಅಪ್ಪಣ್ಣ (ಕ್ಷೌರಿಕ) ವತಿಯಿಂದ ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಗೇ ಗೌರವ ಸನ್ಮಾನ VIEW (6700) ,

8.Free Demat Account Service VIEW (6588) ,

9.ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ VIEW (6301) ,

10.ಸಮಸ್ತ ಜನತೆಗೆ ಆಯುಧಪೂಜೆದ ಶುಭಾಶಯಗಳು VIEW (6247) ,

11.ಕಲಬುರಗಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಬರ ಅಧ್ಯಯನ: ಬಿ.ವೈ ವಿಜಯೇಂದ್ರ VIEW (6232) ,

12.ಬಿಜೆಪಿಗೆ ನೂತನ ಸಾರಥಿ: ಕಾರ್ಯಕರ್ತರ ಸಂಭ್ರಮ VIEW (6215) ,

13.ಕರ್ನಾಟಕ ರಾಜ್ಶ ಛಲವಾದಿ ಮಹಾಸಭ ಕಲಬುರ್ಗಿ ಜಿಲ್ಲಾ ಶಾಖೆವತಿಯಿಂದ: ವೀರ ವನಿತೆ ಒನಕೆ ಓಬ್ಬವರವರ ಜಯಂತ್ಶೋತ್ಸವ. ಆಚರಣೆ VIEW (6188) ,

14.ಶಾಸಕರಾದ ಅಲಂ ಪ್ರಭು ಪಾಟೀಲ ಅವರಿಂದ ವಿವಿಧ ಕಾಮಗಾರಿಗೆ ಅಡಿಗಲ್ಲು ಸಮಾರಂಭ VIEW (6164) ,

15.ಈ ವಾಟ್ಸಪ್ ಸಂದೇಶ ನಿಮಗೂ ಬಂತಾ? VIEW (6105) ,

16.ಜಿಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ !! ಎಚ್ಚರವಿರಲಿ VIEW (6079) ,

17.ಸುಗೂರ ಎನ್ ಗ್ರಾಮದ ಶ್ರೀ ಭೋಜಲಿಂಗೇಶ್ವರ ಅಂಭಾ ಭವಾನಿ ಪಲ್ಲಕ್ಕಿ ಉತ್ಸವ ಶನಿವಾರ 28ಕ್ಕೆ ಜರುಗುವುದು. ಶ್ರೀ ಹಿರಗಪ್ಪ ತಾತನವರ ಭವ್ಯ ಮೆರವಣಿಗೆ. VIEW (6025) ,

18.ಕಲಬುರಗಿ ನಗರ ಪೊಲೀಸ ಆಯುಕ್ತಾಲಯದ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಜನ ಸಂಪರ್ಕ ಸಭೆ ನಡೆಸಲಾಯಿತು VIEW (6023) ,

19.ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ VIEW (5950) ,

20.ಚುನಾವಣಾ ಜಾಗೃತಿ ಮತ್ತು ವಿಶೇಷ ನೋಂದಣಿ ಅಭಿಯಾನ:ಹಳೇ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಪ್ರೇರೇಪಿಸಿ-ಬಿ.ಫೌಜಿಯಾ ತರನ್ನುಮ್ VIEW (5861) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (391970) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273599) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231603) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225250) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (223838) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (222719) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222632) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222036) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219632) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219465) ,

11.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219259) ,

12.ADMISSION ARE OPEN VIEW (219246) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217275) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216684) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210850) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210398) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209708) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209409) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (208955) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208028) ,

        

All right reserved. Copyrights 2020 by: www.UcpDevelopers.com and by www.UcpVoiceNews.com