ಕಾಳಗಿ,ಏ- 24- ಲೋಕಸಭಾ ಚುನಾವಣೆ - 2024 ರ ನಿಮಿತ್ಯವಾಗಿ, ಬೀದರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ
ಸನ್ಮಾನ್ಯ ಶ್ರೀ ಸಾಗರ ಈಶ್ವರ ಖಂಡ್ರೆ ರವರ ಪರವಾಗಿ ಚಿಂಚೋಳಿ ಮಾಜಿ ಶಾಸಕರು ಸನ್ಮಾನ್ಯ ಶ್ರೀ ಕೈಲಾಸ ನಾಥ ಪಾಟೀಲ್, ಚಿಂಚೋಳಿ ಕಾಂಗ್ರೆಸ್ ಮುಖಂಡರು, KPCC ಉಪಾಧ್ಯಕ್ಷರು ಸನ್ಮಾನ್ಯ ಶ್ರೀ ಸುಭಾಷ್ ವ್ಹಿ.
ರಾಠೋಡ ರವರು ಚಿಂಚೋಳಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಕಾಳಗಿ ತಾಲೂಕಿನ. ಡೊಂಣ್ಣೂರ, ಅರೆಜಮಗಾ, ಸಾಲಳ್ಳಿ, ಮಂಗಲಗಿ, ಹಲಚೇರಾ, ಕೊರವಿ. ಗ್ರಾಮಗಳಲ್ಲಿ ಕಾರ್ಯಕರ್ತರ ಭೇಟಿ ಮಾಡಿ ಚುನಾವಣೆ ಬಗ್ಗೆ ಚರ್ಚೆ
ನಡೆಸಿ, ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಚಿಂಚೋಳಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಅಧ್ಯಕ್ಷರಾದ ಬಸವರಾಜ ಆರ್. ಮಲಿ, ಕಾಳಗಿ - ಕೊಡ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಅಧ್ಯಕ್ಷರಾದ ದೇವೇಂದ್ರಪ್ಪ ಹೆಬ್ಬಾಳ ಸಾಲಹಳ್ಳಿ, ಭೀಮರಾವ್
ಟಿ. ಟಿ, ಅನೀಲ್ ದೇವೇಂದ್ರಪ್ಪ ಜಮಾದಾರ, ಮೆಹಮೂದ ಪಟೇಲ್ ಸಸಾರಗಾಂವ, ಬಸವರಾಜ ಪಾಟೀಲ್ ಹೇರೂರ, ಶರಣು ಪಾಟೀಲ್, ನಾಗೇಶ್ ಗುಣಾಜಿ, ಶರಣು ಮಜ್ಜಗಿ, ಶಂಕರ ಹೆರೂರ, ಅವಿನಾಶ್ ಮುಲಿಮನಿ, ರೇವಣಸಿದ್ದ ಕಟ್ಟಿಮನಿ,
ನಾಗರಾಜ ಕುಡ್ದಳ್ಳಿ, ಅನೇಕ ಕಾರ್ಯಕರ್ತರು, ಅಭಿಮಾನಿಗಳೆಲ್ಲರೂ ಉಪಸ್ಥಿತರಿದ್ದರು..
Latest NEWS of Your Profile Location |
Latest VIDEO NEWS of Your Profile Location |
POPULAR NEWS of Your Profile Location |
AFZALPUR (0), CHITTAPUR (5), | AFZALPUR (0), CHITTAPUR (0), | AFZALPUR (0), CHITTAPUR (5), |
1.ಬೀದರ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸಾಗರ ಈಶ್ವರ ಖಂಡ್ರೆ ಪರವಾಗಿ ಮತಯಾಚಿಸಿದ, ಸುಭಾಷ್ ವ್ಹಿ. ರಾಠೋಡ VIEW ,
2.ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪಂಚಾಯತ್ ರಾಜ್ ದಿವಸ್ ಆಚರಣೆ VIEW , 3.ನವ ಕಲಬುರ್ಗಿಯ ಹೊಸ ಸಂಕಲ್ಪ VIEW , 4.ಲಿಂ. ಮಾತೋಶ್ರೀ ಗೌರಮ್ಮ ತಾಯಿ ಅವರ 7 ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಉಚಿತ ಆರೋಗ್ಯ ಶಿಭಿರ ಕಾರ್ಯಕ್ರಮ VIEW , 5.ಬಿಸಿಲಿನ ತಾಪಕ್ಕೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ವಾಹನ ಸವಾರರ ಪರದಾಟ VIEW ,
1.ಬೀದರ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸಾಗರ ಈಶ್ವರ ಖಂಡ್ರೆ ಪರವಾಗಿ ಮತಯಾಚಿಸಿದ, ಸುಭಾಷ್ ವ್ಹಿ. ರಾಠೋಡ VIEW ,
2.ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪಂಚಾಯತ್ ರಾಜ್ ದಿವಸ್ ಆಚರಣೆ VIEW , 3.Bidar sports department has 2 govt employees & outsource staff are 22 VIEW , 4.ನವ ಕಲಬುರ್ಗಿಯ ಹೊಸ ಸಂಕಲ್ಪ VIEW , 5.ಲಿಂ. ಮಾತೋಶ್ರೀ ಗೌರಮ್ಮ ತಾಯಿ ಅವರ 7 ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಉಚಿತ ಆರೋಗ್ಯ ಶಿಭಿರ ಕಾರ್ಯಕ್ರಮ VIEW , 6.ಬಿಸಿಲಿನ ತಾಪಕ್ಕೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ವಾಹನ ಸವಾರರ ಪರದಾಟ VIEW , |
|
1.ಬಿಸಿಲಿನ ತಾಪಕ್ಕೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ವಾಹನ ಸವಾರರ ಪರದಾಟ VIEW (1741) ,
2.ಲಿಂ. ಮಾತೋಶ್ರೀ ಗೌರಮ್ಮ ತಾಯಿ ಅವರ 7 ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಉಚಿತ ಆರೋಗ್ಯ ಶಿಭಿರ ಕಾರ್ಯಕ್ರಮ VIEW (1225) , 3.ಬೀದರ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸಾಗರ ಈಶ್ವರ ಖಂಡ್ರೆ ಪರವಾಗಿ ಮತಯಾಚಿಸಿದ, ಸುಭಾಷ್ ವ್ಹಿ. ರಾಠೋಡ VIEW (405) , 4.ನವ ಕಲಬುರ್ಗಿಯ ಹೊಸ ಸಂಕಲ್ಪ VIEW (392) , 5.ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪಂಚಾಯತ್ ರಾಜ್ ದಿವಸ್ ಆಚರಣೆ VIEW (388) ,
1.ಬಿಸಿಲಿನ ತಾಪಕ್ಕೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ವಾಹನ ಸವಾರರ ಪರದಾಟ VIEW (1741) ,
2.ಲಿಂ. ಮಾತೋಶ್ರೀ ಗೌರಮ್ಮ ತಾಯಿ ಅವರ 7 ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಉಚಿತ ಆರೋಗ್ಯ ಶಿಭಿರ ಕಾರ್ಯಕ್ರಮ VIEW (1225) , 3.Bidar sports department has 2 govt employees & outsource staff are 22 VIEW (415) , 4.Love jihad VIEW (413) , 5.ಬೀದರ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸಾಗರ ಈಶ್ವರ ಖಂಡ್ರೆ ಪರವಾಗಿ ಮತಯಾಚಿಸಿದ, ಸುಭಾಷ್ ವ್ಹಿ. ರಾಠೋಡ VIEW (405) , 6.ನವ ಕಲಬುರ್ಗಿಯ ಹೊಸ ಸಂಕಲ್ಪ VIEW (392) , 7.ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪಂಚಾಯತ್ ರಾಜ್ ದಿವಸ್ ಆಚರಣೆ VIEW (388) , 8.Great leadership and great MP from Bidar district karnataka state VIEW (174) , |
All right reserved. Copyrights 2020 by: www.UcpDevelopers.com and by www.UcpVoiceNews.com